AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಯುವತಿಗೆ ವಿಶ್ರಾಂತಿ ಇಲ್ಲ; ತಲೆ ನೋವು, ಕೈಕಾಲು ನಡುಗುತ್ತಿದೆ: ಬೌರಿಂಗ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್

ಬೌರಿಂಗ್ ಆಸ್ಪತ್ರೆಯಲ್ಲಿ ಸಂತ್ರಸ್ತ ಯುವತಿಗೆ ಕೌನ್ಸಿಲಿಂಗ್ ನೀಡಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿಶ್ರಾಂತಿ ಇಲ್ಲದೇ ಯುವತಿಗೆ ಕೈಕಾಲು ನಡುಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಸಿಡಿ ಯುವತಿಗೆ ವಿಶ್ರಾಂತಿ ಇಲ್ಲ; ತಲೆ ನೋವು, ಕೈಕಾಲು ನಡುಗುತ್ತಿದೆ: ಬೌರಿಂಗ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್
ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಯುವತಿಗೆ ಕೌನ್ಸಿಲಿಂಗ್
shruti hegde
| Edited By: |

Updated on: Mar 31, 2021 | 1:51 PM

Share

ಬೆಂಗಳೂರು: ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಗಳು ಹಲವಾರು ಆಯಾಮಗಳನ್ನು ಪಡೆದುಕೊಳ್ಳುತ್ತಾ ಸಾಗಿದೆ. 28 ದಿನಗಳ ನಂತರ ಸಂತ್ರಸ್ತ ಯುವತಿ ವಿಚಾರಣೆಗೆ ತನಿಖಾಧಿಕಾರಿಗಳ ಮುಂದೆ ಬಂದಿದ್ದಾಳೆ. ಇಂದು ಎರಡನೇ ದಿನ ಯುವತಿ ವಿಚಾರಣೆಗೆ ಹಾಜರಾಗಿದ್ದು ಇದೀಗ ಸಂತ್ರಸ್ತ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್ ನಡೆಸಲಾಗುತ್ತಿದೆ.

ಬೌರಿಂಗ್ ಆಸ್ಪತ್ರೆಯ ವೈಲೆನ್ಸ್ ಎಗೆನೆಸ್ಟ್ ವುಮೆನ್ ಸೆಂಟರ್‌ನಲ್ಲಿ ಸಂತ್ರಸ್ತ ಯುವತಿಗೆ ಕೌನ್ಸಿಲಿಂಗ್ ನಡೆಸಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯುವತಿಗೆ ವಿಶ್ರಾಂತಿ ಇಲ್ಲದಿರುವುದರಿಂದ ತಲೆ ನೋವು, ಕೈಕಾಲು ನಡುಗುತ್ತಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಒಟ್ಟು 2 ಬಾರಿ ಲೈಂಗಿಕ ಕ್ರಿಯೆ ನಡೆಸಿದ್ರು ಎಂದ ಸಿಡಿ ಲೇಡಿ: ಇಂದು ರಮೇಶ್ ಬಂಧನವಾಗುತ್ತಾ?

‘ನನ್ನನ್ನು ಯಾರೂ ಕಿಡ್ನ್ಯಾಪ್​ ಮಾಡಿರಲಿಲ್ಲ; ನನ್ನ ತಂದೆ, ತಾಯಿ, ಸೋದರ ರಮೇಶ್ ಜಾರಕಿಹೊಳಿ ಹಿಡಿತದಲ್ಲಿದ್ದಾರೆ’

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್