AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Containers Import| ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ಗಳ ಆಮದಿಗೆ ಸರ್ಕಾರ ನಿರ್ಧಾರ

ದೇಶದ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದ್ದು ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಟ್ಯಾಂಕರ್ ಅಮದು ಮಾಡಿಕೊಳ್ಳಲಿದೆ. 262 ಟ್ಯಾಂಕರ್ ಅಮದಿಗೆ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗಳು ನಿರ್ಧಾರ ಮಾಡಿವೆ.

Oxygen Containers Import| ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ಗಳ ಆಮದಿಗೆ ಸರ್ಕಾರ ನಿರ್ಧಾರ
ಆಕ್ಸಿಜನ್ ಟ್ಯಾಂಕರ್
ಆಯೇಷಾ ಬಾನು
|

Updated on: Apr 26, 2021 | 2:21 PM

Share

ದೆಹಲಿ: ಭಾರತದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದಂತೆ ಆಕ್ಸಿಜನ್ಗೆ ಹಾಹಾಕಾರ ಉಂಟಾಗಿದೆ. ಆದರೆ ಭಾರತದಲ್ಲಿ ಬೇಡಿಕೆಯಷ್ಟು ಮೆಡಿಕಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿಲ್ಲ. ಹೀಗಾಗಿ ಮೆಡಿಕಲ್ ಆಕ್ಸಿಜನ್ನ ಕೊರತೆ ಉಂಟಾಗಿದೆ. ಈ ಎಲ್ಲಾ ಸಮಸ್ಯೆ ನಿವಾರಣೆಗೆ ಈಗ ಪರಿಹಾರ ಸಿಗುತ್ತಿದೆ. ಭಾರತದ ಆಕ್ಸಿಜನ್ ಕೊರತೆ ನೀಗಿಸಲು ಸರ್ಕಾರ ವಿದೇಶಗಳಿಂದ ಆಕ್ಸಿಜನ್, ಕ್ರಯೋಜನಿಕ್ ಕಂಟೈನರ್​ ಆಮದು ಮಾಡಿಕೊಳ್ಳಲು ನಿರ್ಧಾರ ಮಾಡಿದೆ.

ದೇಶದ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದ್ದು ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ ಅಮದು ಮಾಡಿಕೊಳ್ಳಲಿದೆ. 262 ಕಂಟೈನರ್​ ಅಮದಿಗೆ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗಳು ನಿರ್ಧಾರ ಮಾಡಿವೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ನಿಂದ 100 ಕ್ರಯೋಜನಿಕ್ ಕಂಟೈನರ್​ ನಿರ್ಮಾಣವಾಗಲಿದೆ. ಇನ್ನು ಆರೋಗ್ಯ ಇಲಾಖೆ ವಿದೇಶಗಳಿಂದ 50 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ಅಮದಿಗೆ ಜಾಗತಿಕ ಟೆಂಡರ್‌ ಕರೆಯಲಿದೆ. ಈ ಹಿಂದೆ ಜರ್ಮನಿಯಿಂದ 23 ಆಕ್ಸಿಜನ್ ಕಂಟೈನರ್​ ಗಳನ್ನು ಆಮದು ಮಾಡಿಕೊಳ್ಳಲಾಗಿತ್ತು.

ಇದನ್ನೂ ಓದಿ: ಟಿವಿ9 ಡಿಜಿಟಲ್​ ವಿಶೇಷ: ಕೊರೊನಾ ಮೊದಲ ಅಲೆಗಿಂತ ಈಗ ಆಕ್ಸಿಜನ್​ ಬೇಡಿಕೆ ಜಾಸ್ತಿ ಆಗಿದ್ದು ಏಕೆ? ಇಲ್ಲಿದೆ ಉತ್ತರ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ