AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಅಂತ್ಯಕ್ರಿಯೆಗೆ ಬಾರದ ಕುಟುಂಬಸ್ಥರು; ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಂ ಯುವಕರು

ದೇಶದ ವಿವಿಧೆಡೆ ಇಂತಹ ಘಟನೆಗಳು ನಡೆದಿದೆ. ಪುಣೆಯಲ್ಲಿ ಮುಸ್ಲಿಂ ತಂಡವೊಂದು ಕೊರೊನಾ ಮೃತದೇಹಗಳ ಅಂತ್ಯಸಂಸ್ಕಾರ ಮಾಡುತ್ತಿದೆ. ಯಾರೂ ಬಾರದೆ ನಿರ್ಲಕ್ಷ್ಯಕ್ಕೆ ಒಳಗಾದ, ಕೊರೊನಾದಿಂದ ಮೃತಪಟ್ಟ ಶವಗಳಿಗೆ ಇವರು ಶವಸಂಸ್ಕಾರ ಮಾಡುತ್ತಿದ್ದಾರೆ.

ಮಹಿಳೆಯ ಅಂತ್ಯಕ್ರಿಯೆಗೆ ಬಾರದ ಕುಟುಂಬಸ್ಥರು; ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಂ ಯುವಕರು
ಮುಸ್ಲಿಂ ಯುವಕರಿಂದ ಅಂತ್ಯಸಂಸ್ಕಾರ
TV9 Web
| Edited By: |

Updated on:Aug 23, 2021 | 12:40 PM

Share

ಶಿವಮೊಗ್ಗ: ಇಲ್ಲಿನ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊರೊನಾಗೆ ರುದ್ರಿಬಾಯಿ (47) ಎಂಬವರು ಬಲಿಯಾಗಿದ್ದರು. ಆದರೆ, ಮಹಿಳೆಯ ಅಂತ್ಯಕ್ರಿಯೆಗೆ ಕುಟುಂಬಸ್ಥರು ಬಂದಿಲ್ಲ. ಆ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು ಮೃತಳ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಶಿಕಾರಿಪುರದಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಿದ್ದಾರೆ. ಮೊಹಮ್ಮದ್ ಇರ್ಫಾನ್ ಸೇರಿದಂತೆ 6 ಜನರ ತಂಡದಿಂದ ಹಿಂದೂ ವಿಧಿವಿಧಾನದ ಅನುಸಾರ ಅಂತ್ಯಸಂಸ್ಕಾರ ನಡೆಸಲಾಗಿದೆ.

ಕೊರೊನಾ ಸೋಂಕು ಹೆಚ್ಚಳ ಹಾಗೂ ಕೊರೊನಾದಿಂದ ಮೃತರಾಗುತ್ತಿರುವವರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಸರಿಯಾದ ರೀತಿಯಲ್ಲಿ ಅಂತ್ಯಸಂಸ್ಕಾರ ನಡೆಸುವುದು ಕೂಡ ಕೆಲವೆಡೆ ಕಷ್ಟ ಎಂಬಂತಾಗಿದೆ. ಈ ವೇಳೆ, ಜಾತಿ, ಧರ್ಮಕ್ಕೂ ಮೀರಿ ಮಾನವೀಯತೆಯ ಕಾರ್ಯ ನಡೆಸಿರುವುದು ಪ್ರಶಂಸೆಗೆ ಕಾರಣವಾಗಿದೆ.

ದೇಶದ ವಿವಿಧೆಡೆ ಇಂತಹ ಘಟನೆಗಳು ನಡೆದಿದೆ. ಪುಣೆಯಲ್ಲಿ ಮುಸ್ಲಿಂ ತಂಡವೊಂದು ಕೊರೊನಾ ಮೃತದೇಹಗಳ ಅಂತ್ಯಸಂಸ್ಕಾರ ಮಾಡುತ್ತಿದೆ. ಯಾರೂ ಬಾರದೆ ನಿರ್ಲಕ್ಷ್ಯಕ್ಕೆ ಒಳಗಾದ, ಕೊರೊನಾದಿಂದ ಮೃತಪಟ್ಟ ಶವಗಳಿಗೆ ಇವರು ಶವಸಂಸ್ಕಾರ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿನಿಂದ ನೂರಾರು ಮಂದಿ ಸಾವು; ಮೃತಪಟ್ಟವರ ಅಂತ್ಯಕ್ರಿಯೆಗೆ ಮುಂದಾದ ಯಾದಗಿರಿ ಸಂಘಟನೆ

ಕೊರೊನಾದಿಂದ ಪಾರಾಗಲು 2 ಮಾಸ್ಕ್ ಧರಿಸುವುದು ಪರಿಣಾಮಕಾರಿ; ಆದರೆ ಧರಿಸುವ ಕ್ರಮ ಯಾವುದು? ಇಲ್ಲಿದೆ ಮಾಹಿತಿ..

Published On - 5:47 pm, Mon, 10 May 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್