AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seizure 1994ರಿಂದ 1.15 ಕೋಟಿ ಬಿಲ್ ಬಾಕಿ ಪಾವತಿಸದ್ದಕ್ಕೆ.. ಕಂಪ್ಯೂಟರ್, ಮೇಜು, ಕುರ್ಚಿ ಸೇರಿದಂತೆ ಸಣ್ಣ ನೀರಾವರಿ ಇಲಾಖೆ ಕಚೇರಿಯ ಎಲ್ಲಾ ವಸ್ತು ಜಪ್ತಿ!

ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಕಚೇರಿಯಲ್ಲಿನ ವಸ್ತುಗಳನ್ನು ಜಪ್ತಿ ಮಾಡುವಂತೆ ಜನವರಿ 13ರಂದು ಜಿಲ್ಲಾ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು, ಕಚೇರಿಯಲ್ಲಿದ್ದ ಕಂಪ್ಯೂಟರ್, ಮೇಜು, ಕುರ್ಚಿ ಸೇರಿದಂತೆ ಎಲ್ಲಾ ವಸ್ತುಗಳನ್ನು ಜಪ್ತಿ ಮಾಡಲಾಯಿತು.

Seizure 1994ರಿಂದ 1.15 ಕೋಟಿ ಬಿಲ್ ಬಾಕಿ ಪಾವತಿಸದ್ದಕ್ಕೆ.. ಕಂಪ್ಯೂಟರ್, ಮೇಜು, ಕುರ್ಚಿ ಸೇರಿದಂತೆ ಸಣ್ಣ ನೀರಾವರಿ ಇಲಾಖೆ ಕಚೇರಿಯ ಎಲ್ಲಾ ವಸ್ತು ಜಪ್ತಿ!
ಕಂಪ್ಯೂಟರ್, ಮೇಜು, ಕುರ್ಚಿ ಸೇರಿದಂತೆ ಸಣ್ಣ ನೀರಾವರಿ ಇಲಾಖೆ ಕಚೇರಿಯ ಎಲ್ಲಾ ವಸ್ತು ಜಪ್ತಿ
KUSHAL V
|

Updated on: Feb 09, 2021 | 7:55 PM

Share

ಗದಗ: ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಕಚೇರಿಯಲ್ಲಿನ ವಸ್ತುಗಳನ್ನು ಜಪ್ತಿ ಮಾಡುವಂತೆ ಜನವರಿ 13ರಂದು ಜಿಲ್ಲಾ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು, ಕಚೇರಿಯಲ್ಲಿದ್ದ ಕಂಪ್ಯೂಟರ್, ಮೇಜು, ಕುರ್ಚಿ ಸೇರಿದಂತೆ ಎಲ್ಲಾ ವಸ್ತುಗಳನ್ನು ಜಪ್ತಿ ಮಾಡಲಾಯಿತು.

ನ್ಯಾಯಾಲಯದಿಂದ ಈ ಆದೇಶ ಹೊರಬೀಳಲು ಕಾರಣವೇನು? ಜಿಲ್ಲೆಯ ಮುಂಡರಗಿ ತಾಲೂಕಿನ ಮುಂಡವಾಡ ಗ್ರಾಮದ ಕೆರೆಗೆ 1994ರಲ್ಲಿ ಕಾಮಗಾರಿ ಪೂರ್ಣಗೊಳಿಸಿದ್ದ ಗುತ್ತಿಗೆದಾರ ಆರ್.ಎನ್.ನಾಯಕ ಇಲಾಖೆಗೆ ಕೆಲಸದ ಬಿಲ್​ ನೀಡಿದ್ದರು. ಕಾಮಗಾರಿಗೆ ತಗುಲಿದ್ದ 1.15 ಕೋಟಿ ವೆಚ್ಚದ ಬಿಲ್​ನ ನಾಯಕ ಇಲಾಖೆಗೆ ನೀಡಿದ್ದರು.

ಆದರೆ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಬಿಲ್​ ಬಾಕಿ ಹಣವನ್ನು ಪಾವತಿಸದ ಹಿನ್ನೆಲೆಯಲ್ಲಿ ಗುತ್ತಿಗೆದಾರ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ, ಕೋರ್ಟ್​ನಿಂದ ಆದೇಶ ಹೊರಬಿದ್ದಿದ್ದು ಆರ್.ಎನ್.ನಾಯಕ​​ಗೆ 2.99 ಕೋಟಿ ರೂ. ಪಾವತಿಸುವಂತೆ ಇಲಾಖೆಗೆ ಆದೇಶಿಸಲಾಗಿತ್ತು.

ಹಾಗಾಗಿ, ಇಂದು ಕೋರ್ಟ್​ ಆದೇಶದಂತೆ ಸಣ್ಣ ನೀರಾವರಿ ಇಲಾಖೆಯ ಕಚೇರಿಯಲ್ಲಿ ಕಂಪ್ಯೂಟರ್, ಮೇಜು, ಕುರ್ಚಿ ಸೇರಿದಂತೆ ಎಲ್ಲಾ ವಸ್ತುಗಳನ್ನು ಜಪ್ತಿ ಮಾಡಲಾಯಿತು. ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಸೇರಿದಂತೆ ಯಾರೂ ‌ಕೂತುಕೊಳ್ಳಲು ಕುರ್ಚಿಗಳೇ ಇರದ ಹಾಗೇ ಎಲ್ಲಾ ವಸ್ತುಗಳನ್ನು ಜಪ್ತಿ ಮಾಡಲಾಯಿತು.

Car Fire ಕಲಾಣ್ಯನಗರ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ವೇಳೆ.. ಹೊತ್ತಿ ಉರಿದ ಕಾರು

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ