AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Containers Import| ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ಗಳ ಆಮದಿಗೆ ಸರ್ಕಾರ ನಿರ್ಧಾರ

ದೇಶದ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದ್ದು ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಟ್ಯಾಂಕರ್ ಅಮದು ಮಾಡಿಕೊಳ್ಳಲಿದೆ. 262 ಟ್ಯಾಂಕರ್ ಅಮದಿಗೆ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗಳು ನಿರ್ಧಾರ ಮಾಡಿವೆ.

Oxygen Containers Import| ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ಗಳ ಆಮದಿಗೆ ಸರ್ಕಾರ ನಿರ್ಧಾರ
ಆಕ್ಸಿಜನ್ ಟ್ಯಾಂಕರ್
ಆಯೇಷಾ ಬಾನು
|

Updated on: Apr 26, 2021 | 2:21 PM

Share

ದೆಹಲಿ: ಭಾರತದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದಂತೆ ಆಕ್ಸಿಜನ್ಗೆ ಹಾಹಾಕಾರ ಉಂಟಾಗಿದೆ. ಆದರೆ ಭಾರತದಲ್ಲಿ ಬೇಡಿಕೆಯಷ್ಟು ಮೆಡಿಕಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿಲ್ಲ. ಹೀಗಾಗಿ ಮೆಡಿಕಲ್ ಆಕ್ಸಿಜನ್ನ ಕೊರತೆ ಉಂಟಾಗಿದೆ. ಈ ಎಲ್ಲಾ ಸಮಸ್ಯೆ ನಿವಾರಣೆಗೆ ಈಗ ಪರಿಹಾರ ಸಿಗುತ್ತಿದೆ. ಭಾರತದ ಆಕ್ಸಿಜನ್ ಕೊರತೆ ನೀಗಿಸಲು ಸರ್ಕಾರ ವಿದೇಶಗಳಿಂದ ಆಕ್ಸಿಜನ್, ಕ್ರಯೋಜನಿಕ್ ಕಂಟೈನರ್​ ಆಮದು ಮಾಡಿಕೊಳ್ಳಲು ನಿರ್ಧಾರ ಮಾಡಿದೆ.

ದೇಶದ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದ್ದು ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ ಅಮದು ಮಾಡಿಕೊಳ್ಳಲಿದೆ. 262 ಕಂಟೈನರ್​ ಅಮದಿಗೆ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗಳು ನಿರ್ಧಾರ ಮಾಡಿವೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ನಿಂದ 100 ಕ್ರಯೋಜನಿಕ್ ಕಂಟೈನರ್​ ನಿರ್ಮಾಣವಾಗಲಿದೆ. ಇನ್ನು ಆರೋಗ್ಯ ಇಲಾಖೆ ವಿದೇಶಗಳಿಂದ 50 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ಅಮದಿಗೆ ಜಾಗತಿಕ ಟೆಂಡರ್‌ ಕರೆಯಲಿದೆ. ಈ ಹಿಂದೆ ಜರ್ಮನಿಯಿಂದ 23 ಆಕ್ಸಿಜನ್ ಕಂಟೈನರ್​ ಗಳನ್ನು ಆಮದು ಮಾಡಿಕೊಳ್ಳಲಾಗಿತ್ತು.

ಇದನ್ನೂ ಓದಿ: ಟಿವಿ9 ಡಿಜಿಟಲ್​ ವಿಶೇಷ: ಕೊರೊನಾ ಮೊದಲ ಅಲೆಗಿಂತ ಈಗ ಆಕ್ಸಿಜನ್​ ಬೇಡಿಕೆ ಜಾಸ್ತಿ ಆಗಿದ್ದು ಏಕೆ? ಇಲ್ಲಿದೆ ಉತ್ತರ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್