AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 589 ಮಂದಿಗೆ ಕೊರೊನಾ ಸೋಂಕು, 13 ಸಾವು

ಕರ್ನಾಟಕದಲ್ಲಿ ಪ್ರಸ್ತುತ 12,469 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.46 ಇದ್ದು, ಸೋಂಕಿತರ ಸಾವಿನ ಪ್ರಮಾಣ ಶೇ 2.20 ಇದೆ.

Covid 19 Karnataka Update: ಕರ್ನಾಟಕದಲ್ಲಿ 589 ಮಂದಿಗೆ ಕೊರೊನಾ ಸೋಂಕು, 13 ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Oct 01, 2021 | 10:42 PM

Share

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ 589 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 13 ಜನರು ಸಾವನ್ನಪ್ಪಿದ್ದಾರೆ. 887 ಮಂದಿ ಸೋಂಕಿನಿಂದ ಚೇತರಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 12,469 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.46 ಇದ್ದು, ಸೋಂಕಿತರ ಸಾವಿನ ಪ್ರಮಾಣ ಶೇ 2.20 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,76,589 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,26,284 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರದಲ್ಲಿ 221 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ. 212 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಡಿಸ್​ಚಾರ್ಜ್ ಆಗಿದ್ದಾರೆ. ಪ್ರಸ್ತುತ 7,627 ಸಕ್ರಿಯ ಪ್ರಕರಣಗಳಿವೆ. ಈವರೆಗೆ ನಗರದಲ್ಲಿ 12,46,651 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,22,863 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 16,160 ಮಂದಿ ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 221, ಬೆಂಗಳೂರು ಗ್ರಾಮಾಂತರ 8, ಬಳ್ಳಾರಿ 2, ಚಾಮರಾಜನಗರ 5, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 25, ಚಿತ್ರದುರ್ಗ 3, ದಕ್ಷಿಣ ಕನ್ನಡ 86, ದಾವಣಗೆರೆ 7, ಧಾರವಾಡ 4, ಹಾಸನ 39, ಹಾವೇರಿ 3, ಕೊಡಗು 34, ಕೋಲಾರ 8, ಕೊಪ್ಪಳ 1, ಮಂಡ್ಯ 6, ಮೈಸೂರು 37, ಶಿವಮೊಗ್ಗ 15, ತುಮಕೂರು 21, ಉಡುಪಿ 23, ಉತ್ತರ ಕನ್ನಡ 15.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ಬೆಂಗಳೂರು ನಗರ 5, ದಕ್ಷಿಣ ಕನ್ನಡ 2, ಹಾವೇರಿ, ಮೈಸೂರು, ರಾಮನಗರ, ಬಾಗಲಕೋಟೆ, ಬೆಳಗಾವಿ, ಬೆಂಗಳೂರು ಗ್ರಾಮಾಂತರ 1.

(Covid 19 Karnataka Numbers 589 Infected 13 Deaths on oct 1)

ಇದನ್ನೂ ಓದಿ: ಭಾರತದ ಕೊವಿಶೀಲ್ಡ್​ ಕೊರೊನಾ ಲಸಿಕೆಗೆ ಮಾನ್ಯತೆ ನೀಡಿದ ಆಸ್ಟ್ರೇಲಿಯಾ ಸರ್ಕಾರ

ಇದನ್ನೂ ಓದಿ: Coronavirus cases in India: ದೇಶದಲ್ಲಿ 26,727 ಹೊಸ ಕೊವಿಡ್ ಪ್ರಕರಣ ಪತ್ತೆ, 277 ಮಂದಿ ಸಾವು

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ