AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಸ್ವಾಧೀನಕ್ಕೆ ಪರಿಹಾರ ನೀಡುವಲ್ಲಿ ವಿಳಂಬ: ಜಪ್ತಿಯಾಯ್ತು ಮೈಸೂರು ಮುಡಾ ಆಯುಕ್ತರ ಕಾರು!

ದಶಕಗಳ ಹಿಂದೆ ಬಡಾವಣೆ ನಿರ್ಮಾಣಕ್ಕೆ ರೈತರ ಜಮೀನನ್ನು ಮುಡಾ ಭೂ ಸ್ವಾಧೀನ ಮಾಡಿಕೊಂಡಿತ್ತು. ಚಿನ್ನಸ್ವಾಮಿ ಎಂಬವರ 1 ಎಕರೆ 25 ಗುಂಟೆ ಜಮೀನನ್ನು ಮುಡಾ ಸ್ವಾಧೀನ ಪಡಿಸಿಕೊಂಡಿತ್ತು.

ಭೂ ಸ್ವಾಧೀನಕ್ಕೆ ಪರಿಹಾರ ನೀಡುವಲ್ಲಿ ವಿಳಂಬ: ಜಪ್ತಿಯಾಯ್ತು ಮೈಸೂರು ಮುಡಾ ಆಯುಕ್ತರ ಕಾರು!
ಮುಡಾ ಕಾರ್ ಜಪ್ತಿ
TV9 Web
| Edited By: |

Updated on:Apr 06, 2022 | 8:36 PM

Share

ಮೈಸೂರು: ಭೂ ಸ್ವಾಧೀನಕ್ಕೆ ಹೆಚ್ಚುವರಿ ಪರಿಹಾರ ನೀಡುವಲ್ಲಿ ವಿಳಂಬವಾದ ಕಾರಣ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರ ಕಾರು ಜಪ್ತಿ ಮಾಡಲಾಗಿದೆ. ಚಿನ್ನಸ್ವಾಮಿ ಎಂಬುವರ ಆಸ್ತಿಗೆ ಪರಿಹಾರ ನೀಡುವಲ್ಲಿ ಮುಡಾ ತಡಮಾಡಿತ್ತು. ಪರಿಹಾರಧನ ನೀಡುವುದಕ್ಕೆ ವಿಳಂಬವಾದ ಹಿನ್ನೆಲೆಯಲ್ಲಿ ಮುಡಾಗೆ ಸಂಬಂಧಪಟ್ಟ ವಾಹನಗಳನ್ನು ಜಪ್ತಿ ಮಾಡುವ ಬಗ್ಗೆ ಕೋರ್ಟ್ ಆದೇಶ ನೀಡಿದೆ.

ದಶಕಗಳ ಹಿಂದೆ ಬಡಾವಣೆ ನಿರ್ಮಾಣಕ್ಕೆ ರೈತರ ಜಮೀನನ್ನು ಮುಡಾ ಭೂ ಸ್ವಾಧೀನ ಮಾಡಿಕೊಂಡಿತ್ತು. ಚಿನ್ನಸ್ವಾಮಿ ಎಂಬವರ 1 ಎಕರೆ 25 ಗುಂಟೆ ಜಮೀನನ್ನು ಮುಡಾ ಸ್ವಾಧೀನ ಪಡಿಸಿಕೊಂಡಿತ್ತು. ನಾಲ್ಕನೇ ಎಸಿಜೆ ನ್ಯಾಯಾಲಯ ಭೂ ಸ್ವಾಧೀನಕ್ಕೆ ರೈತರಿಗೆ ಪರಿಹಾರ ನೀಡುವಂತೆ ಆದೇಶಿಸಿತ್ತು.

ಆದರೆ, ಪರಿಹಾರ ವಿಳಂಬವಾದ ಹಿನ್ನೆಲೆ ಮುಡಾ ಆಯುಕ್ತರ ಕಾರು ಜಪ್ತಿಪಡಿಸಲು ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶದಂತೆ, ಆಯುಕ್ತರ ಕಾರ್ ಸಹಿತ ಪ್ರಾಧಿಕಾರದ ಎರಡು ಕಾರ್​ಗೆ ಅಮೀನರು ನೋಟಿಸ್ ಪ್ರತಿ ಅಂಟಿಸಿದ್ದಾರೆ.

ಮುಡಾ ಕಾರ್​ಗಳಿಗೆ ಅಂಟಿಸಿರುವ ನೋಟೀಸ್

ಮೈಸೂರು ಪ್ರವಾಸಿಗರಿಗಾಗಿ.. ಅಂಬಾರಿ ಹೆಸರಿನ ಡಬಲ್ ಡೆಕ್ಕರ್ ಬಸ್ ಸಂಚಾರಕ್ಕೆ ಸಿದ್ಧ

ಮುಡಾದಲ್ಲಿ ಬಗೆದಷ್ಟೂ ಹೊರ ಬರ್ತಿದೆ ಗೋಲ್​ಮಾಲ್, ಒಬ್ಬನಿಗೆ 3 ನಿವೇಶನ ಮಂಜೂರು

Published On - 6:24 pm, Thu, 28 January 21

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ