AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರು ಮೇಲೆ ಊರು ಬಿದ್ರೂ ನವಜೋಡಿ ಡೋಂಟ್​ ಕೇರ್: ಬಂದ್​ ಮಧ್ಯೆ ಮಸ್ತ್​ ವೆಡ್ಡಿಂಗ್​ ಫೋಟೋಶೂಟ್

ಕರ್ನಾಟಕ ಬಂದ್​ನ ಬಿಸಿ ನಗರದಲ್ಲಿ ತುಸು ಹೆಚ್ಚಾಗಿ ಇದ್ದರೂ ಇದೆಲ್ಲಾ ಪ್ರತಿಭಟನೆ ನಡುವೆ ನವ ಜೋಡಿಯಿಂದ ಮಸ್ತ್ ಮಸ್ತ್ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿ ಅರಮನೆ ನಗರಿಯಲ್ಲಿ ಎಲ್ಲರ ಗಮನ ಸೆಳೆದಿದೆ.

ಊರು ಮೇಲೆ ಊರು ಬಿದ್ರೂ ನವಜೋಡಿ ಡೋಂಟ್​ ಕೇರ್: ಬಂದ್​ ಮಧ್ಯೆ ಮಸ್ತ್​ ವೆಡ್ಡಿಂಗ್​ ಫೋಟೋಶೂಟ್
ಬಂದ್​ ನಡುವೆ ಪ್ರೀ ವೆಡ್ಡಿಂಗ್​ ಫೋಟೋಶೂಟ್
Follow us
KUSHAL V
|

Updated on:Dec 05, 2020 | 10:32 AM

ಮೈಸೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡಿಗರು ರಣಕಹಳೆ ಮೊಳಗಿಸಿದ್ದಾರೆ. ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೆ ಇಳಿದು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಸರ್ಕಾರದ ವಿರುದ್ಧ ಕೆಂಡಕಾರುತ್ತಿದ್ದಾರೆ.

ಆದರೆ ಇತ್ತ, ಧರಣಿಯ ಕಾವಿನಲ್ಲಿ ಊರು ಮೇಲೆ ಊರು ಬಿದ್ದರೂ ಈ ನವಜೋಡಿ ಮಾತ್ರ ಡೋಂಟ್​ ಕೇರ್​! ಹೌದು, ಕರ್ನಾಟಕ ಬಂದ್​ನ ಬಿಸಿ ನಗರದಲ್ಲಿ ತುಸು ಹೆಚ್ಚಾಗಿ ಇದ್ದರೂ ಇದೆಲ್ಲಾ ಪ್ರತಿಭಟನೆ ನಡುವೆ ನವ ಜೋಡಿಯಿಂದ ಮಸ್ತ್ ಮಸ್ತ್ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿ ಅರಮನೆ ನಗರಿಯಲ್ಲಿ ಎಲ್ಲರ ಗಮನ ಸೆಳೆದಿದೆ.

ಬಂದ್ ಮರೆತು ಫೋಟೋಶೂಟ್​ನಲ್ಲಿ ಮಗ್ನರಾದ ನವ ಜೋಡಿ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂದೆ ಬಿಂದಾಸ್​ ಆಗಿ ಪೋಸ್​ ಕೊಟ್ಟರು. ಅಂದ ಹಾಗೆ, ಮೂರಕ್ಕೂ ಹೆಚ್ಚು ಜೋಡಿಗಳಿಂದ ಫೋಟೋಶೂಟ್ ನಡೆಯಿತು.

Published On - 10:30 am, Sat, 5 December 20

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ