AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕೆಪಿಸಿಸಿ ಕಚೇರಿಯಲ್ಲಿಯೇ ಬಹಿರಂಗಪಡಿಸಿದ್ದಾರೆ: ಸಿ.ಟಿ.ರವಿ ಟಾಂಗ್

ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕೆಪಿಸಿಸಿ ಕಚೇರಿಯಲ್ಲಿಯೇ ಬಹಿರಂಗಪಡಿಸಿದ್ದಾರೆ: ಸಿ.ಟಿ.ರವಿ ಟಾಂಗ್
JDS ಬೆಂಬಲ ಇಲ್ಲದಿದ್ದರೆ ಡಿಕೆಶಿ ಬ್ರದರ್ಸ್ ಗೆಲ್ಲುತ್ತಿರಲಿಲ್ಲ- ಸಿ.ಟಿ. ರವಿ ತಿರುಗೇಟು
TV9 Web
| Edited By: ಸಾಧು ಶ್ರೀನಾಥ್​|

Updated on:Oct 13, 2021 | 2:10 PM

Share

ಬೆಂಗಳೂರು: ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯನವರ ಶಿಷ್ಯ ಪಡೆ ಖೆಡ್ಡಾ ತೋಡಿದಂತಿದೆ. ಒಂದು ಕಡೆ ತಮ್ಮ ನಾಯಕರನ್ನು ಹೊಗಳುತ್ತಾರೆ. ಇನ್ನೊಂದು ಕಡೆ ನಿಮ್ಮನ್ನು ಬೆತ್ತಲೆ ಮಾಡಲು ಹೊರಟಂತಿದೆ. ಈಗ ಡಿಕೆಶಿ ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಟ್ವೀಟ್ ಮಾಡಿ ಬಿಜೆಪಿ ನಾಯಕ ಸಿ.ಟಿ.ರವಿ ಸಲಹೆ ನೀಡಿದ್ದಾರೆ.

ಸಿ.ಟಿ.ರವಿ ಟ್ವೀಟ್:

Also Read: ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಲೀಂ ಮಾತು: ವಿ.ಎಸ್. ಉಗ್ರಪ್ಪಗೆ ನೋಟಿಸ್ ಜಾರಿ!

ಕಲೆಕ್ಷನ್​ ಗಿರಾಕಿ ಆರೋಪಕ್ಕೆ VS Ugrappa Press Meet​ | ಮಾಜಿ ಸಂಸದ VS Ugrappa ಸುದ್ದಿಗೋಷ್ಠಿ| Tv9 Kannada

(corruption allegations against kpcc president dk shivakumar ct ravi tweet)

Published On - 1:23 pm, Wed, 13 October 21

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ