AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Containers Import| ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ಗಳ ಆಮದಿಗೆ ಸರ್ಕಾರ ನಿರ್ಧಾರ

ದೇಶದ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದ್ದು ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಟ್ಯಾಂಕರ್ ಅಮದು ಮಾಡಿಕೊಳ್ಳಲಿದೆ. 262 ಟ್ಯಾಂಕರ್ ಅಮದಿಗೆ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗಳು ನಿರ್ಧಾರ ಮಾಡಿವೆ.

Oxygen Containers Import| ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ಗಳ ಆಮದಿಗೆ ಸರ್ಕಾರ ನಿರ್ಧಾರ
ಆಕ್ಸಿಜನ್ ಟ್ಯಾಂಕರ್
ಆಯೇಷಾ ಬಾನು
|

Updated on: Apr 26, 2021 | 2:21 PM

Share

ದೆಹಲಿ: ಭಾರತದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದಂತೆ ಆಕ್ಸಿಜನ್ಗೆ ಹಾಹಾಕಾರ ಉಂಟಾಗಿದೆ. ಆದರೆ ಭಾರತದಲ್ಲಿ ಬೇಡಿಕೆಯಷ್ಟು ಮೆಡಿಕಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿಲ್ಲ. ಹೀಗಾಗಿ ಮೆಡಿಕಲ್ ಆಕ್ಸಿಜನ್ನ ಕೊರತೆ ಉಂಟಾಗಿದೆ. ಈ ಎಲ್ಲಾ ಸಮಸ್ಯೆ ನಿವಾರಣೆಗೆ ಈಗ ಪರಿಹಾರ ಸಿಗುತ್ತಿದೆ. ಭಾರತದ ಆಕ್ಸಿಜನ್ ಕೊರತೆ ನೀಗಿಸಲು ಸರ್ಕಾರ ವಿದೇಶಗಳಿಂದ ಆಕ್ಸಿಜನ್, ಕ್ರಯೋಜನಿಕ್ ಕಂಟೈನರ್​ ಆಮದು ಮಾಡಿಕೊಳ್ಳಲು ನಿರ್ಧಾರ ಮಾಡಿದೆ.

ದೇಶದ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದ್ದು ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ ಅಮದು ಮಾಡಿಕೊಳ್ಳಲಿದೆ. 262 ಕಂಟೈನರ್​ ಅಮದಿಗೆ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗಳು ನಿರ್ಧಾರ ಮಾಡಿವೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ನಿಂದ 100 ಕ್ರಯೋಜನಿಕ್ ಕಂಟೈನರ್​ ನಿರ್ಮಾಣವಾಗಲಿದೆ. ಇನ್ನು ಆರೋಗ್ಯ ಇಲಾಖೆ ವಿದೇಶಗಳಿಂದ 50 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ಅಮದಿಗೆ ಜಾಗತಿಕ ಟೆಂಡರ್‌ ಕರೆಯಲಿದೆ. ಈ ಹಿಂದೆ ಜರ್ಮನಿಯಿಂದ 23 ಆಕ್ಸಿಜನ್ ಕಂಟೈನರ್​ ಗಳನ್ನು ಆಮದು ಮಾಡಿಕೊಳ್ಳಲಾಗಿತ್ತು.

ಇದನ್ನೂ ಓದಿ: ಟಿವಿ9 ಡಿಜಿಟಲ್​ ವಿಶೇಷ: ಕೊರೊನಾ ಮೊದಲ ಅಲೆಗಿಂತ ಈಗ ಆಕ್ಸಿಜನ್​ ಬೇಡಿಕೆ ಜಾಸ್ತಿ ಆಗಿದ್ದು ಏಕೆ? ಇಲ್ಲಿದೆ ಉತ್ತರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ