AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರು ಮೇಲೆ ಊರು ಬಿದ್ರೂ ನವಜೋಡಿ ಡೋಂಟ್​ ಕೇರ್: ಬಂದ್​ ಮಧ್ಯೆ ಮಸ್ತ್​ ವೆಡ್ಡಿಂಗ್​ ಫೋಟೋಶೂಟ್

ಕರ್ನಾಟಕ ಬಂದ್​ನ ಬಿಸಿ ನಗರದಲ್ಲಿ ತುಸು ಹೆಚ್ಚಾಗಿ ಇದ್ದರೂ ಇದೆಲ್ಲಾ ಪ್ರತಿಭಟನೆ ನಡುವೆ ನವ ಜೋಡಿಯಿಂದ ಮಸ್ತ್ ಮಸ್ತ್ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿ ಅರಮನೆ ನಗರಿಯಲ್ಲಿ ಎಲ್ಲರ ಗಮನ ಸೆಳೆದಿದೆ.

ಊರು ಮೇಲೆ ಊರು ಬಿದ್ರೂ ನವಜೋಡಿ ಡೋಂಟ್​ ಕೇರ್: ಬಂದ್​ ಮಧ್ಯೆ ಮಸ್ತ್​ ವೆಡ್ಡಿಂಗ್​ ಫೋಟೋಶೂಟ್
ಬಂದ್​ ನಡುವೆ ಪ್ರೀ ವೆಡ್ಡಿಂಗ್​ ಫೋಟೋಶೂಟ್
KUSHAL V
|

Updated on:Dec 05, 2020 | 10:32 AM

Share

ಮೈಸೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡಿಗರು ರಣಕಹಳೆ ಮೊಳಗಿಸಿದ್ದಾರೆ. ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೆ ಇಳಿದು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಸರ್ಕಾರದ ವಿರುದ್ಧ ಕೆಂಡಕಾರುತ್ತಿದ್ದಾರೆ.

ಆದರೆ ಇತ್ತ, ಧರಣಿಯ ಕಾವಿನಲ್ಲಿ ಊರು ಮೇಲೆ ಊರು ಬಿದ್ದರೂ ಈ ನವಜೋಡಿ ಮಾತ್ರ ಡೋಂಟ್​ ಕೇರ್​! ಹೌದು, ಕರ್ನಾಟಕ ಬಂದ್​ನ ಬಿಸಿ ನಗರದಲ್ಲಿ ತುಸು ಹೆಚ್ಚಾಗಿ ಇದ್ದರೂ ಇದೆಲ್ಲಾ ಪ್ರತಿಭಟನೆ ನಡುವೆ ನವ ಜೋಡಿಯಿಂದ ಮಸ್ತ್ ಮಸ್ತ್ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿ ಅರಮನೆ ನಗರಿಯಲ್ಲಿ ಎಲ್ಲರ ಗಮನ ಸೆಳೆದಿದೆ.

ಬಂದ್ ಮರೆತು ಫೋಟೋಶೂಟ್​ನಲ್ಲಿ ಮಗ್ನರಾದ ನವ ಜೋಡಿ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂದೆ ಬಿಂದಾಸ್​ ಆಗಿ ಪೋಸ್​ ಕೊಟ್ಟರು. ಅಂದ ಹಾಗೆ, ಮೂರಕ್ಕೂ ಹೆಚ್ಚು ಜೋಡಿಗಳಿಂದ ಫೋಟೋಶೂಟ್ ನಡೆಯಿತು.

Published On - 10:30 am, Sat, 5 December 20

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ