AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರು ಮೇಲೆ ಊರು ಬಿದ್ರೂ ನವಜೋಡಿ ಡೋಂಟ್​ ಕೇರ್: ಬಂದ್​ ಮಧ್ಯೆ ಮಸ್ತ್​ ವೆಡ್ಡಿಂಗ್​ ಫೋಟೋಶೂಟ್

ಕರ್ನಾಟಕ ಬಂದ್​ನ ಬಿಸಿ ನಗರದಲ್ಲಿ ತುಸು ಹೆಚ್ಚಾಗಿ ಇದ್ದರೂ ಇದೆಲ್ಲಾ ಪ್ರತಿಭಟನೆ ನಡುವೆ ನವ ಜೋಡಿಯಿಂದ ಮಸ್ತ್ ಮಸ್ತ್ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿ ಅರಮನೆ ನಗರಿಯಲ್ಲಿ ಎಲ್ಲರ ಗಮನ ಸೆಳೆದಿದೆ.

ಊರು ಮೇಲೆ ಊರು ಬಿದ್ರೂ ನವಜೋಡಿ ಡೋಂಟ್​ ಕೇರ್: ಬಂದ್​ ಮಧ್ಯೆ ಮಸ್ತ್​ ವೆಡ್ಡಿಂಗ್​ ಫೋಟೋಶೂಟ್
ಬಂದ್​ ನಡುವೆ ಪ್ರೀ ವೆಡ್ಡಿಂಗ್​ ಫೋಟೋಶೂಟ್
KUSHAL V
|

Updated on:Dec 05, 2020 | 10:32 AM

Share

ಮೈಸೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡಿಗರು ರಣಕಹಳೆ ಮೊಳಗಿಸಿದ್ದಾರೆ. ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೆ ಇಳಿದು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಸರ್ಕಾರದ ವಿರುದ್ಧ ಕೆಂಡಕಾರುತ್ತಿದ್ದಾರೆ.

ಆದರೆ ಇತ್ತ, ಧರಣಿಯ ಕಾವಿನಲ್ಲಿ ಊರು ಮೇಲೆ ಊರು ಬಿದ್ದರೂ ಈ ನವಜೋಡಿ ಮಾತ್ರ ಡೋಂಟ್​ ಕೇರ್​! ಹೌದು, ಕರ್ನಾಟಕ ಬಂದ್​ನ ಬಿಸಿ ನಗರದಲ್ಲಿ ತುಸು ಹೆಚ್ಚಾಗಿ ಇದ್ದರೂ ಇದೆಲ್ಲಾ ಪ್ರತಿಭಟನೆ ನಡುವೆ ನವ ಜೋಡಿಯಿಂದ ಮಸ್ತ್ ಮಸ್ತ್ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿ ಅರಮನೆ ನಗರಿಯಲ್ಲಿ ಎಲ್ಲರ ಗಮನ ಸೆಳೆದಿದೆ.

ಬಂದ್ ಮರೆತು ಫೋಟೋಶೂಟ್​ನಲ್ಲಿ ಮಗ್ನರಾದ ನವ ಜೋಡಿ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂದೆ ಬಿಂದಾಸ್​ ಆಗಿ ಪೋಸ್​ ಕೊಟ್ಟರು. ಅಂದ ಹಾಗೆ, ಮೂರಕ್ಕೂ ಹೆಚ್ಚು ಜೋಡಿಗಳಿಂದ ಫೋಟೋಶೂಟ್ ನಡೆಯಿತು.

Published On - 10:30 am, Sat, 5 December 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ