AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಮಾರ್ಗಸೂಚಿ ಉಲ್ಲಂಘನೆ: ವಾಟಾಳ್ ನಾಗರಾಜ್ ವಿರುದ್ಧ FIR ದಾಖಲು

ನ್ಯಾಯಾಲಯದ ಆದೇಶದಂತೆ ದಂಡ ಪಾವತಿಸದ ವಾಟಾಳ್ ನಾಗರಾಜ್ ವಿರುದ್ಧ ಎಸ್.ಜೆ.ಪಾರ್ಕ್ ಪೊಲೀಸರು FIR​ ದಾಖಲಿಸಿದ್ದಾರೆ.

ಕೊವಿಡ್ ಮಾರ್ಗಸೂಚಿ ಉಲ್ಲಂಘನೆ: ವಾಟಾಳ್ ನಾಗರಾಜ್ ವಿರುದ್ಧ FIR ದಾಖಲು
ವಾಟಾಳ್​ ನಾಗರಾಜ್​
shruti hegde
|

Updated on: Jan 23, 2021 | 11:58 AM

Share

ಬೆಂಗಳೂರು: ಡಿಸೆಂಬರ್ 5ರಂದು ಟೌನ್‌ಹಾಲ್ ಮುಂದೆ ಪ್ರತಿಭಟನೆ ಕೈಗೊಂಡಿದ್ದ ವಾಟಳ್​ ನಾಗರಾಜ್,​ ಕೊವಿಡ್ ಮಾರ್ಗಸೂಚಿಯನ್ವಯ ಸಾಮಾಜಿಕ ಅಂತರ ಪಾಲಿಸದ ಹಿನ್ನೆಲೆಯಲ್ಲಿ ದಂಡ ಪಾವತಿಸಲು ಕೋರ್ಟ್​ ಆದೇಶ ನೀಡಿತ್ತು. ಆದರೆ ಕೋರ್ಟ್​ ಆದೇಶದಂತೆ ದಂಡ ಪಾವತಿಸದ ವಾಟಾಳ್ ನಾಗರಾಜ್ ವಿರುದ್ಧ FIR​ ದಾಖಲು ಮಾಡಲಾಗಿದೆ.

ರಾಜ್ಯ ಸರ್ಕಾರದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಡಿಸೆಂಬರ್ 5ರಂದು ಪ್ರತಿಭಟನೆ ನಡೆದಿತ್ತು. ಸಾಮಾಜಿಕ ಅಂತರವಿಲ್ಲದೆ ಜನರನ್ನು ಒಗ್ಗೂಡಿಸಿ ಪ್ರತಿಭಟನೆ ಮಾಡಲಾಗಿತ್ತು. ಈ ಕುರಿತಂತೆ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ 2020 ತಿದ್ದುಪಡಿ ಕಾಯ್ದೆಯಡಿ ವಾಟಾಳ್​ ನಾಗರಾಜ್​ ಅವರಿಗೆ 50 ಸಾವಿರ ದಂಡ ವಿಧಿಸಿ, ಜನವರಿ 21 ರೊಳಗೆ ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಗಡುವು ಮುಗಿದಿದ್ದರೂ ದಂಡ ಪಾವತಿಸದ ಕಾರಣ ವಾಟಾಳ್ ನಾಗರಾಜ್ ವಿರುದ್ಧ ಎಸ್.ಜೆ.ಪಾರ್ಕ್ ಪೊಲೀಸರು FIR​ ದಾಖಲಿಸಿದ್ದಾರೆ.

ಕರ್ನಾಟಕದಲ್ಲಿ ಸೂಚನಾ ಫಲಕ.. ತಮಿಳಿನಲ್ಲಿ ಅಲ್ಲ, ಕನ್ನಡದಲ್ಲಿ ಇರಬೇಕು -ಬೋರ್ಡ್​ ಕಿತ್ತೊಗೆದ ವಾಟಾಳ್

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ