AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಾಕ್ ಡೌನ್ ಹಿನ್ನೆಲೆ ಬೆಲೆ ಸಿಗದೆ ದಪ್ಪ ಮಣಸಿನಕಾಯಿ ಬೆಳೆ ನಾಶ ಮಾಡಿದ ರೈತರು

ಒಂದು ಕೆ.ಜಿ. ದಪ್ಪ ಮಣಸಿನಕಾಯಿ 5 ರೂಪಾಯಿಗೆ ಬಿಕರಿಯಾಗುತ್ತಿರುವ ಹಿನ್ನೆಲೆ ಬೇಸತ್ತು ಬೆಳೆ‌ ನಾಶ ಮಾಡಿರುವುದಾಗಿ ರೈತ ಅಂಬರೀಶ್ ಹೇಳಿದ್ದಾರೆ. ಇದೇ ವೇಳೆ ಸರ್ಕಾರ ರೈತರ ನೆರವಿಗೆ ಧಾವಿಸುವಂತೆ ಅವರು ಆಗ್ರಹಿಸಿದ್ದಾರೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆ ಬೆಲೆ ಸಿಗದೆ ದಪ್ಪ ಮಣಸಿನಕಾಯಿ ಬೆಳೆ ನಾಶ ಮಾಡಿದ ರೈತರು
ಸೂಕ್ತ ಬೆಲೆ ಸಿಗದ ಹಿನ್ನೆಲೆ ದಪ್ಪ ಮಣಸಿನಕಾಯಿ ಬೆಳೆ ನಾಶ
ಸಾಧು ಶ್ರೀನಾಥ್​
|

Updated on:Apr 27, 2021 | 10:36 AM

Share

ಕೋಲಾರ: ಸೂಕ್ತ ಬೆಲೆ ಸಿಗದ ಹಿನ್ನೆಲೆ ಉರಟಿ ಅಗ್ರಹಾರದಲ್ಲಿ ದಪ್ಪ ಮಣಸಿನಕಾಯಿ ಕ್ಯಾಪ್ಸಿಕಂ (capsicum)  ಬೆಳೆಯನ್ನು ರೈತರು ನಾಶ ಮಾಡಿದ್ದಾರೆ. ಕೋಲಾರ ತಾಲೂಕಿನ ಉರಟಿ ಅಗ್ರಹಾರ ಗ್ರಾಮದ ಅಂಬರೀಶ್ ಎಂಬುವರಿಗೆ ಸೇರಿದ ಕ್ಯಾಪ್ಸಿಕಂ ಬೆಳೆ ಇದಾಗಿದೆ.

ಮಹಾಮಾರಿ‌ ಕೊರೊನಾ ಆತಂಕದಿಂದ ಲಾಕ್ ಡೌನ್ ಹಿನ್ನೆಲೆ ಬೆಲೆ ಕಳೆದುಕೊಂಡ ಕ್ಯಾಪ್ಸಿಕಂ ಬೆಳೆಯನ್ನು ರೈತರು ದಪ್ಪ ಮಣಸಿನಕಾಯಿ ಗಿಡಗಳನ್ನು ಕಿತ್ತುಹಾಕಿದ್ದಾರೆ.  ರೈತ ಅಂಬರೀಶ್ ಸುಮಾರು‌ ಒಂದೂವರೆ ಎಕರೆಯಲ್ಲಿ ಕ್ಯಾಪ್ಸಿಕಂ ಬೆಳೆದಿದ್ದರು.

covid curfew loss urati agrahara farmer in kolar taluk destroys capsicum crop  (2)

ರೈತ ಅಂಬರೀಶ್ ಸುಮಾರು‌ ಒಂದೂವರೆ ಎಕರೆಯಲ್ಲಿ ಕ್ಯಾಪ್ಸಿಕಂ ಬೆಳೆದಿದ್ದರು

ಒಂದು ಕೆ.ಜಿ. ದಪ್ಪ ಮಣಸಿನಕಾಯಿ 5 ರೂಪಾಯಿಗೆ ಬಿಕರಿಯಾಗುತ್ತಿರುವ ಹಿನ್ನೆಲೆ ಬೇಸತ್ತು ಬೆಳೆ‌ ನಾಶ ಮಾಡಿರುವುದಾಗಿ ರೈತ ಅಂಬರೀಶ್ ಹೇಳಿದ್ದಾರೆ. ಇದೇ ವೇಳೆ ಸರ್ಕಾರ ರೈತರ ನೆರವಿಗೆ ಧಾವಿಸುವಂತೆ ಅವರು ಆಗ್ರಹಿಸಿದ್ದಾರೆ.

ಇದನ್ನು ಓದಿ:  Horoscope – ದಿನ ಭವಿಷ್ಯ; ಮಿಥುನ ರಾಶಿಯವರಿಗೆ ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ

(covid curfew loss urati agrahara farmer in kolar taluk destroys capsicum crop)

Published On - 10:33 am, Tue, 27 April 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ