AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಯುವತಿಗೆ ವಿಶ್ರಾಂತಿ ಇಲ್ಲ; ತಲೆ ನೋವು, ಕೈಕಾಲು ನಡುಗುತ್ತಿದೆ: ಬೌರಿಂಗ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್

ಬೌರಿಂಗ್ ಆಸ್ಪತ್ರೆಯಲ್ಲಿ ಸಂತ್ರಸ್ತ ಯುವತಿಗೆ ಕೌನ್ಸಿಲಿಂಗ್ ನೀಡಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿಶ್ರಾಂತಿ ಇಲ್ಲದೇ ಯುವತಿಗೆ ಕೈಕಾಲು ನಡುಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಸಿಡಿ ಯುವತಿಗೆ ವಿಶ್ರಾಂತಿ ಇಲ್ಲ; ತಲೆ ನೋವು, ಕೈಕಾಲು ನಡುಗುತ್ತಿದೆ: ಬೌರಿಂಗ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್
ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಯುವತಿಗೆ ಕೌನ್ಸಿಲಿಂಗ್
shruti hegde
| Edited By: ಸಾಧು ಶ್ರೀನಾಥ್​|

Updated on: Mar 31, 2021 | 1:51 PM

Share

ಬೆಂಗಳೂರು: ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಗಳು ಹಲವಾರು ಆಯಾಮಗಳನ್ನು ಪಡೆದುಕೊಳ್ಳುತ್ತಾ ಸಾಗಿದೆ. 28 ದಿನಗಳ ನಂತರ ಸಂತ್ರಸ್ತ ಯುವತಿ ವಿಚಾರಣೆಗೆ ತನಿಖಾಧಿಕಾರಿಗಳ ಮುಂದೆ ಬಂದಿದ್ದಾಳೆ. ಇಂದು ಎರಡನೇ ದಿನ ಯುವತಿ ವಿಚಾರಣೆಗೆ ಹಾಜರಾಗಿದ್ದು ಇದೀಗ ಸಂತ್ರಸ್ತ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್ ನಡೆಸಲಾಗುತ್ತಿದೆ.

ಬೌರಿಂಗ್ ಆಸ್ಪತ್ರೆಯ ವೈಲೆನ್ಸ್ ಎಗೆನೆಸ್ಟ್ ವುಮೆನ್ ಸೆಂಟರ್‌ನಲ್ಲಿ ಸಂತ್ರಸ್ತ ಯುವತಿಗೆ ಕೌನ್ಸಿಲಿಂಗ್ ನಡೆಸಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯುವತಿಗೆ ವಿಶ್ರಾಂತಿ ಇಲ್ಲದಿರುವುದರಿಂದ ತಲೆ ನೋವು, ಕೈಕಾಲು ನಡುಗುತ್ತಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಒಟ್ಟು 2 ಬಾರಿ ಲೈಂಗಿಕ ಕ್ರಿಯೆ ನಡೆಸಿದ್ರು ಎಂದ ಸಿಡಿ ಲೇಡಿ: ಇಂದು ರಮೇಶ್ ಬಂಧನವಾಗುತ್ತಾ?

‘ನನ್ನನ್ನು ಯಾರೂ ಕಿಡ್ನ್ಯಾಪ್​ ಮಾಡಿರಲಿಲ್ಲ; ನನ್ನ ತಂದೆ, ತಾಯಿ, ಸೋದರ ರಮೇಶ್ ಜಾರಕಿಹೊಳಿ ಹಿಡಿತದಲ್ಲಿದ್ದಾರೆ’

Follow Us
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ