AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Devegowda: ಪ್ರಧಾನಿ ನರೇಂದ್ರ ಮೋದಿಗೆ 4 ಪುಟಗಳ ಸುದೀರ್ಘ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ

HD Devegowda Letter To PM Modi: ಕೊರೊನಾ ಲಸಿಕೆ ದರ ನಿಗದಿ ಮಾಡುವಂತೆ ಸಲಹೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸರ್ಕಾರವೇ ಉಚಿತವಾಗಿ ಕೊವಿಡ್ ಲಸಿಕೆ ನೀಡಿದರೆ ಅದು ದೊಡ್ಡ ಮಾನವೀಯ ನಡೆಯಾಗಲಿದೆ ಎಂದು ಪ್ರಧಾನಿ ಮೋದಿಗೆ ಕಿವಿಮಾತು ಹೇಳಿದ್ದಾರೆ.

HD Devegowda: ಪ್ರಧಾನಿ ನರೇಂದ್ರ ಮೋದಿಗೆ 4 ಪುಟಗಳ ಸುದೀರ್ಘ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಗ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ
ಸಾಧು ಶ್ರೀನಾಥ್​
| Edited By: |

Updated on:May 25, 2021 | 2:59 PM

Share

ಬೆಂಗಳೂರು: ಇಡೀ ದೇಶ ಕೊರೊನಾ ಮಹಾಮಾರಿಯಿಂದ ಬಿಕ್ಕಟ್ಟು ಪರಿಸ್ಥಿತಿ ಎದುರಿಸುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ 4 ಪುಟಗಳ ಸುದೀರ್ಘ ಪತ್ರ ಬರೆದಿದ್ದಾರೆ. ಮೂರು ಪುಟಗಳ ತಮ್ಮ ಪತ್ರದಲ್ಲಿ ಕೊರೊನಾ ಸೋಂಕಿನ ತಡೆಗೆ ಕೆಲ ಸಲಹೆ ನೀಡಿರುವ ದೇವೇಗೌಡರು, ಗುತ್ತಿಗೆ ಆಧಾರದಲ್ಲಿ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಅವಕಾಶ ನೀಡಿ, ಜಿಲ್ಲಾಡಳಿತಗಳಿಗೇ ಇಂತಹ ಅವಕಾಶ ನೀಡಬೇಕೆಂದು ಕೋರಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಕೊರೊನಾ ವಾರ್ ರೂಂ ತೆರೆಯಿರಿ. ತಾಲೂಕು, ಹಳ್ಳಿಗಳ ಕಡೆಯೂ ಗಮನ ಹರಿಸಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ಜತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಯನ್ನ ನಿಯೋಜಿಸಿ ಎಂದು ಅವರು ಸಲಹೆ ನೀಡಿದ್ದಾರೆ.

ಬಡವರಿಗಾಗಿ ಮಿಡಿಯುವ ಮಾಜಿ ಪ್ರಧಾನಿ ದೇವೇಗೌಡರು ನೀಡಿದ ಉಚಿತ ಸಲಹೆ ಏನು?

ಕೊರೊನಾ ಲಸಿಕೆ ಬಗ್ಗೆ ಸಕಾರಾತ್ಮಕ ಸಂದೇಶ ನೀಡಬೇಕು. ಕೊರೊನಾ ಲಸಿಕೆ ಪಡೆಯಲು ಜನರಿಗೆ ‌ಗಡುವು ನೀಡಬೇಕು. ಆಯಾ ಕ್ಷೇತ್ರದ ಜನರಿಗೆ ಲಸಿಕೆ ಹಾಕಿಸುವುದಕ್ಕೆ ಟಾರ್ಗೆಟ್ ನೀಡಿ. ಜನಪ್ರತಿನಿಧಿಗಳಿಗೇ ಹೀಗೆ ಲಸಿಕೆ ಹಾಕಿಸುವ ಟಾರ್ಗೆಟ್ ನೀಡಿ. ಬಡವರನ್ನು ಗಮನದಲ್ಲಿಟ್ಟುಕೊಂಡು ದರ ನಿಗದಿ ಮಾಡಿ. ಕೊರೊನಾ ಲಸಿಕೆ ದರ ನಿಗದಿ ಮಾಡುವಂತೆ ಸಲಹೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸರ್ಕಾರವೇ ಉಚಿತವಾಗಿ ಕೊವಿಡ್ ಲಸಿಕೆ ನೀಡಿದರೆ ಅದು ದೊಡ್ಡ ಮಾನವೀಯ ನಡೆಯಾಗಲಿದೆ ಎಂದು ಪ್ರಧಾನಿ ಮೋದಿಗೆ ಕಿವಿಮಾತು ಹೇಳಿದ್ದಾರೆ. ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳದಿದ್ದರೂ ಗುರುತಿನ ಚೀಟಿ ಇಲ್ಲದಿದ್ದರೂ ಇವುಗಳ ಗೊಡವೆ ಇಲ್ಲದೆ, ಲಸಿಕೆ ಪಡೆಯಲು ಅಡ್ಡಿಯಾಗಬಾರದು ಎಂದಿದ್ದಾರೆ. (covid 19 crisis former prime minister HD Devegowda writes Letter To prime minister narendra Modi)

Also Read: ಹಾಸನದಲ್ಲಿಯೂ ಮೃತದೇಹ ಅಂತ್ಯಸಂಸ್ಕಾರಕ್ಕೆ ಸಂಕಷ್ಟ ಶುರು; ಏನಾಗಿದೆ ಅಲ್ಲಿ?

Published On - 1:47 pm, Mon, 26 April 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ