AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Containers Import| ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ಗಳ ಆಮದಿಗೆ ಸರ್ಕಾರ ನಿರ್ಧಾರ

ದೇಶದ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದ್ದು ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಟ್ಯಾಂಕರ್ ಅಮದು ಮಾಡಿಕೊಳ್ಳಲಿದೆ. 262 ಟ್ಯಾಂಕರ್ ಅಮದಿಗೆ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗಳು ನಿರ್ಧಾರ ಮಾಡಿವೆ.

Oxygen Containers Import| ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ಗಳ ಆಮದಿಗೆ ಸರ್ಕಾರ ನಿರ್ಧಾರ
ಆಕ್ಸಿಜನ್ ಟ್ಯಾಂಕರ್
ಆಯೇಷಾ ಬಾನು
|

Updated on: Apr 26, 2021 | 2:21 PM

Share

ದೆಹಲಿ: ಭಾರತದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದಂತೆ ಆಕ್ಸಿಜನ್ಗೆ ಹಾಹಾಕಾರ ಉಂಟಾಗಿದೆ. ಆದರೆ ಭಾರತದಲ್ಲಿ ಬೇಡಿಕೆಯಷ್ಟು ಮೆಡಿಕಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿಲ್ಲ. ಹೀಗಾಗಿ ಮೆಡಿಕಲ್ ಆಕ್ಸಿಜನ್ನ ಕೊರತೆ ಉಂಟಾಗಿದೆ. ಈ ಎಲ್ಲಾ ಸಮಸ್ಯೆ ನಿವಾರಣೆಗೆ ಈಗ ಪರಿಹಾರ ಸಿಗುತ್ತಿದೆ. ಭಾರತದ ಆಕ್ಸಿಜನ್ ಕೊರತೆ ನೀಗಿಸಲು ಸರ್ಕಾರ ವಿದೇಶಗಳಿಂದ ಆಕ್ಸಿಜನ್, ಕ್ರಯೋಜನಿಕ್ ಕಂಟೈನರ್​ ಆಮದು ಮಾಡಿಕೊಳ್ಳಲು ನಿರ್ಧಾರ ಮಾಡಿದೆ.

ದೇಶದ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದ್ದು ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ ಅಮದು ಮಾಡಿಕೊಳ್ಳಲಿದೆ. 262 ಕಂಟೈನರ್​ ಅಮದಿಗೆ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗಳು ನಿರ್ಧಾರ ಮಾಡಿವೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ನಿಂದ 100 ಕ್ರಯೋಜನಿಕ್ ಕಂಟೈನರ್​ ನಿರ್ಮಾಣವಾಗಲಿದೆ. ಇನ್ನು ಆರೋಗ್ಯ ಇಲಾಖೆ ವಿದೇಶಗಳಿಂದ 50 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ಅಮದಿಗೆ ಜಾಗತಿಕ ಟೆಂಡರ್‌ ಕರೆಯಲಿದೆ. ಈ ಹಿಂದೆ ಜರ್ಮನಿಯಿಂದ 23 ಆಕ್ಸಿಜನ್ ಕಂಟೈನರ್​ ಗಳನ್ನು ಆಮದು ಮಾಡಿಕೊಳ್ಳಲಾಗಿತ್ತು.

ಇದನ್ನೂ ಓದಿ: ಟಿವಿ9 ಡಿಜಿಟಲ್​ ವಿಶೇಷ: ಕೊರೊನಾ ಮೊದಲ ಅಲೆಗಿಂತ ಈಗ ಆಕ್ಸಿಜನ್​ ಬೇಡಿಕೆ ಜಾಸ್ತಿ ಆಗಿದ್ದು ಏಕೆ? ಇಲ್ಲಿದೆ ಉತ್ತರ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ