AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈವರೆಗೆ ಕೊರೊನಾದಿಂದ ರಾಜ್ಯದಲ್ಲಿ ಸತ್ತವರ ಸಂಖ್ಯೆ ಎಷ್ಟು?

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ 18 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 408 ಕ್ಕೆ ಏರಿಕೆಯಾಗಿದೆ. ಈಗಾಗಲೇ ಸೋಂಕಿತರಾದವರ ಜೊತೆ ಸಂಪರ್ಕದಲ್ಲಿದ್ದವರಿಗೆ ಈ ಸೋಂಕು ಹತ್ತಿದೆ. ಈವರೆಗೆ ಕೊರೊನಾದಿಂದ ರಾಜ್ಯದಲ್ಲಿ 16 ಮಂದಿ ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆಯೊಂದರಲ್ಲೇ ಇಂದು 11 ಪ್ರಕರಣ ಪತ್ತೆಯಾಗಿದ್ದು, ಕಲಬುರಗಿ 5, ಗದಗ 1, ಬೀದರ್​ನಲ್ಲಿ 1 ಪ್ರಕರಣ ಪತ್ತೆಯಾಗಿದೆ. ವಿಜಯಪುರದಲ್ಲಿ ಇಂದು ಪತ್ತೆಯಾಗಿರುವ ಪ್ರಕರಣಗಳು ಎರಡು ಕುಟುಂಬದಿಂದಲೇ ಸೋಂಕಿತಗೊಂಡಿರುವುದಾಗಿದೆ. 391ನೇ ಸೋಂಕಿತ ಕಲಬುರಗಿಯ 17 […]

ಈವರೆಗೆ ಕೊರೊನಾದಿಂದ ರಾಜ್ಯದಲ್ಲಿ ಸತ್ತವರ ಸಂಖ್ಯೆ ಎಷ್ಟು?
ಸಾಧು ಶ್ರೀನಾಥ್​
|

Updated on:Apr 20, 2020 | 5:43 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ 18 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 408 ಕ್ಕೆ ಏರಿಕೆಯಾಗಿದೆ. ಈಗಾಗಲೇ ಸೋಂಕಿತರಾದವರ ಜೊತೆ ಸಂಪರ್ಕದಲ್ಲಿದ್ದವರಿಗೆ ಈ ಸೋಂಕು ಹತ್ತಿದೆ. ಈವರೆಗೆ ಕೊರೊನಾದಿಂದ ರಾಜ್ಯದಲ್ಲಿ 16 ಮಂದಿ ಸಾವಿಗೀಡಾಗಿದ್ದಾರೆ.

ವಿಜಯಪುರ ಜಿಲ್ಲೆಯೊಂದರಲ್ಲೇ ಇಂದು 11 ಪ್ರಕರಣ ಪತ್ತೆಯಾಗಿದ್ದು, ಕಲಬುರಗಿ 5, ಗದಗ 1, ಬೀದರ್​ನಲ್ಲಿ 1 ಪ್ರಕರಣ ಪತ್ತೆಯಾಗಿದೆ. ವಿಜಯಪುರದಲ್ಲಿ ಇಂದು ಪತ್ತೆಯಾಗಿರುವ ಪ್ರಕರಣಗಳು ಎರಡು ಕುಟುಂಬದಿಂದಲೇ ಸೋಂಕಿತಗೊಂಡಿರುವುದಾಗಿದೆ.

391ನೇ ಸೋಂಕಿತ ಕಲಬುರಗಿಯ 17 ವರ್ಷದ ಬಾಲಕ. 175ನೇ ಸೋಂಕಿತರ ಸಂಪರ್ಕದಲ್ಲಿದ್ದ ಬಾಲಕನಿಗೆ ಸೋಂಕು. 175ನೇ ಸೋಂಕಿತನ ಟ್ರಾವೆಲ್ ಹಿಸ್ಟರಿ ಇನ್ನೂ ಪತ್ತೆಯಾಗಿಲ್ಲ. 205ನೇ ರೋಗಿಯಿಂದ ಮೂವರಿಗೆ ಕೊರೊನಾ ಸೋಂಕು. 392ನೇ ಸೋಂಕಿತ ಕಲಬುರಗಿಯ 13 ವರ್ಷದ ಬಾಲಕ. 393ನೇ ಸೋಂಕಿತೆ ಕಲಬುರಗಿಯ 30 ವರ್ಷದ ಮಹಿಳೆ. ಇಬ್ಬರಿಗೂ 205ನೇ ರೋಗಿಯಿಂದ ಕೊರೊನಾ ಸೋಂಕು. 205ನೇ ಸೋಂಕಿತ ದೆಹಲಿಯಿಂದ ಬಂದವರ ಜತೆ ಸಂಪರ್ಕ.

394ನೇ ಸೋಂಕಿತ ಕಲಬುರಗಿಯ 50 ವರ್ಷದ ಪುರುಷ. 177ನೇ ಸೋಂಕಿತನ ಸಂಪರ್ಕದಲ್ಲಿದ್ದ ಪುರುಷನಿಗೆ ಸೋಂಕು. 177ನೇ ಸೋಂಕಿತ ಯಾರೂ ಸಂಪರ್ಕವೂ ಹೊಂದಿರಲಿಲ್ಲ. 395ನೇ ಸೋಂಕಿತ ಕಲಬುರಗಿಯ 19 ವರ್ಷದ ಯುವಕ ಈತನಿಗೂ 205ನೇ ರೋಗಿಯಿಂದ ಕೊರೊನಾ ಸೋಂಕು. 205ನೇ ಸೋಂಕಿತ ದೆಹಲಿಯಿಂದ ಬಂದವನ ಸಂಪರ್ಕ. ದೆಹಲಿಯಿಂದ ಬಂದಿದ್ದ ವ್ಯಕ್ತಿ ಸಂಪರ್ಕದಲ್ಲಿದ್ದ 205ನೇ ಸೋಂಕಿತ. ಆದರೆ ದೆಹಲಿಯಿಂದ ಬಂದ ವ್ಯಕ್ತಿಗೆ ಕೊರೊನಾ ನೆಗೆಟಿವ್

396ನೇ ಸೋಂಕಿತ 24 ವರ್ಷದ ಗದಗ ಜಿಲ್ಲೆಯ ವ್ಯಕ್ತಿ. 370ನೇ ಸೋಂಕಿತರಿಂದ ದ್ವಿತೀಯ ಸಂಪರ್ಕ. 397ನೇ ಸೋಂಕಿತೆ 7 ವರ್ಷದ ವಿಜಯಪುರದ ಬಾಲಕಿ. 221ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು. 398ನೇ ಸೋಂಕಿತ 36 ವರ್ಷದ ವಿಜಯಪುರದ ವ್ಯಕ್ತಿ. 221ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು. 399ನೇ ಸೋಂಕಿತೆ 27 ವರ್ಷದ ವಿಜಯಪುರದ ಯುವತಿ. 221ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು. 400ನೇ ಸೋಂಕಿತೆ 25 ವರ್ಷದ ವಿಜಯಪುರದ ಯುವತಿ. 221ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು. 401ನೇ ಸೋಂಕಿತೆ 21 ವರ್ಷದ ವಿಜಯಪುರದ ಯುವತಿ.

362ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು. 402ನೇ ಸೋಂಕಿತ 28 ವರ್ಷದ ವಿಜಯಪುರದ ವ್ಯಕ್ತಿ. 362ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು. 403ನೇ ಸೋಂಕಿತೆ 47 ವರ್ಷದ ವಿಜಯಪುರದ ಮಹಿಳೆ. 362ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು. 404ನೇ ಸೋಂಕಿತ 10 ವರ್ಷದ ವಿಜಯಪುರದ ಬಾಲಕ. 221ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು. 405ನೇ ಸೋಂಕಿತೆ 34 ವರ್ಷದ ವಿಜಯಪುರದ ಮಹಿಳೆ.

228ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು. 406ನೇ ಸೋಂಕಿತೆ 38 ವರ್ಷದ ವಿಜಯಪುರದ ಮಹಿಳೆ. 221ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು. 407ನೇ ಸೋಂಕಿತ 14 ವರ್ಷದ ವಿಜಯಪುರದ ಬಾಲಕ. 221ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು. 408ನೇ ಸೋಂಕಿತ 27 ವರ್ಷದ ಬೀದರ್​ ಜಿಲ್ಲೆಯ ಪುರುಷ. 117ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು.

Published On - 5:34 pm, Mon, 20 April 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್