AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಸಿಟಿವ್-ನೆಗೆಟಿವ್ ಇದ್ದರೂ ಒಂದೇ ಮನೆಯಲ್ಲೇ ವಾಸ.. ಯಾವ ಅಧಿಕಾರಿಗಳೂ ಸಹಾಯಕ್ಕೆ ಬರಲಿಲ್ಲ ಎಂದು ಕಣ್ಣೀರಾಕಿದ ಸೋಂಕಿತ ದಂಪತಿ

ಗ್ರಾಮದಲ್ಲಿ 9 ಜನ ಕೊರೊನಾ ಸೋಂಕಿತರು ಇದ್ದಾರೆ. ಆದ್ರೆ ಕೊರೊನಾ ಸೋಂಕಿತರು ಬಡವರಾಗಿದ್ದು ಚಿಕಿತ್ಸೆಗೆ ಹಣವೂ ಇಲ್ಲ. ಜೊತೆಗೆ ಸಣ್ಣ ಸಣ್ಣ ಮನೆಗಳಲ್ಲಿ ವಾಸವಾಗಿದ್ದಾರೆ. ಒಂದೇ ಕುಟುಂಬದ ದಂಪತಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಅವರ ಚಿಕ್ಕ ಮಗುವಿಗೆ ಕೊರೊನಾ ನೆಗೆಟಿವ್ ಇದೆ. ಮಗುವನ್ನು ಕರೆದುಕೊಂಡು ಆಸ್ಪತ್ರೆ ಇಲ್ಲಾ ಸಿಸಿಸಿ ಕೇಂದ್ರ ದಾಖಲು ಆಗಲು ನಿರಾಕರಿಸಿದ್ದು ಮನೆಯಲ್ಲೆ ಹೋಮ್ ಐಸೋಲೇಷನ್ ಆಗಿದ್ದಾರೆ.

ಪಾಸಿಟಿವ್-ನೆಗೆಟಿವ್ ಇದ್ದರೂ ಒಂದೇ ಮನೆಯಲ್ಲೇ ವಾಸ.. ಯಾವ ಅಧಿಕಾರಿಗಳೂ ಸಹಾಯಕ್ಕೆ ಬರಲಿಲ್ಲ ಎಂದು ಕಣ್ಣೀರಾಕಿದ ಸೋಂಕಿತ ದಂಪತಿ
ಚಿಕ್ಕಬಳ್ಳಾಪುರ ಗ್ರಾಮವೊಂದರ ದೃಶ್ಯ
ಆಯೇಷಾ ಬಾನು
|

Updated on: May 21, 2021 | 12:54 PM

Share

ಚಿಕ್ಕಬಳ್ಳಾಪುರ: ಮಂಚನಬಲೆ ಗ್ರಾಮವೊಂದರಲ್ಲಿ 90 ಜನಕ್ಕೆ ಕೊರೊನಾ ಸೋಂಕು ಹರಡಿದ್ದು, ಬಹುತೇಕರು ಗುಣಮುಖರಾಗಿದ್ದಾರೆ. ಆದರೆ ಈ ಪೈಕಿ 10 ಜನ ಮೃತಪಟ್ಟಿದ್ದಾರೆ. ಮೃತರಲ್ಲಿ 5 ಜನರಿಗೆ ಕೊರೊನಾ ಸೋಂಕು ತಗುಲಿರುವು ದೃಢಪಟ್ಟಿದೆ. ಇದ್ರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಇನ್ನು ಗ್ರಾಮದಲ್ಲಿ 9 ಜನ ಕೊರೊನಾ ಸೋಂಕಿತರು ಇದ್ದಾರೆ. ಆದ್ರೆ ಕೊರೊನಾ ಸೋಂಕಿತರು ಬಡವರಾಗಿದ್ದು ಚಿಕಿತ್ಸೆಗೆ ಹಣವೂ ಇಲ್ಲ. ಜೊತೆಗೆ ಸಣ್ಣ ಸಣ್ಣ ಮನೆಗಳಲ್ಲಿ ವಾಸವಾಗಿದ್ದಾರೆ. ಒಂದೇ ಕುಟುಂಬದ ದಂಪತಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಅವರ ಚಿಕ್ಕ ಮಗುವಿಗೆ ಕೊರೊನಾ ನೆಗೆಟಿವ್ ಇದೆ. ಮಗುವನ್ನು ಕರೆದುಕೊಂಡು ಆಸ್ಪತ್ರೆ ಇಲ್ಲಾ ಸಿಸಿಸಿ ಕೇಂದ್ರ ದಾಖಲು ಆಗಲು ನಿರಾಕರಿಸಿದ್ದು ಮನೆಯಲ್ಲೆ ಹೋಮ್ ಐಸೋಲೇಷನ್ ಆಗಿದ್ದಾರೆ.

ಸೋಂಕಿತನ ತಂದೆಗೆ ನೆಗಟಿವ್ ವರದಿ ಇದ್ದು ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ರೇಷನ್ ಆಂಗಡಿಗಳಿಗೆ ಹೋದ್ರೆ ಜನ ಅನುಮಾನದಿಂದ ನೋಡುತ್ತಿದ್ದಾರೆ. ಅಗತ್ಯ ವಸ್ತುಗಳನ್ನು ಕೊಡುತ್ತಿಲ್ಲ ಆದ್ರೆ ಯಾರೊ ಪುಣ್ಯಾತ್ಮರು ದಿನಸಿ ಕಿಟ್ ನೀಡಿ ಮಾನವಿಯತೆ ಮೆರೆದಿದ್ದಾರೆ. ಸೋಂಕಿತರ ಮನೆಗೆ ಸ್ಥಳಿಯ ಪಿ.ಡಿ.ಓ ಹಾಗೂ ಸ್ಥಳೀಯ ಕಾರ್ಯಪಡೆ ಸದಸ್ಯರು ಮಾತ್ರ ಭೇಟಿ ನೀಡಿ ಅಗತ್ಯ ಔಷಧಿ ನೀಡಿದ್ದಾರೆ, ದೈರ್ಯ ತುಂಬಿದ್ದಾರೆ. ಆದ್ರೆ ಆರೋಗ್ಯಾಧಿಕಾರಿಗಳು, ವೈದ್ಯರು, ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಸೋಂಕಿತರ ಮನೆಗಳ ಕಡೆ ಸುಳಿದಿಲ್ಲವೆಂದು ನೊಂದ ದಂಪತಿ ಅವಲತ್ತುಕೊಂಡಿದ್ದಾರೆ.

ಇದನ್ನೂ ಓದಿ: Income tax return filing: ಆದಾಯ ತೆರಿಗೆ ಫೈಲಿಂಗ್​ ಗಡುವು ವಿಸ್ತರಿಸಿದ ಸಿಬಿಡಿಟಿ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ