AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮೊದಲ ಶಂಕಿತ ಬಲಿ!

ಕಲಬುರಗಿ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್​ಗೆ ಶಂಕಿತ ವೃದ್ಧ ಬಲಿಯಾಗಿದ್ದಾನೆ. ದುಬೈನಿಂದ ಕಲಬುರಗಿಗೆ 76 ವರ್ಷದ ವೃದ್ಧ ಮರಳಿದ್ದ. ವೃದ್ಧನಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿತ್ತು. ಹೀಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೃದ್ಧನ ಥ್ರೋಟ್ ಸ್ವ್ಯಾಬ್‌ ಪರೀಕ್ಷೆ ನಡೆಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ನಿನ್ನೆ ಹೈದರಾಬಾದ್‌ಗೆ ಕರೆದೊಯ್ದಿದ್ದರು. ಆದ್ರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಮೃತಪಟ್ಟಿದ್ದಾನೆ. ಆದ್ರೆ ವೃದ್ಧ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿಲ್ಲ. ವೃದ್ಧನ ವೈದ್ಯಕೀಯ ವರದಿಗಾಗಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಯುತ್ತಿದ್ದು, ವರದಿ ಕುರಿತು […]

ಕಲಬುರಗಿ: ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮೊದಲ ಶಂಕಿತ ಬಲಿ!
ಸಾಧು ಶ್ರೀನಾಥ್​
|

Updated on:Mar 11, 2020 | 1:08 PM

Share

ಕಲಬುರಗಿ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್​ಗೆ ಶಂಕಿತ ವೃದ್ಧ ಬಲಿಯಾಗಿದ್ದಾನೆ. ದುಬೈನಿಂದ ಕಲಬುರಗಿಗೆ 76 ವರ್ಷದ ವೃದ್ಧ ಮರಳಿದ್ದ. ವೃದ್ಧನಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿತ್ತು. ಹೀಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೃದ್ಧನ ಥ್ರೋಟ್ ಸ್ವ್ಯಾಬ್‌ ಪರೀಕ್ಷೆ ನಡೆಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ನಿನ್ನೆ ಹೈದರಾಬಾದ್‌ಗೆ ಕರೆದೊಯ್ದಿದ್ದರು. ಆದ್ರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಮೃತಪಟ್ಟಿದ್ದಾನೆ.

ಆದ್ರೆ ವೃದ್ಧ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿಲ್ಲ. ವೃದ್ಧನ ವೈದ್ಯಕೀಯ ವರದಿಗಾಗಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಯುತ್ತಿದ್ದು, ವರದಿ ಕುರಿತು ಎಲ್ಲರಲ್ಲೂ ಆತಂಕ ಶುರುವಾಗಿದೆ.

ತಿಂಗಳ ಹಿಂದೆ ಸೌದಿ ಅರೇಬಿಯಾಕ್ಕೆ ವೃದ್ಧ ಹೋಗಿದ್ದ. ಉಮರಾ ತೀರ್ಥ ಕ್ಷೇತ್ರಕ್ಕೆ ತೆರಳಿದ್ದ ವೃದ್ಧ ಫೆ.29ರಂದು ಕಲಬುರಗಿ ನಗರಕ್ಕೆ ವಾಪಸ್ ಆಗಿದ್ದ. ಕಲಬುರಗಿ ನಗರದಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡ ಸಹ ಆಗಿದ್ದ.

Published On - 1:07 pm, Wed, 11 March 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು