AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Containers Import| ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ಗಳ ಆಮದಿಗೆ ಸರ್ಕಾರ ನಿರ್ಧಾರ

ದೇಶದ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದ್ದು ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಟ್ಯಾಂಕರ್ ಅಮದು ಮಾಡಿಕೊಳ್ಳಲಿದೆ. 262 ಟ್ಯಾಂಕರ್ ಅಮದಿಗೆ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗಳು ನಿರ್ಧಾರ ಮಾಡಿವೆ.

Oxygen Containers Import| ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ಗಳ ಆಮದಿಗೆ ಸರ್ಕಾರ ನಿರ್ಧಾರ
ಆಕ್ಸಿಜನ್ ಟ್ಯಾಂಕರ್
ಆಯೇಷಾ ಬಾನು
ಆಯೇಷಾ ಬಾನು|

Updated on: Apr 26, 2021 | 2:21 PM

Share

ದೆಹಲಿ: ಭಾರತದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದಂತೆ ಆಕ್ಸಿಜನ್ಗೆ ಹಾಹಾಕಾರ ಉಂಟಾಗಿದೆ. ಆದರೆ ಭಾರತದಲ್ಲಿ ಬೇಡಿಕೆಯಷ್ಟು ಮೆಡಿಕಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿಲ್ಲ. ಹೀಗಾಗಿ ಮೆಡಿಕಲ್ ಆಕ್ಸಿಜನ್ನ ಕೊರತೆ ಉಂಟಾಗಿದೆ. ಈ ಎಲ್ಲಾ ಸಮಸ್ಯೆ ನಿವಾರಣೆಗೆ ಈಗ ಪರಿಹಾರ ಸಿಗುತ್ತಿದೆ. ಭಾರತದ ಆಕ್ಸಿಜನ್ ಕೊರತೆ ನೀಗಿಸಲು ಸರ್ಕಾರ ವಿದೇಶಗಳಿಂದ ಆಕ್ಸಿಜನ್, ಕ್ರಯೋಜನಿಕ್ ಕಂಟೈನರ್​ ಆಮದು ಮಾಡಿಕೊಳ್ಳಲು ನಿರ್ಧಾರ ಮಾಡಿದೆ.

ದೇಶದ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದ್ದು ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ ಅಮದು ಮಾಡಿಕೊಳ್ಳಲಿದೆ. 262 ಕಂಟೈನರ್​ ಅಮದಿಗೆ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗಳು ನಿರ್ಧಾರ ಮಾಡಿವೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ನಿಂದ 100 ಕ್ರಯೋಜನಿಕ್ ಕಂಟೈನರ್​ ನಿರ್ಮಾಣವಾಗಲಿದೆ. ಇನ್ನು ಆರೋಗ್ಯ ಇಲಾಖೆ ವಿದೇಶಗಳಿಂದ 50 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ಅಮದಿಗೆ ಜಾಗತಿಕ ಟೆಂಡರ್‌ ಕರೆಯಲಿದೆ. ಈ ಹಿಂದೆ ಜರ್ಮನಿಯಿಂದ 23 ಆಕ್ಸಿಜನ್ ಕಂಟೈನರ್​ ಗಳನ್ನು ಆಮದು ಮಾಡಿಕೊಳ್ಳಲಾಗಿತ್ತು.

ಇದನ್ನೂ ಓದಿ: ಟಿವಿ9 ಡಿಜಿಟಲ್​ ವಿಶೇಷ: ಕೊರೊನಾ ಮೊದಲ ಅಲೆಗಿಂತ ಈಗ ಆಕ್ಸಿಜನ್​ ಬೇಡಿಕೆ ಜಾಸ್ತಿ ಆಗಿದ್ದು ಏಕೆ? ಇಲ್ಲಿದೆ ಉತ್ತರ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ