AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ 4.O: ಅಂತಾರಾಜ್ಯ ಸಾರಿಗೆಗೆ ಅವಕಾಶ ಕೊಟ್ರೆ ಅಪಾಯ ಕಟ್ಟಿಟ್ಟ ಬುತ್ತಿ!?

ಬೆಂಗಳೂರು: ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಅಂತಾರಾಜ್ಯ ಸಾರಿಗೆಗೆ ಅವಕಾಶ ಕೊಟ್ರೆ ಮತ್ತಷ್ಟು ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಹಸಿರು ಜಿಲ್ಲೆಯಾಗಿ ಒಂದೂ ಉಳಿಯೋದು ಡೌಟ್ ಆಗಿದೆ. ಏಕೆಂದರೆ ಲಾಕ್​ಡೌನ್ 2.O ಮುಗಿಯುತ್ತಿದ್ದಂತೆ ಸರ್ಕಾರ ಇ-ಪಾಸ್ ನೀಡಿತ್ತು. ಹೊರ ರಾಜ್ಯದ ಕನ್ನಡಿಗರು ಹಾಗೂ ಕಾರ್ಮಿಕರಿಗೆ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಿತ್ತು. ಇದ್ರಿಂದ ಸಾವಿರಾರು ಮಂದಿ ತಮ್ಮ ಊರು ಸೇರಿಕೊಂಡು ನಿಟ್ಟುಸಿರು ಬಿಟ್ರು. ಆದ್ರೆ ರಾಜ್ಯದಲ್ಲಿದ್ದ 14 ಗ್ರೀನ್ ಜಿಲ್ಲೆಗಳ ಪೈಕಿ 8 ಜಿಲ್ಲೆಗಳು ರೆಡ್ […]

ಲಾಕ್​ಡೌನ್​ 4.O: ಅಂತಾರಾಜ್ಯ ಸಾರಿಗೆಗೆ ಅವಕಾಶ ಕೊಟ್ರೆ ಅಪಾಯ ಕಟ್ಟಿಟ್ಟ ಬುತ್ತಿ!?
ಸಾಧು ಶ್ರೀನಾಥ್​
|

Updated on:May 18, 2020 | 10:04 AM

Share

ಬೆಂಗಳೂರು: ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಅಂತಾರಾಜ್ಯ ಸಾರಿಗೆಗೆ ಅವಕಾಶ ಕೊಟ್ರೆ ಮತ್ತಷ್ಟು ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಹಸಿರು ಜಿಲ್ಲೆಯಾಗಿ ಒಂದೂ ಉಳಿಯೋದು ಡೌಟ್ ಆಗಿದೆ.

ಏಕೆಂದರೆ ಲಾಕ್​ಡೌನ್ 2.O ಮುಗಿಯುತ್ತಿದ್ದಂತೆ ಸರ್ಕಾರ ಇ-ಪಾಸ್ ನೀಡಿತ್ತು. ಹೊರ ರಾಜ್ಯದ ಕನ್ನಡಿಗರು ಹಾಗೂ ಕಾರ್ಮಿಕರಿಗೆ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಿತ್ತು. ಇದ್ರಿಂದ ಸಾವಿರಾರು ಮಂದಿ ತಮ್ಮ ಊರು ಸೇರಿಕೊಂಡು ನಿಟ್ಟುಸಿರು ಬಿಟ್ರು. ಆದ್ರೆ ರಾಜ್ಯದಲ್ಲಿದ್ದ 14 ಗ್ರೀನ್ ಜಿಲ್ಲೆಗಳ ಪೈಕಿ 8 ಜಿಲ್ಲೆಗಳು ರೆಡ್ ಜೋನ್​ಗೆ ಬಂತು.

14 ಜಿಲ್ಲೆಗಳ ಪೈಕಿ 8 ಜಿಲ್ಲೆಗಳಿಗೆ ಕೊರೊನಾ: ಲಾಕ್​ಡೌನ್ 2.O ಮುಗಿಯುವ ಮೇ 4ರ ವೇಳೆಗೆ ರಾಜ್ಯದಲ್ಲಿ 14 ಜಿಲ್ಲೆಗಳು ಹಸಿರು ಜೋನ್​ನಲ್ಲಿದ್ದವು. ಈ 14 ಜಿಲ್ಲೆಗಳಲ್ಲಿ ಒಂದೇ ಒಂದು ಕೊರೊನಾ ಸೋಂಕು ಇರಲಿಲ್ಲ. ಈಗ 14 ಜಿಲ್ಲೆಗಳಲ್ಲಿ 8 ಜಿಲ್ಲೆಗಳಿಗೆ ಕೊರೊನಾ ವೈರಸ್ ಎಂಟ್ರಿಯಾಗಿದೆ. ಈ 8 ಜಿಲ್ಲೆಗಳಲ್ಲೇ ಕಳೆದ 15 ದಿನಗಳಲ್ಲಿ 153 ಪ್ರಕರಣಗಳು ವರದಿಯಾಗಿದೆ.

ಈ ಎಲ್ಲಾ ಪ್ರಕರಣ ವಿದೇಶ ಹಾಗೂ ಹೊರ ರಾಜ್ಯದ ಹಿನ್ನೆಲೆಯವರಾಗಿದ್ದಾರೆ. ಸುಲಭವಾಗಿ ಇ-ಪಾಸ್ ಪಡೆಯ ಬಹುದಾದ ಕಾರಣ ಹೆಚ್ಚಿನ ಮಂದಿ ರಾಜ್ಯ ಪ್ರವೇಶಿಸಿದ್ದಾರೆ. ಸದ್ಯ ರಾಮನಗರ, ರಾಯಚೂರು, ಚಿಕ್ಕಮಗಳೂರು, ಕೊಡಗು, ಚಾಮರಾಜನರ, ಕೊಪ್ಪಳ ಜಿಲ್ಲೆಗಳು ಹಸಿರು ಜಿಲ್ಲೆಗಳಾಗಿ ಉಳಿದಿವೆ. ಮೈಸೂರು ಸಹ ಕೊರೊನಾ ಮುಕ್ತವಾಗಿದೆ.

ಈಗ ಕೇಂದ್ರ ಸರ್ಕಾರ ಅಂತಾರಾಜ್ಯ ಸಾರಿಗೆಗೆ ಅನುಮತಿ ನೀಡಿದೆ. ಇದನ್ನ ರಾಜ್ಯ ಸರ್ಕಾರ ಒಪ್ಪಿಕೊಂಡ್ರೆ ಬಹುದೊಡ್ಡ ಅಪಾಯ ಕಟ್ಟಿಟ್ಟ ಬುತ್ತಿಯಾಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳೂ ರೆಡ್ ಝೋನ್​ಗಳಾಗುವ ಆತಂಕ ಶುರುವಾಗಿದೆ.

Published On - 10:03 am, Mon, 18 May 20

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ