AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರು ಮೇಲೆ ಊರು ಬಿದ್ರೂ ನವಜೋಡಿ ಡೋಂಟ್​ ಕೇರ್: ಬಂದ್​ ಮಧ್ಯೆ ಮಸ್ತ್​ ವೆಡ್ಡಿಂಗ್​ ಫೋಟೋಶೂಟ್

ಕರ್ನಾಟಕ ಬಂದ್​ನ ಬಿಸಿ ನಗರದಲ್ಲಿ ತುಸು ಹೆಚ್ಚಾಗಿ ಇದ್ದರೂ ಇದೆಲ್ಲಾ ಪ್ರತಿಭಟನೆ ನಡುವೆ ನವ ಜೋಡಿಯಿಂದ ಮಸ್ತ್ ಮಸ್ತ್ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿ ಅರಮನೆ ನಗರಿಯಲ್ಲಿ ಎಲ್ಲರ ಗಮನ ಸೆಳೆದಿದೆ.

ಊರು ಮೇಲೆ ಊರು ಬಿದ್ರೂ ನವಜೋಡಿ ಡೋಂಟ್​ ಕೇರ್: ಬಂದ್​ ಮಧ್ಯೆ ಮಸ್ತ್​ ವೆಡ್ಡಿಂಗ್​ ಫೋಟೋಶೂಟ್
ಬಂದ್​ ನಡುವೆ ಪ್ರೀ ವೆಡ್ಡಿಂಗ್​ ಫೋಟೋಶೂಟ್
KUSHAL V
|

Updated on:Dec 05, 2020 | 10:32 AM

Share

ಮೈಸೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡಿಗರು ರಣಕಹಳೆ ಮೊಳಗಿಸಿದ್ದಾರೆ. ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೆ ಇಳಿದು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಸರ್ಕಾರದ ವಿರುದ್ಧ ಕೆಂಡಕಾರುತ್ತಿದ್ದಾರೆ.

ಆದರೆ ಇತ್ತ, ಧರಣಿಯ ಕಾವಿನಲ್ಲಿ ಊರು ಮೇಲೆ ಊರು ಬಿದ್ದರೂ ಈ ನವಜೋಡಿ ಮಾತ್ರ ಡೋಂಟ್​ ಕೇರ್​! ಹೌದು, ಕರ್ನಾಟಕ ಬಂದ್​ನ ಬಿಸಿ ನಗರದಲ್ಲಿ ತುಸು ಹೆಚ್ಚಾಗಿ ಇದ್ದರೂ ಇದೆಲ್ಲಾ ಪ್ರತಿಭಟನೆ ನಡುವೆ ನವ ಜೋಡಿಯಿಂದ ಮಸ್ತ್ ಮಸ್ತ್ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿ ಅರಮನೆ ನಗರಿಯಲ್ಲಿ ಎಲ್ಲರ ಗಮನ ಸೆಳೆದಿದೆ.

ಬಂದ್ ಮರೆತು ಫೋಟೋಶೂಟ್​ನಲ್ಲಿ ಮಗ್ನರಾದ ನವ ಜೋಡಿ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂದೆ ಬಿಂದಾಸ್​ ಆಗಿ ಪೋಸ್​ ಕೊಟ್ಟರು. ಅಂದ ಹಾಗೆ, ಮೂರಕ್ಕೂ ಹೆಚ್ಚು ಜೋಡಿಗಳಿಂದ ಫೋಟೋಶೂಟ್ ನಡೆಯಿತು.

Published On - 10:30 am, Sat, 5 December 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ