AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Guidelines: ಮಾಸ್ಕ್​, ಸಾಮಾಜಿಕ ಅಂತರ ಕಡ್ಡಾಯ; ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಕೋವಿಡ್ 19 ಹೊಸ ಮಾರ್ಗಸೂಚಿ:ರಾಜ್ಯದಲ್ಲಿ ಕಳೆದ 10 ದಿನಗಳಿಂದ ನಿರಂತರ ಕೊರೊನಾ ಸೋಂಕು ಏರಿಕೆ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಮಾಸ್ಕ್​, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು.

TV9 Web
| Updated By: ವಿವೇಕ ಬಿರಾದಾರ|

Updated on:Jun 10, 2022 | 9:08 PM

Share

ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಿಂದ ನಿರಂತರ ಕೊರೊನಾ (Covid) ಸೋಂಕು ಏರಿಕೆ ಹಿನ್ನಲೆಯಲ್ಲಿ ರಾಜ್ಯ ಸರಕಾರ (State Government) ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಮಾಸ್ಕ್​, (Mask) ಸಾಮಾಜಿಕ ಅಂತರ (Social Distance) ಕಡ್ಡಾಯವಾಗಿ ಪಾಲಿಸಬೇಕು. ಸ್ವಂತ ಅಥವಾ ಯಾವುದೇ ವಾಹನದಲ್ಲಿದ್ದರೂ ಮಾಸ್ಕ್​ ಕಡ್ಡಾಯವಾಗಿ ಧರಿಸಬೇಕು. ಮುಂಜಾಗ್ರತಾ ಕ್ರಮವಾಗಿ ಕೊವಿಡ್​​ ಲಸಿಕೆ ಪಡೆಯಬೇಕು. ನಿಯಮಗಳ ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಕ್ರಮಕೈಗೊಳ್ಳಬೇಕು. ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಪಿಂಗ್​​ ಮಾಲ್, ಪಬ್, ರೆಸ್ಟೋರೆಂಟ್​, ಕಚೇರಿಗಳು, ಹೋಟೆಲ್​​, ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ.

ಮಾಸ್ಕ್​ ಧರಿಸದೇ ಬರುವ ಸಿಬ್ಬಂದಿಗೆ ಪ್ರವೇಶ ನೀಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ‌ ಕೊವಿಡ್ ನಿಯಮ ಪಾಲಿಸಲೇಬೇಕು. ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೊವಿಡ್ ವರದಿ ಕೈ ಸೇರುವವರಗೂ ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಬೇಕು. ತಾಂತ್ರಿಕ‌ ಸಲಹಾ ಸಮಿತಿ ತಜ್ಞರ ಸಲಹೆ ಮೇರೆಗೆ ಮಾರ್ಗಸೂಚಿ ಹೊರಡಿಸಲಾಗಿದೆ.

ಹಲವು ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಿದ ತಾಂತ್ರಿಕ ಸಲಹಾ ಸಮಿತಿ ಮಾಸ್ಕ ನಿಯಮ‌ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮವಹಿಸಲು ಮಾರ್ಷಲ್ ಹಾಗೂ ಪೊಲೀಸ್ ರ ನಿಗಾವಹಿಸಬೇಕು. ಮಾರ್ಷಲ್ ಗಳು ಮಾಸ್ಕ್ ‌ಕಡ್ಡಾಯ ಪಾಲಿಸುವ ಕುರಿತು ಪರಿಶೀಲಿಸುತ್ತಿರಬೇಕು.ಸಾರ್ವಜನಿಕ ಸಾರಿಗೆ – ಸ್ವಂತ ವಾಹನಗಳ ಪ್ರಯಾಣದಲ್ಲಿಯೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ILI & SARI ಲಕ್ಷಣ ಹೊಂದಿದವರು , ಹೈರಿಸ್ಕ್ ಹಾಗೂ ಆರೋಗ್ಯ ಸಮಸ್ಯೆ ಇದ್ದವರು ಆದ್ಯತೆ ಮೇರೆಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಅರ್ಹ ಜನರು ಬೂಸ್ಟರ್ ಕೊವಿಡ್ ಲಸಿಕೆ ಪಡೆಯಬೇಕು ಸುತ್ತೋಲೆ ಹೊರಡಿಸಿದ್ದಾರೆ.

Published On - 8:02 pm, Fri, 10 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ