AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DySp ಗಣಪತಿ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದ ಕೋರ್ಟ್

ಬೆಂಗಳೂರು: ರಾಜ್ಯದ ರಾಜಕೀಯ ವಲಯದಲ್ಲಿ ಹೆಚ್ಚಿನ ಸಂಚಲನ ಮೂಡಿಸಿದ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟನ್ನು ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದೆ. ಕೆ.ಜೆ.ಜಾರ್ಜ್, ಐಪಿಎಸ್‌ ಅಧಿಕಾರಿಗಳಾದ ಎಂ.ಎಂ.ಪ್ರಸಾದ್, ಪ್ರಣಬ್ ಮೊಹಂತಿಗೆ ನೋಟಿಸ್ ನೀಡಿದೆ. ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಪುತ್ರ ನೇಹಾಲ್ ಅರ್ಜಿ ಸಲ್ಲಿಸಿದ್ದರು. ಸದ್ಯ ಈಗ ಬಿ ರಿಪೋರ್ಟನ್ನು ತಿರಸ್ಕರಿಸಿದ ನ್ಯಾಯಾಲಯ ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದೆ.

DySp ಗಣಪತಿ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದ ಕೋರ್ಟ್
ಆಯೇಷಾ ಬಾನು
|

Updated on: Aug 28, 2020 | 1:40 PM

Share

ಬೆಂಗಳೂರು: ರಾಜ್ಯದ ರಾಜಕೀಯ ವಲಯದಲ್ಲಿ ಹೆಚ್ಚಿನ ಸಂಚಲನ ಮೂಡಿಸಿದ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟನ್ನು ನ್ಯಾಯಾಲಯ ತಿರಸ್ಕರಿಸಿದೆ.

ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದೆ. ಕೆ.ಜೆ.ಜಾರ್ಜ್, ಐಪಿಎಸ್‌ ಅಧಿಕಾರಿಗಳಾದ ಎಂ.ಎಂ.ಪ್ರಸಾದ್, ಪ್ರಣಬ್ ಮೊಹಂತಿಗೆ ನೋಟಿಸ್ ನೀಡಿದೆ. ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಪುತ್ರ ನೇಹಾಲ್ ಅರ್ಜಿ ಸಲ್ಲಿಸಿದ್ದರು. ಸದ್ಯ ಈಗ ಬಿ ರಿಪೋರ್ಟನ್ನು ತಿರಸ್ಕರಿಸಿದ ನ್ಯಾಯಾಲಯ ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದೆ.

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ