AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಸ್ವಾಧೀನಕ್ಕೆ ಪರಿಹಾರ ನೀಡುವಲ್ಲಿ ವಿಳಂಬ: ಜಪ್ತಿಯಾಯ್ತು ಮೈಸೂರು ಮುಡಾ ಆಯುಕ್ತರ ಕಾರು!

ದಶಕಗಳ ಹಿಂದೆ ಬಡಾವಣೆ ನಿರ್ಮಾಣಕ್ಕೆ ರೈತರ ಜಮೀನನ್ನು ಮುಡಾ ಭೂ ಸ್ವಾಧೀನ ಮಾಡಿಕೊಂಡಿತ್ತು. ಚಿನ್ನಸ್ವಾಮಿ ಎಂಬವರ 1 ಎಕರೆ 25 ಗುಂಟೆ ಜಮೀನನ್ನು ಮುಡಾ ಸ್ವಾಧೀನ ಪಡಿಸಿಕೊಂಡಿತ್ತು.

ಭೂ ಸ್ವಾಧೀನಕ್ಕೆ ಪರಿಹಾರ ನೀಡುವಲ್ಲಿ ವಿಳಂಬ: ಜಪ್ತಿಯಾಯ್ತು ಮೈಸೂರು ಮುಡಾ ಆಯುಕ್ತರ ಕಾರು!
ಮುಡಾ ಕಾರ್ ಜಪ್ತಿ
Follow us
TV9 Web
| Updated By: ganapathi bhat

Updated on:Apr 06, 2022 | 8:36 PM

ಮೈಸೂರು: ಭೂ ಸ್ವಾಧೀನಕ್ಕೆ ಹೆಚ್ಚುವರಿ ಪರಿಹಾರ ನೀಡುವಲ್ಲಿ ವಿಳಂಬವಾದ ಕಾರಣ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರ ಕಾರು ಜಪ್ತಿ ಮಾಡಲಾಗಿದೆ. ಚಿನ್ನಸ್ವಾಮಿ ಎಂಬುವರ ಆಸ್ತಿಗೆ ಪರಿಹಾರ ನೀಡುವಲ್ಲಿ ಮುಡಾ ತಡಮಾಡಿತ್ತು. ಪರಿಹಾರಧನ ನೀಡುವುದಕ್ಕೆ ವಿಳಂಬವಾದ ಹಿನ್ನೆಲೆಯಲ್ಲಿ ಮುಡಾಗೆ ಸಂಬಂಧಪಟ್ಟ ವಾಹನಗಳನ್ನು ಜಪ್ತಿ ಮಾಡುವ ಬಗ್ಗೆ ಕೋರ್ಟ್ ಆದೇಶ ನೀಡಿದೆ.

ದಶಕಗಳ ಹಿಂದೆ ಬಡಾವಣೆ ನಿರ್ಮಾಣಕ್ಕೆ ರೈತರ ಜಮೀನನ್ನು ಮುಡಾ ಭೂ ಸ್ವಾಧೀನ ಮಾಡಿಕೊಂಡಿತ್ತು. ಚಿನ್ನಸ್ವಾಮಿ ಎಂಬವರ 1 ಎಕರೆ 25 ಗುಂಟೆ ಜಮೀನನ್ನು ಮುಡಾ ಸ್ವಾಧೀನ ಪಡಿಸಿಕೊಂಡಿತ್ತು. ನಾಲ್ಕನೇ ಎಸಿಜೆ ನ್ಯಾಯಾಲಯ ಭೂ ಸ್ವಾಧೀನಕ್ಕೆ ರೈತರಿಗೆ ಪರಿಹಾರ ನೀಡುವಂತೆ ಆದೇಶಿಸಿತ್ತು.

ಆದರೆ, ಪರಿಹಾರ ವಿಳಂಬವಾದ ಹಿನ್ನೆಲೆ ಮುಡಾ ಆಯುಕ್ತರ ಕಾರು ಜಪ್ತಿಪಡಿಸಲು ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶದಂತೆ, ಆಯುಕ್ತರ ಕಾರ್ ಸಹಿತ ಪ್ರಾಧಿಕಾರದ ಎರಡು ಕಾರ್​ಗೆ ಅಮೀನರು ನೋಟಿಸ್ ಪ್ರತಿ ಅಂಟಿಸಿದ್ದಾರೆ.

ಮುಡಾ ಕಾರ್​ಗಳಿಗೆ ಅಂಟಿಸಿರುವ ನೋಟೀಸ್

ಮೈಸೂರು ಪ್ರವಾಸಿಗರಿಗಾಗಿ.. ಅಂಬಾರಿ ಹೆಸರಿನ ಡಬಲ್ ಡೆಕ್ಕರ್ ಬಸ್ ಸಂಚಾರಕ್ಕೆ ಸಿದ್ಧ

ಮುಡಾದಲ್ಲಿ ಬಗೆದಷ್ಟೂ ಹೊರ ಬರ್ತಿದೆ ಗೋಲ್​ಮಾಲ್, ಒಬ್ಬನಿಗೆ 3 ನಿವೇಶನ ಮಂಜೂರು

Published On - 6:24 pm, Thu, 28 January 21

ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್