Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಾಕ್ ಡೌನ್ ಹಿನ್ನೆಲೆ ಬೆಲೆ ಸಿಗದೆ ದಪ್ಪ ಮಣಸಿನಕಾಯಿ ಬೆಳೆ ನಾಶ ಮಾಡಿದ ರೈತರು

ಒಂದು ಕೆ.ಜಿ. ದಪ್ಪ ಮಣಸಿನಕಾಯಿ 5 ರೂಪಾಯಿಗೆ ಬಿಕರಿಯಾಗುತ್ತಿರುವ ಹಿನ್ನೆಲೆ ಬೇಸತ್ತು ಬೆಳೆ‌ ನಾಶ ಮಾಡಿರುವುದಾಗಿ ರೈತ ಅಂಬರೀಶ್ ಹೇಳಿದ್ದಾರೆ. ಇದೇ ವೇಳೆ ಸರ್ಕಾರ ರೈತರ ನೆರವಿಗೆ ಧಾವಿಸುವಂತೆ ಅವರು ಆಗ್ರಹಿಸಿದ್ದಾರೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆ ಬೆಲೆ ಸಿಗದೆ ದಪ್ಪ ಮಣಸಿನಕಾಯಿ ಬೆಳೆ ನಾಶ ಮಾಡಿದ ರೈತರು
ಸೂಕ್ತ ಬೆಲೆ ಸಿಗದ ಹಿನ್ನೆಲೆ ದಪ್ಪ ಮಣಸಿನಕಾಯಿ ಬೆಳೆ ನಾಶ
Follow us
ಸಾಧು ಶ್ರೀನಾಥ್​
|

Updated on:Apr 27, 2021 | 10:36 AM

ಕೋಲಾರ: ಸೂಕ್ತ ಬೆಲೆ ಸಿಗದ ಹಿನ್ನೆಲೆ ಉರಟಿ ಅಗ್ರಹಾರದಲ್ಲಿ ದಪ್ಪ ಮಣಸಿನಕಾಯಿ ಕ್ಯಾಪ್ಸಿಕಂ (capsicum)  ಬೆಳೆಯನ್ನು ರೈತರು ನಾಶ ಮಾಡಿದ್ದಾರೆ. ಕೋಲಾರ ತಾಲೂಕಿನ ಉರಟಿ ಅಗ್ರಹಾರ ಗ್ರಾಮದ ಅಂಬರೀಶ್ ಎಂಬುವರಿಗೆ ಸೇರಿದ ಕ್ಯಾಪ್ಸಿಕಂ ಬೆಳೆ ಇದಾಗಿದೆ.

ಮಹಾಮಾರಿ‌ ಕೊರೊನಾ ಆತಂಕದಿಂದ ಲಾಕ್ ಡೌನ್ ಹಿನ್ನೆಲೆ ಬೆಲೆ ಕಳೆದುಕೊಂಡ ಕ್ಯಾಪ್ಸಿಕಂ ಬೆಳೆಯನ್ನು ರೈತರು ದಪ್ಪ ಮಣಸಿನಕಾಯಿ ಗಿಡಗಳನ್ನು ಕಿತ್ತುಹಾಕಿದ್ದಾರೆ.  ರೈತ ಅಂಬರೀಶ್ ಸುಮಾರು‌ ಒಂದೂವರೆ ಎಕರೆಯಲ್ಲಿ ಕ್ಯಾಪ್ಸಿಕಂ ಬೆಳೆದಿದ್ದರು.

covid curfew loss urati agrahara farmer in kolar taluk destroys capsicum crop  (2)

ರೈತ ಅಂಬರೀಶ್ ಸುಮಾರು‌ ಒಂದೂವರೆ ಎಕರೆಯಲ್ಲಿ ಕ್ಯಾಪ್ಸಿಕಂ ಬೆಳೆದಿದ್ದರು

ಒಂದು ಕೆ.ಜಿ. ದಪ್ಪ ಮಣಸಿನಕಾಯಿ 5 ರೂಪಾಯಿಗೆ ಬಿಕರಿಯಾಗುತ್ತಿರುವ ಹಿನ್ನೆಲೆ ಬೇಸತ್ತು ಬೆಳೆ‌ ನಾಶ ಮಾಡಿರುವುದಾಗಿ ರೈತ ಅಂಬರೀಶ್ ಹೇಳಿದ್ದಾರೆ. ಇದೇ ವೇಳೆ ಸರ್ಕಾರ ರೈತರ ನೆರವಿಗೆ ಧಾವಿಸುವಂತೆ ಅವರು ಆಗ್ರಹಿಸಿದ್ದಾರೆ.

ಇದನ್ನು ಓದಿ:  Horoscope – ದಿನ ಭವಿಷ್ಯ; ಮಿಥುನ ರಾಶಿಯವರಿಗೆ ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ

(covid curfew loss urati agrahara farmer in kolar taluk destroys capsicum crop)

Published On - 10:33 am, Tue, 27 April 21

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ