AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಮಾರ್ಗಸೂಚಿ ಉಲ್ಲಂಘನೆ: ವಾಟಾಳ್ ನಾಗರಾಜ್ ವಿರುದ್ಧ FIR ದಾಖಲು

ನ್ಯಾಯಾಲಯದ ಆದೇಶದಂತೆ ದಂಡ ಪಾವತಿಸದ ವಾಟಾಳ್ ನಾಗರಾಜ್ ವಿರುದ್ಧ ಎಸ್.ಜೆ.ಪಾರ್ಕ್ ಪೊಲೀಸರು FIR​ ದಾಖಲಿಸಿದ್ದಾರೆ.

ಕೊವಿಡ್ ಮಾರ್ಗಸೂಚಿ ಉಲ್ಲಂಘನೆ: ವಾಟಾಳ್ ನಾಗರಾಜ್ ವಿರುದ್ಧ FIR ದಾಖಲು
ವಾಟಾಳ್​ ನಾಗರಾಜ್​
shruti hegde
|

Updated on: Jan 23, 2021 | 11:58 AM

Share

ಬೆಂಗಳೂರು: ಡಿಸೆಂಬರ್ 5ರಂದು ಟೌನ್‌ಹಾಲ್ ಮುಂದೆ ಪ್ರತಿಭಟನೆ ಕೈಗೊಂಡಿದ್ದ ವಾಟಳ್​ ನಾಗರಾಜ್,​ ಕೊವಿಡ್ ಮಾರ್ಗಸೂಚಿಯನ್ವಯ ಸಾಮಾಜಿಕ ಅಂತರ ಪಾಲಿಸದ ಹಿನ್ನೆಲೆಯಲ್ಲಿ ದಂಡ ಪಾವತಿಸಲು ಕೋರ್ಟ್​ ಆದೇಶ ನೀಡಿತ್ತು. ಆದರೆ ಕೋರ್ಟ್​ ಆದೇಶದಂತೆ ದಂಡ ಪಾವತಿಸದ ವಾಟಾಳ್ ನಾಗರಾಜ್ ವಿರುದ್ಧ FIR​ ದಾಖಲು ಮಾಡಲಾಗಿದೆ.

ರಾಜ್ಯ ಸರ್ಕಾರದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಡಿಸೆಂಬರ್ 5ರಂದು ಪ್ರತಿಭಟನೆ ನಡೆದಿತ್ತು. ಸಾಮಾಜಿಕ ಅಂತರವಿಲ್ಲದೆ ಜನರನ್ನು ಒಗ್ಗೂಡಿಸಿ ಪ್ರತಿಭಟನೆ ಮಾಡಲಾಗಿತ್ತು. ಈ ಕುರಿತಂತೆ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ 2020 ತಿದ್ದುಪಡಿ ಕಾಯ್ದೆಯಡಿ ವಾಟಾಳ್​ ನಾಗರಾಜ್​ ಅವರಿಗೆ 50 ಸಾವಿರ ದಂಡ ವಿಧಿಸಿ, ಜನವರಿ 21 ರೊಳಗೆ ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಗಡುವು ಮುಗಿದಿದ್ದರೂ ದಂಡ ಪಾವತಿಸದ ಕಾರಣ ವಾಟಾಳ್ ನಾಗರಾಜ್ ವಿರುದ್ಧ ಎಸ್.ಜೆ.ಪಾರ್ಕ್ ಪೊಲೀಸರು FIR​ ದಾಖಲಿಸಿದ್ದಾರೆ.

ಕರ್ನಾಟಕದಲ್ಲಿ ಸೂಚನಾ ಫಲಕ.. ತಮಿಳಿನಲ್ಲಿ ಅಲ್ಲ, ಕನ್ನಡದಲ್ಲಿ ಇರಬೇಕು -ಬೋರ್ಡ್​ ಕಿತ್ತೊಗೆದ ವಾಟಾಳ್

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ