AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ದಿನದಿಂದ ಹೆಚ್ಚಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ನಿನ್ನೆ 2.59% ಪಾಸಿಟಿವಿಟಿ ರೇಟ್

Coronavirus: ಕಳೆದೊಂದು ವಾರದಿಂದ ಸೋಂಕಿತರ ಸಂಖ್ಯೆ ಗಗನಕ್ಕೇರುತ್ತಿದೆ. ನಿನ್ನೆ 2.59% ಪಾಸಿಟಿವಿಟಿ ರೇಟ್ ಸಿಕ್ಕಿದೆ. ಹಾಗೂ ಬೆಂಗಳೂರಿನಲ್ಲಿ 1.83% ಪಾಸಿಟಿವಿಟಿ ಇದೆ.

ಏಳು ದಿನದಿಂದ ಹೆಚ್ಚಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ನಿನ್ನೆ 2.59% ಪಾಸಿಟಿವಿಟಿ ರೇಟ್
ಸಾಂಕೇತಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jan 05, 2022 | 12:38 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸದ್ದಿಲ್ಲದೆ ಗುಪ್ತಗಾಮಿನಿಯಾಗಿ ಮತ್ತೆ ತನ್ನ ಆಟ ಶುರು ಮಾಡಿದೆ. ಕಳೆದೊಂದು ವಾರದಿಂದ ಸೋಂಕಿತರ ಸಂಖ್ಯೆ ಗಗನಕ್ಕೇರುತ್ತಿದೆ. ನಿನ್ನೆ 2.59% ಪಾಸಿಟಿವಿಟಿ ರೇಟ್ ಸಿಕ್ಕಿದೆ. ಹಾಗೂ ಬೆಂಗಳೂರಿನಲ್ಲಿ 1.83% ಪಾಸಿಟಿವಿಟಿ ಇದೆ.

ಬೆಂಗಳೂರಿನ ಒಂದು ವಾರದ ಅಂಕಿ ಅಂಶ ಡಿಸೆಂಬರ್ 29ರಂದು -400 ಕೇಸ್ ಡಿಸೆಂಬರ್ 30ರಂದು -565 ಕೇಸ್ ಡಿಸೆಂಬರ್ 31ರಂದು -656 ಕೇಸ್ ಜನವರಿ 1ರಂದು -810 ಕೇಸ್ ಜನವರಿ 2ರಂದು -923 ಕೇಸ್ ಜನವರಿ 3ರಂದು -1041 ಕೇಸ್ ಜನವರಿ 4ರಂದು -2053 ಕೇಸ್ ಏಳು ದಿನದಲ್ಲಿ 6,448 ಕೇಸ್​ಗಳು ಪತ್ತೆಯಾಗಿವೆ. ಸದ್ಯ ಇಂದು ಅಂದರೆ ಜನವರಿ 5 ರಂದು ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುವ ಆತಂಕ ಹೆಚ್ಚಾಗಿದೆ.

ರಾಜ್ಯದ ಒಂದು ವಾರದ ಅಂಕಿ ಅಂಶ ಡಿಸೆಂಬರ್ 28ರಂದು -356 ಕೇಸ್ ಡಿಸೆಂಬರ್ 29ರಂದು -566ಕೇಸ್ ಡಿಸೆಂಬರ್ 30ರಂದು -700ಕೇಸ್ ಡಿಸೆಂಬರ್ 31ರಂದು -832ಕೇಸ್ ಜನವರಿ 1ರಂದು -1033ಕೇಸ್ ಜನವರಿ 2ರಂದು -1187ಕೇಸ್ ಜನವರಿ 3ರಂದು -1290ಕೇಸ್ ಜನವರಿ 4ರಂದು -2479ಕೇಸ್

ಬೆಂಗಳೂರು 8 ವಲಯಗಳಲ್ಲಿರುವ ಪಾಸಿಟಿವ್ ರೇಟ್ ಮತ್ತು ಕೇಸ್​ಗಳ ಸಂಖ್ಯೆ ಮಹದೇವಪುರ -201 ಕೇಸ್, ಪಾಸಿಟಿವಿಟಿ ರೇಟ್ -2.45% ಪೂರ್ವ ವಲಯ -166 ಕೇಸ್, ಪಾಸಿಟಿವಿಟಿ ರೇಟ್ -2.30% ಬೊಮ್ಮನಹಳ್ಳಿಯಲ್ಲಿ -126 ಕೇಸ್, ಪಾಸಿಟಿವಿಟಿ ರೇಟ್ -1.65% ದಕ್ಷಿಣ ವಲಯದಲ್ಲಿ -113 ಕೇಸ್, ಪಾಸಿಟಿವಿಟಿ ರೇಟ್ -1.60% ಪಶ್ಚಿಮ ವಲಯದಲ್ಲಿ -86 ಕೇಸ್, ಪಾಸಿಟಿವಿಟಿ ರೇಟ್ -1.09% ಯಲಹಂಕ -57 ಕೇಸ್, ಪಾಸಿಟಿವಿಟಿ ರೇಟ್ -1.02% ದಾಸರಹಳ್ಳಿ -16 ಕೇಸ್, ಪಾಸಿಟಿವಿಟಿ ರೇಟ್ -0.99% ಆರ್.ಆರ್. ನಗರದಲ್ಲಿ -48 ಕೇಸ್, ಪಾಸಿಟಿವಿಟಿ ರೇಟ್ -0.95%

ಇದನ್ನೂ ಓದಿ: ಓಮಿಕ್ರಾನ್ ಬಳಿಕ ಕೊರೋನಾ ರೂಪಾಂತರಕ್ಕೆ ಯಾವ ಹೆಸರಿಡಬಹುದು? ಗೂಗಲ್​ನಲ್ಲಿ ಜೋರಾದ ಹುಡುಕಾಟ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ