Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Containers Import| ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ಗಳ ಆಮದಿಗೆ ಸರ್ಕಾರ ನಿರ್ಧಾರ

ದೇಶದ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದ್ದು ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಟ್ಯಾಂಕರ್ ಅಮದು ಮಾಡಿಕೊಳ್ಳಲಿದೆ. 262 ಟ್ಯಾಂಕರ್ ಅಮದಿಗೆ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗಳು ನಿರ್ಧಾರ ಮಾಡಿವೆ.

Oxygen Containers Import| ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ಗಳ ಆಮದಿಗೆ ಸರ್ಕಾರ ನಿರ್ಧಾರ
ಆಕ್ಸಿಜನ್ ಟ್ಯಾಂಕರ್
Follow us
ಆಯೇಷಾ ಬಾನು
|

Updated on: Apr 26, 2021 | 2:21 PM

ದೆಹಲಿ: ಭಾರತದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದಂತೆ ಆಕ್ಸಿಜನ್ಗೆ ಹಾಹಾಕಾರ ಉಂಟಾಗಿದೆ. ಆದರೆ ಭಾರತದಲ್ಲಿ ಬೇಡಿಕೆಯಷ್ಟು ಮೆಡಿಕಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿಲ್ಲ. ಹೀಗಾಗಿ ಮೆಡಿಕಲ್ ಆಕ್ಸಿಜನ್ನ ಕೊರತೆ ಉಂಟಾಗಿದೆ. ಈ ಎಲ್ಲಾ ಸಮಸ್ಯೆ ನಿವಾರಣೆಗೆ ಈಗ ಪರಿಹಾರ ಸಿಗುತ್ತಿದೆ. ಭಾರತದ ಆಕ್ಸಿಜನ್ ಕೊರತೆ ನೀಗಿಸಲು ಸರ್ಕಾರ ವಿದೇಶಗಳಿಂದ ಆಕ್ಸಿಜನ್, ಕ್ರಯೋಜನಿಕ್ ಕಂಟೈನರ್​ ಆಮದು ಮಾಡಿಕೊಳ್ಳಲು ನಿರ್ಧಾರ ಮಾಡಿದೆ.

ದೇಶದ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದ್ದು ದುಬೈ, ಬ್ಯಾಂಕಾಕ್, ಶಾಂಘೈನಿಂದ ಆಕ್ಸಿಜನ್ ಕಂಟೈನರ್​ ಅಮದು ಮಾಡಿಕೊಳ್ಳಲಿದೆ. 262 ಕಂಟೈನರ್​ ಅಮದಿಗೆ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗಳು ನಿರ್ಧಾರ ಮಾಡಿವೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ನಿಂದ 100 ಕ್ರಯೋಜನಿಕ್ ಕಂಟೈನರ್​ ನಿರ್ಮಾಣವಾಗಲಿದೆ. ಇನ್ನು ಆರೋಗ್ಯ ಇಲಾಖೆ ವಿದೇಶಗಳಿಂದ 50 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ಅಮದಿಗೆ ಜಾಗತಿಕ ಟೆಂಡರ್‌ ಕರೆಯಲಿದೆ. ಈ ಹಿಂದೆ ಜರ್ಮನಿಯಿಂದ 23 ಆಕ್ಸಿಜನ್ ಕಂಟೈನರ್​ ಗಳನ್ನು ಆಮದು ಮಾಡಿಕೊಳ್ಳಲಾಗಿತ್ತು.

ಇದನ್ನೂ ಓದಿ: ಟಿವಿ9 ಡಿಜಿಟಲ್​ ವಿಶೇಷ: ಕೊರೊನಾ ಮೊದಲ ಅಲೆಗಿಂತ ಈಗ ಆಕ್ಸಿಜನ್​ ಬೇಡಿಕೆ ಜಾಸ್ತಿ ಆಗಿದ್ದು ಏಕೆ? ಇಲ್ಲಿದೆ ಉತ್ತರ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ