ಯಾರೋ ಸೆಲೆಬ್ರೆಟಿ ಬಂದು ಸ್ಟೇಟ್‌ಮೆಂಟ್ ಕೊಟ್ಟ ತಕ್ಷಣ ಸರ್ಕಾರ ಥೀಯೆಟರ್‌ ಬಂದ್ ರೂಲ್ಸ್ ವಿತ್ ಡ್ರಾ ಮಾಡಿಕೊಳ್ತು: ಸಿಟಿ ರವಿ
ಯಾರೋ ಸೆಲೆಬ್ರೆಟಿ ಬಂದು ಸ್ಟೇಟ್‌ಮೆಂಟ್ ಕೊಟ್ಟ ತಕ್ಷಣ ಸರ್ಕಾರ ಥೀಯೆಟರ್‌ ಬಂದ್ ರೂಲ್ಸ್ ವಿತ್ ಡ್ರಾ ಮಾಡಿಕೊಳ್ತು: ಸಿಟಿ ರವಿ

ಯಾರೋ ಸೆಲೆಬ್ರೆಟಿ ಬಂದು ಸ್ಟೇಟ್‌ಮೆಂಟ್ ಕೊಟ್ಟ ತಕ್ಷಣ ಸರ್ಕಾರ ಥೀಯೆಟರ್‌ ಬಂದ್ ರೂಲ್ಸ್ ವಿತ್ ಡ್ರಾ ಮಾಡಿಕೊಳ್ತು: ಸಿಟಿ ರವಿ

ಸಾಧು ಶ್ರೀನಾಥ್​

Updated on: Apr 22, 2021 | 3:47 PM

ಯಾರೋ ಸೆಲೆಬ್ರೆಟಿ ಬಂದು ಸ್ಟೇಟ್‌ಮೆಂಟ್ ಕೊಟ್ಟ ತಕ್ಷಣ ಸರ್ಕಾರ ಥೀಯೆಟರ್‌ ಬಂದ್ ರೂಲ್ಸ್ ವಿತ್ ಡ್ರಾ ಮಾಡಿಕೊಳ್ತು: ಸಿಟಿ ರವಿ ಸುಮನಹಳ್ಳಿ ಚಿತಾಗಾರಕ್ಕೆ ಸಿಟಿ ರವಿ ಭೇಟಿ ನೀಡಿದ್ರು. ಈ ವೇಳೆ ಮಾತನಾಡಿದ ಸಿ.ಟಿ.ರವಿ ಹತ್ತು ದಿನದ ಹಿಂದೆ ತಜ್ಞರು ಹೇಳಿದ ಪ್ರಕಾರ ಥೀಯೆಟರ್ ಬಂದ್, ಜೀಮ್ ಬಂದ್ ಮಾಡ್ತಿವಿ ಅಂತ ಹೇಳ್ತಿದ್ದ ಹಾಗೇ ಚಿತ್ರೋದ್ಯಮದವರು ಹಾಗು ಜೀಮ್‌ನವರು ಧಮ್ಕಿ ಹಾಕಿದ್ರು. ಸರ್ಕಾರ ವಿತ್ ಡ್ರಾ ಮಾಡಿಕೊಳ್ತು. ಇದ್ರಿಂದ ಇವತ್ತು ದೊಡ್ಡ ಬೆಲೆ ತೆರೆಬೇಕಾಗಿದೆ ಎಂದು ಸಿಟಿ […]

ಯಾರೋ ಸೆಲೆಬ್ರೆಟಿ ಬಂದು ಸ್ಟೇಟ್‌ಮೆಂಟ್ ಕೊಟ್ಟ ತಕ್ಷಣ ಸರ್ಕಾರ ಥೀಯೆಟರ್‌ ಬಂದ್ ರೂಲ್ಸ್ ವಿತ್ ಡ್ರಾ ಮಾಡಿಕೊಳ್ತು: ಸಿಟಿ ರವಿ
ಸುಮನಹಳ್ಳಿ ಚಿತಾಗಾರಕ್ಕೆ ಸಿಟಿ ರವಿ ಭೇಟಿ ನೀಡಿದ್ರು. ಈ ವೇಳೆ ಮಾತನಾಡಿದ ಸಿ.ಟಿ.ರವಿ ಹತ್ತು ದಿನದ ಹಿಂದೆ ತಜ್ಞರು ಹೇಳಿದ ಪ್ರಕಾರ ಥೀಯೆಟರ್ ಬಂದ್, ಜೀಮ್ ಬಂದ್ ಮಾಡ್ತಿವಿ ಅಂತ ಹೇಳ್ತಿದ್ದ ಹಾಗೇ ಚಿತ್ರೋದ್ಯಮದವರು ಹಾಗು ಜೀಮ್‌ನವರು ಧಮ್ಕಿ ಹಾಕಿದ್ರು. ಸರ್ಕಾರ ವಿತ್ ಡ್ರಾ ಮಾಡಿಕೊಳ್ತು. ಇದ್ರಿಂದ ಇವತ್ತು ದೊಡ್ಡ ಬೆಲೆ ತೆರೆಬೇಕಾಗಿದೆ ಎಂದು ಸಿಟಿ ರವಿ ಹೇಳಿದ್ದಾರೆ.
(ct ravi blames celebratties for the coronavirus escalation)

Published on: Apr 22, 2021 03:46 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು