AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ದಿನದಿಂದ ಹೆಚ್ಚಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ನಿನ್ನೆ 2.59% ಪಾಸಿಟಿವಿಟಿ ರೇಟ್

Coronavirus: ಕಳೆದೊಂದು ವಾರದಿಂದ ಸೋಂಕಿತರ ಸಂಖ್ಯೆ ಗಗನಕ್ಕೇರುತ್ತಿದೆ. ನಿನ್ನೆ 2.59% ಪಾಸಿಟಿವಿಟಿ ರೇಟ್ ಸಿಕ್ಕಿದೆ. ಹಾಗೂ ಬೆಂಗಳೂರಿನಲ್ಲಿ 1.83% ಪಾಸಿಟಿವಿಟಿ ಇದೆ.

ಏಳು ದಿನದಿಂದ ಹೆಚ್ಚಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ನಿನ್ನೆ 2.59% ಪಾಸಿಟಿವಿಟಿ ರೇಟ್
ಸಾಂಕೇತಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jan 05, 2022 | 12:38 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸದ್ದಿಲ್ಲದೆ ಗುಪ್ತಗಾಮಿನಿಯಾಗಿ ಮತ್ತೆ ತನ್ನ ಆಟ ಶುರು ಮಾಡಿದೆ. ಕಳೆದೊಂದು ವಾರದಿಂದ ಸೋಂಕಿತರ ಸಂಖ್ಯೆ ಗಗನಕ್ಕೇರುತ್ತಿದೆ. ನಿನ್ನೆ 2.59% ಪಾಸಿಟಿವಿಟಿ ರೇಟ್ ಸಿಕ್ಕಿದೆ. ಹಾಗೂ ಬೆಂಗಳೂರಿನಲ್ಲಿ 1.83% ಪಾಸಿಟಿವಿಟಿ ಇದೆ.

ಬೆಂಗಳೂರಿನ ಒಂದು ವಾರದ ಅಂಕಿ ಅಂಶ ಡಿಸೆಂಬರ್ 29ರಂದು -400 ಕೇಸ್ ಡಿಸೆಂಬರ್ 30ರಂದು -565 ಕೇಸ್ ಡಿಸೆಂಬರ್ 31ರಂದು -656 ಕೇಸ್ ಜನವರಿ 1ರಂದು -810 ಕೇಸ್ ಜನವರಿ 2ರಂದು -923 ಕೇಸ್ ಜನವರಿ 3ರಂದು -1041 ಕೇಸ್ ಜನವರಿ 4ರಂದು -2053 ಕೇಸ್ ಏಳು ದಿನದಲ್ಲಿ 6,448 ಕೇಸ್​ಗಳು ಪತ್ತೆಯಾಗಿವೆ. ಸದ್ಯ ಇಂದು ಅಂದರೆ ಜನವರಿ 5 ರಂದು ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುವ ಆತಂಕ ಹೆಚ್ಚಾಗಿದೆ.

ರಾಜ್ಯದ ಒಂದು ವಾರದ ಅಂಕಿ ಅಂಶ ಡಿಸೆಂಬರ್ 28ರಂದು -356 ಕೇಸ್ ಡಿಸೆಂಬರ್ 29ರಂದು -566ಕೇಸ್ ಡಿಸೆಂಬರ್ 30ರಂದು -700ಕೇಸ್ ಡಿಸೆಂಬರ್ 31ರಂದು -832ಕೇಸ್ ಜನವರಿ 1ರಂದು -1033ಕೇಸ್ ಜನವರಿ 2ರಂದು -1187ಕೇಸ್ ಜನವರಿ 3ರಂದು -1290ಕೇಸ್ ಜನವರಿ 4ರಂದು -2479ಕೇಸ್

ಬೆಂಗಳೂರು 8 ವಲಯಗಳಲ್ಲಿರುವ ಪಾಸಿಟಿವ್ ರೇಟ್ ಮತ್ತು ಕೇಸ್​ಗಳ ಸಂಖ್ಯೆ ಮಹದೇವಪುರ -201 ಕೇಸ್, ಪಾಸಿಟಿವಿಟಿ ರೇಟ್ -2.45% ಪೂರ್ವ ವಲಯ -166 ಕೇಸ್, ಪಾಸಿಟಿವಿಟಿ ರೇಟ್ -2.30% ಬೊಮ್ಮನಹಳ್ಳಿಯಲ್ಲಿ -126 ಕೇಸ್, ಪಾಸಿಟಿವಿಟಿ ರೇಟ್ -1.65% ದಕ್ಷಿಣ ವಲಯದಲ್ಲಿ -113 ಕೇಸ್, ಪಾಸಿಟಿವಿಟಿ ರೇಟ್ -1.60% ಪಶ್ಚಿಮ ವಲಯದಲ್ಲಿ -86 ಕೇಸ್, ಪಾಸಿಟಿವಿಟಿ ರೇಟ್ -1.09% ಯಲಹಂಕ -57 ಕೇಸ್, ಪಾಸಿಟಿವಿಟಿ ರೇಟ್ -1.02% ದಾಸರಹಳ್ಳಿ -16 ಕೇಸ್, ಪಾಸಿಟಿವಿಟಿ ರೇಟ್ -0.99% ಆರ್.ಆರ್. ನಗರದಲ್ಲಿ -48 ಕೇಸ್, ಪಾಸಿಟಿವಿಟಿ ರೇಟ್ -0.95%

ಇದನ್ನೂ ಓದಿ: ಓಮಿಕ್ರಾನ್ ಬಳಿಕ ಕೊರೋನಾ ರೂಪಾಂತರಕ್ಕೆ ಯಾವ ಹೆಸರಿಡಬಹುದು? ಗೂಗಲ್​ನಲ್ಲಿ ಜೋರಾದ ಹುಡುಕಾಟ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?