AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕೆಪಿಸಿಸಿ ಕಚೇರಿಯಲ್ಲಿಯೇ ಬಹಿರಂಗಪಡಿಸಿದ್ದಾರೆ: ಸಿ.ಟಿ.ರವಿ ಟಾಂಗ್

ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕೆಪಿಸಿಸಿ ಕಚೇರಿಯಲ್ಲಿಯೇ ಬಹಿರಂಗಪಡಿಸಿದ್ದಾರೆ: ಸಿ.ಟಿ.ರವಿ ಟಾಂಗ್
JDS ಬೆಂಬಲ ಇಲ್ಲದಿದ್ದರೆ ಡಿಕೆಶಿ ಬ್ರದರ್ಸ್ ಗೆಲ್ಲುತ್ತಿರಲಿಲ್ಲ- ಸಿ.ಟಿ. ರವಿ ತಿರುಗೇಟು
TV9 Web
| Edited By: |

Updated on:Oct 13, 2021 | 2:10 PM

Share

ಬೆಂಗಳೂರು: ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯನವರ ಶಿಷ್ಯ ಪಡೆ ಖೆಡ್ಡಾ ತೋಡಿದಂತಿದೆ. ಒಂದು ಕಡೆ ತಮ್ಮ ನಾಯಕರನ್ನು ಹೊಗಳುತ್ತಾರೆ. ಇನ್ನೊಂದು ಕಡೆ ನಿಮ್ಮನ್ನು ಬೆತ್ತಲೆ ಮಾಡಲು ಹೊರಟಂತಿದೆ. ಈಗ ಡಿಕೆಶಿ ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಟ್ವೀಟ್ ಮಾಡಿ ಬಿಜೆಪಿ ನಾಯಕ ಸಿ.ಟಿ.ರವಿ ಸಲಹೆ ನೀಡಿದ್ದಾರೆ.

ಸಿ.ಟಿ.ರವಿ ಟ್ವೀಟ್:

Also Read: ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಲೀಂ ಮಾತು: ವಿ.ಎಸ್. ಉಗ್ರಪ್ಪಗೆ ನೋಟಿಸ್ ಜಾರಿ!

ಕಲೆಕ್ಷನ್​ ಗಿರಾಕಿ ಆರೋಪಕ್ಕೆ VS Ugrappa Press Meet​ | ಮಾಜಿ ಸಂಸದ VS Ugrappa ಸುದ್ದಿಗೋಷ್ಠಿ| Tv9 Kannada

(corruption allegations against kpcc president dk shivakumar ct ravi tweet)

Published On - 1:23 pm, Wed, 13 October 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ