AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Devegowda: ಪ್ರಧಾನಿ ನರೇಂದ್ರ ಮೋದಿಗೆ 4 ಪುಟಗಳ ಸುದೀರ್ಘ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ

HD Devegowda Letter To PM Modi: ಕೊರೊನಾ ಲಸಿಕೆ ದರ ನಿಗದಿ ಮಾಡುವಂತೆ ಸಲಹೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸರ್ಕಾರವೇ ಉಚಿತವಾಗಿ ಕೊವಿಡ್ ಲಸಿಕೆ ನೀಡಿದರೆ ಅದು ದೊಡ್ಡ ಮಾನವೀಯ ನಡೆಯಾಗಲಿದೆ ಎಂದು ಪ್ರಧಾನಿ ಮೋದಿಗೆ ಕಿವಿಮಾತು ಹೇಳಿದ್ದಾರೆ.

HD Devegowda: ಪ್ರಧಾನಿ ನರೇಂದ್ರ ಮೋದಿಗೆ 4 ಪುಟಗಳ ಸುದೀರ್ಘ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಗ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ
Follow us
ಸಾಧು ಶ್ರೀನಾಥ್​
| Updated By: guruganesh bhat

Updated on:May 25, 2021 | 2:59 PM

ಬೆಂಗಳೂರು: ಇಡೀ ದೇಶ ಕೊರೊನಾ ಮಹಾಮಾರಿಯಿಂದ ಬಿಕ್ಕಟ್ಟು ಪರಿಸ್ಥಿತಿ ಎದುರಿಸುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ 4 ಪುಟಗಳ ಸುದೀರ್ಘ ಪತ್ರ ಬರೆದಿದ್ದಾರೆ. ಮೂರು ಪುಟಗಳ ತಮ್ಮ ಪತ್ರದಲ್ಲಿ ಕೊರೊನಾ ಸೋಂಕಿನ ತಡೆಗೆ ಕೆಲ ಸಲಹೆ ನೀಡಿರುವ ದೇವೇಗೌಡರು, ಗುತ್ತಿಗೆ ಆಧಾರದಲ್ಲಿ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಅವಕಾಶ ನೀಡಿ, ಜಿಲ್ಲಾಡಳಿತಗಳಿಗೇ ಇಂತಹ ಅವಕಾಶ ನೀಡಬೇಕೆಂದು ಕೋರಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಕೊರೊನಾ ವಾರ್ ರೂಂ ತೆರೆಯಿರಿ. ತಾಲೂಕು, ಹಳ್ಳಿಗಳ ಕಡೆಯೂ ಗಮನ ಹರಿಸಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ಜತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಯನ್ನ ನಿಯೋಜಿಸಿ ಎಂದು ಅವರು ಸಲಹೆ ನೀಡಿದ್ದಾರೆ.

ಬಡವರಿಗಾಗಿ ಮಿಡಿಯುವ ಮಾಜಿ ಪ್ರಧಾನಿ ದೇವೇಗೌಡರು ನೀಡಿದ ಉಚಿತ ಸಲಹೆ ಏನು?

ಕೊರೊನಾ ಲಸಿಕೆ ಬಗ್ಗೆ ಸಕಾರಾತ್ಮಕ ಸಂದೇಶ ನೀಡಬೇಕು. ಕೊರೊನಾ ಲಸಿಕೆ ಪಡೆಯಲು ಜನರಿಗೆ ‌ಗಡುವು ನೀಡಬೇಕು. ಆಯಾ ಕ್ಷೇತ್ರದ ಜನರಿಗೆ ಲಸಿಕೆ ಹಾಕಿಸುವುದಕ್ಕೆ ಟಾರ್ಗೆಟ್ ನೀಡಿ. ಜನಪ್ರತಿನಿಧಿಗಳಿಗೇ ಹೀಗೆ ಲಸಿಕೆ ಹಾಕಿಸುವ ಟಾರ್ಗೆಟ್ ನೀಡಿ. ಬಡವರನ್ನು ಗಮನದಲ್ಲಿಟ್ಟುಕೊಂಡು ದರ ನಿಗದಿ ಮಾಡಿ. ಕೊರೊನಾ ಲಸಿಕೆ ದರ ನಿಗದಿ ಮಾಡುವಂತೆ ಸಲಹೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸರ್ಕಾರವೇ ಉಚಿತವಾಗಿ ಕೊವಿಡ್ ಲಸಿಕೆ ನೀಡಿದರೆ ಅದು ದೊಡ್ಡ ಮಾನವೀಯ ನಡೆಯಾಗಲಿದೆ ಎಂದು ಪ್ರಧಾನಿ ಮೋದಿಗೆ ಕಿವಿಮಾತು ಹೇಳಿದ್ದಾರೆ. ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳದಿದ್ದರೂ ಗುರುತಿನ ಚೀಟಿ ಇಲ್ಲದಿದ್ದರೂ ಇವುಗಳ ಗೊಡವೆ ಇಲ್ಲದೆ, ಲಸಿಕೆ ಪಡೆಯಲು ಅಡ್ಡಿಯಾಗಬಾರದು ಎಂದಿದ್ದಾರೆ. (covid 19 crisis former prime minister HD Devegowda writes Letter To prime minister narendra Modi)

Also Read: ಹಾಸನದಲ್ಲಿಯೂ ಮೃತದೇಹ ಅಂತ್ಯಸಂಸ್ಕಾರಕ್ಕೆ ಸಂಕಷ್ಟ ಶುರು; ಏನಾಗಿದೆ ಅಲ್ಲಿ?

Published On - 1:47 pm, Mon, 26 April 21

Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ