AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಅಂತ್ಯಕ್ರಿಯೆಗೆ ಬಾರದ ಕುಟುಂಬಸ್ಥರು; ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಂ ಯುವಕರು

ದೇಶದ ವಿವಿಧೆಡೆ ಇಂತಹ ಘಟನೆಗಳು ನಡೆದಿದೆ. ಪುಣೆಯಲ್ಲಿ ಮುಸ್ಲಿಂ ತಂಡವೊಂದು ಕೊರೊನಾ ಮೃತದೇಹಗಳ ಅಂತ್ಯಸಂಸ್ಕಾರ ಮಾಡುತ್ತಿದೆ. ಯಾರೂ ಬಾರದೆ ನಿರ್ಲಕ್ಷ್ಯಕ್ಕೆ ಒಳಗಾದ, ಕೊರೊನಾದಿಂದ ಮೃತಪಟ್ಟ ಶವಗಳಿಗೆ ಇವರು ಶವಸಂಸ್ಕಾರ ಮಾಡುತ್ತಿದ್ದಾರೆ.

ಮಹಿಳೆಯ ಅಂತ್ಯಕ್ರಿಯೆಗೆ ಬಾರದ ಕುಟುಂಬಸ್ಥರು; ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಂ ಯುವಕರು
ಮುಸ್ಲಿಂ ಯುವಕರಿಂದ ಅಂತ್ಯಸಂಸ್ಕಾರ
TV9 Web
| Edited By: |

Updated on:Aug 23, 2021 | 12:40 PM

Share

ಶಿವಮೊಗ್ಗ: ಇಲ್ಲಿನ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊರೊನಾಗೆ ರುದ್ರಿಬಾಯಿ (47) ಎಂಬವರು ಬಲಿಯಾಗಿದ್ದರು. ಆದರೆ, ಮಹಿಳೆಯ ಅಂತ್ಯಕ್ರಿಯೆಗೆ ಕುಟುಂಬಸ್ಥರು ಬಂದಿಲ್ಲ. ಆ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು ಮೃತಳ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಶಿಕಾರಿಪುರದಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಿದ್ದಾರೆ. ಮೊಹಮ್ಮದ್ ಇರ್ಫಾನ್ ಸೇರಿದಂತೆ 6 ಜನರ ತಂಡದಿಂದ ಹಿಂದೂ ವಿಧಿವಿಧಾನದ ಅನುಸಾರ ಅಂತ್ಯಸಂಸ್ಕಾರ ನಡೆಸಲಾಗಿದೆ.

ಕೊರೊನಾ ಸೋಂಕು ಹೆಚ್ಚಳ ಹಾಗೂ ಕೊರೊನಾದಿಂದ ಮೃತರಾಗುತ್ತಿರುವವರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಸರಿಯಾದ ರೀತಿಯಲ್ಲಿ ಅಂತ್ಯಸಂಸ್ಕಾರ ನಡೆಸುವುದು ಕೂಡ ಕೆಲವೆಡೆ ಕಷ್ಟ ಎಂಬಂತಾಗಿದೆ. ಈ ವೇಳೆ, ಜಾತಿ, ಧರ್ಮಕ್ಕೂ ಮೀರಿ ಮಾನವೀಯತೆಯ ಕಾರ್ಯ ನಡೆಸಿರುವುದು ಪ್ರಶಂಸೆಗೆ ಕಾರಣವಾಗಿದೆ.

ದೇಶದ ವಿವಿಧೆಡೆ ಇಂತಹ ಘಟನೆಗಳು ನಡೆದಿದೆ. ಪುಣೆಯಲ್ಲಿ ಮುಸ್ಲಿಂ ತಂಡವೊಂದು ಕೊರೊನಾ ಮೃತದೇಹಗಳ ಅಂತ್ಯಸಂಸ್ಕಾರ ಮಾಡುತ್ತಿದೆ. ಯಾರೂ ಬಾರದೆ ನಿರ್ಲಕ್ಷ್ಯಕ್ಕೆ ಒಳಗಾದ, ಕೊರೊನಾದಿಂದ ಮೃತಪಟ್ಟ ಶವಗಳಿಗೆ ಇವರು ಶವಸಂಸ್ಕಾರ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿನಿಂದ ನೂರಾರು ಮಂದಿ ಸಾವು; ಮೃತಪಟ್ಟವರ ಅಂತ್ಯಕ್ರಿಯೆಗೆ ಮುಂದಾದ ಯಾದಗಿರಿ ಸಂಘಟನೆ

ಕೊರೊನಾದಿಂದ ಪಾರಾಗಲು 2 ಮಾಸ್ಕ್ ಧರಿಸುವುದು ಪರಿಣಾಮಕಾರಿ; ಆದರೆ ಧರಿಸುವ ಕ್ರಮ ಯಾವುದು? ಇಲ್ಲಿದೆ ಮಾಹಿತಿ..

Published On - 5:47 pm, Mon, 10 May 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ