AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಯುವತಿಗೆ ವಿಶ್ರಾಂತಿ ಇಲ್ಲ; ತಲೆ ನೋವು, ಕೈಕಾಲು ನಡುಗುತ್ತಿದೆ: ಬೌರಿಂಗ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್

ಬೌರಿಂಗ್ ಆಸ್ಪತ್ರೆಯಲ್ಲಿ ಸಂತ್ರಸ್ತ ಯುವತಿಗೆ ಕೌನ್ಸಿಲಿಂಗ್ ನೀಡಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿಶ್ರಾಂತಿ ಇಲ್ಲದೇ ಯುವತಿಗೆ ಕೈಕಾಲು ನಡುಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಸಿಡಿ ಯುವತಿಗೆ ವಿಶ್ರಾಂತಿ ಇಲ್ಲ; ತಲೆ ನೋವು, ಕೈಕಾಲು ನಡುಗುತ್ತಿದೆ: ಬೌರಿಂಗ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್
ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಯುವತಿಗೆ ಕೌನ್ಸಿಲಿಂಗ್
shruti hegde
| Edited By: |

Updated on: Mar 31, 2021 | 1:51 PM

Share

ಬೆಂಗಳೂರು: ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಗಳು ಹಲವಾರು ಆಯಾಮಗಳನ್ನು ಪಡೆದುಕೊಳ್ಳುತ್ತಾ ಸಾಗಿದೆ. 28 ದಿನಗಳ ನಂತರ ಸಂತ್ರಸ್ತ ಯುವತಿ ವಿಚಾರಣೆಗೆ ತನಿಖಾಧಿಕಾರಿಗಳ ಮುಂದೆ ಬಂದಿದ್ದಾಳೆ. ಇಂದು ಎರಡನೇ ದಿನ ಯುವತಿ ವಿಚಾರಣೆಗೆ ಹಾಜರಾಗಿದ್ದು ಇದೀಗ ಸಂತ್ರಸ್ತ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್ ನಡೆಸಲಾಗುತ್ತಿದೆ.

ಬೌರಿಂಗ್ ಆಸ್ಪತ್ರೆಯ ವೈಲೆನ್ಸ್ ಎಗೆನೆಸ್ಟ್ ವುಮೆನ್ ಸೆಂಟರ್‌ನಲ್ಲಿ ಸಂತ್ರಸ್ತ ಯುವತಿಗೆ ಕೌನ್ಸಿಲಿಂಗ್ ನಡೆಸಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯುವತಿಗೆ ವಿಶ್ರಾಂತಿ ಇಲ್ಲದಿರುವುದರಿಂದ ತಲೆ ನೋವು, ಕೈಕಾಲು ನಡುಗುತ್ತಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಒಟ್ಟು 2 ಬಾರಿ ಲೈಂಗಿಕ ಕ್ರಿಯೆ ನಡೆಸಿದ್ರು ಎಂದ ಸಿಡಿ ಲೇಡಿ: ಇಂದು ರಮೇಶ್ ಬಂಧನವಾಗುತ್ತಾ?

‘ನನ್ನನ್ನು ಯಾರೂ ಕಿಡ್ನ್ಯಾಪ್​ ಮಾಡಿರಲಿಲ್ಲ; ನನ್ನ ತಂದೆ, ತಾಯಿ, ಸೋದರ ರಮೇಶ್ ಜಾರಕಿಹೊಳಿ ಹಿಡಿತದಲ್ಲಿದ್ದಾರೆ’

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!