AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಲೀಂ ಮಾತು: ವಿ.ಎಸ್. ಉಗ್ರಪ್ಪಗೆ ನೋಟಿಸ್ ಜಾರಿ!

DK Shivakumar: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತಾಡಿದ ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್​ರಿಂದ ನೋಟಿಸ್ ನೀಡಲಾಗಿದೆ.

ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಲೀಂ ಮಾತು: ವಿ.ಎಸ್. ಉಗ್ರಪ್ಪಗೆ ನೋಟಿಸ್ ಜಾರಿ!
ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಲೀಂ ಮಾತು: ಉಗ್ರಪ್ಪಗೆ ಜಾರಿಯಾಯ್ತು ನೋಟಿಸ್!
TV9 Web
| Edited By: |

Updated on:Oct 13, 2021 | 1:58 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಈಗಾಗಲೇ ಸಲೀಂಗೆ ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಗೇಟ್​ ಪಾಸ್ ನೀಡಲಾಗಿದೆ. ಇನ್ನು ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪಗೆ ಇದೀಗ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯಿಂದ ನೋಟಿಸ್ ಜಾರಿಯಾಗಿದೆ. ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತಾಡಿದ ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್​ರಿಂದ ನೋಟಿಸ್ ನೀಡಲಾಗಿದೆ.

ಕುತೂಹಲದ ಸಂಗತಿಯೆಂದರೆ ಅತ್ತ ಉಗ್ರಪ್ಪಸುದ್ದಿಗೋಷ್ಟಿ ನಡೆಸುತ್ತಿದ್ದು, ಅವರು ಹೊರ ಬರುವುದನ್ನೇ ಪಕ್ಷದ ಸಿಬ್ಬಂದಿ ಕಾಯುತ್ತಿದ್ದಾರೆ. ಉಗ್ರಪ್ಪ ಹೊರಬರುತ್ತಿದ್ದಂತೆ ಅವರಿಗೆ ಕೆಪಿಸಿಸಿ ವತಿಯಿಂದ ನೋಟಿಸ್​ ಸರ್ವ್ ಮಾಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದಲ್ಲಿ ಅಶಿಸ್ತಿನ ನಡವಳಿಕೆಗಾಗಿ ಕಾರಣ ಕೇಳಿ ರೆಹಮಾನ್ ಖಾನ್ ಸಹಿಯುಳ್ಳ ನೋಟಿಸ್​ ಪತ್ರ ಜಾರಿಯಾಗಿದೆ. ​ ಡಿಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂಗೆ ಗೇಟ್​ ಪಾಸ್: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂಗೆ ಗೇಟ್​ ಪಾಸ್ ನೀಡಲಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್​ ಮಾಡಲಾಗಿದೆ. ಇನ್ನು ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪ ಅವರಿಂದ ವಿವರಣೆ ಪಡೆಯಲಾಗುವುದು ಎಂದು ಕಾರ್ಯಾಧ್ಯಕ್ಷ ಸಲೀಂ ಅಹಮದ್ ಟಿವಿ 9 ಗೆ ತಿಳಿಸಿದ್ದಾರೆ.

ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕೆಪಿಸಿಸಿ ಕಚೇರಿಯಲ್ಲಿಯೇ ಬಹಿರಂಗ: ಸಿ.ಟಿ.ರವಿ ಟಾಂಗ್ ಬೆಂಗಳೂರು: ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಿಂದ Ugrappaಗೆ ನೋಟಿಸ್​ |Ugrappa|Tv9kannada

Published On - 1:35 pm, Wed, 13 October 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ