AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಅಂತ್ಯಕ್ರಿಯೆಗೆ ಬಾರದ ಕುಟುಂಬಸ್ಥರು; ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಂ ಯುವಕರು

ದೇಶದ ವಿವಿಧೆಡೆ ಇಂತಹ ಘಟನೆಗಳು ನಡೆದಿದೆ. ಪುಣೆಯಲ್ಲಿ ಮುಸ್ಲಿಂ ತಂಡವೊಂದು ಕೊರೊನಾ ಮೃತದೇಹಗಳ ಅಂತ್ಯಸಂಸ್ಕಾರ ಮಾಡುತ್ತಿದೆ. ಯಾರೂ ಬಾರದೆ ನಿರ್ಲಕ್ಷ್ಯಕ್ಕೆ ಒಳಗಾದ, ಕೊರೊನಾದಿಂದ ಮೃತಪಟ್ಟ ಶವಗಳಿಗೆ ಇವರು ಶವಸಂಸ್ಕಾರ ಮಾಡುತ್ತಿದ್ದಾರೆ.

ಮಹಿಳೆಯ ಅಂತ್ಯಕ್ರಿಯೆಗೆ ಬಾರದ ಕುಟುಂಬಸ್ಥರು; ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಂ ಯುವಕರು
ಮುಸ್ಲಿಂ ಯುವಕರಿಂದ ಅಂತ್ಯಸಂಸ್ಕಾರ
TV9 Web
| Edited By: |

Updated on:Aug 23, 2021 | 12:40 PM

Share

ಶಿವಮೊಗ್ಗ: ಇಲ್ಲಿನ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊರೊನಾಗೆ ರುದ್ರಿಬಾಯಿ (47) ಎಂಬವರು ಬಲಿಯಾಗಿದ್ದರು. ಆದರೆ, ಮಹಿಳೆಯ ಅಂತ್ಯಕ್ರಿಯೆಗೆ ಕುಟುಂಬಸ್ಥರು ಬಂದಿಲ್ಲ. ಆ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು ಮೃತಳ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಶಿಕಾರಿಪುರದಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಿದ್ದಾರೆ. ಮೊಹಮ್ಮದ್ ಇರ್ಫಾನ್ ಸೇರಿದಂತೆ 6 ಜನರ ತಂಡದಿಂದ ಹಿಂದೂ ವಿಧಿವಿಧಾನದ ಅನುಸಾರ ಅಂತ್ಯಸಂಸ್ಕಾರ ನಡೆಸಲಾಗಿದೆ.

ಕೊರೊನಾ ಸೋಂಕು ಹೆಚ್ಚಳ ಹಾಗೂ ಕೊರೊನಾದಿಂದ ಮೃತರಾಗುತ್ತಿರುವವರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಸರಿಯಾದ ರೀತಿಯಲ್ಲಿ ಅಂತ್ಯಸಂಸ್ಕಾರ ನಡೆಸುವುದು ಕೂಡ ಕೆಲವೆಡೆ ಕಷ್ಟ ಎಂಬಂತಾಗಿದೆ. ಈ ವೇಳೆ, ಜಾತಿ, ಧರ್ಮಕ್ಕೂ ಮೀರಿ ಮಾನವೀಯತೆಯ ಕಾರ್ಯ ನಡೆಸಿರುವುದು ಪ್ರಶಂಸೆಗೆ ಕಾರಣವಾಗಿದೆ.

ದೇಶದ ವಿವಿಧೆಡೆ ಇಂತಹ ಘಟನೆಗಳು ನಡೆದಿದೆ. ಪುಣೆಯಲ್ಲಿ ಮುಸ್ಲಿಂ ತಂಡವೊಂದು ಕೊರೊನಾ ಮೃತದೇಹಗಳ ಅಂತ್ಯಸಂಸ್ಕಾರ ಮಾಡುತ್ತಿದೆ. ಯಾರೂ ಬಾರದೆ ನಿರ್ಲಕ್ಷ್ಯಕ್ಕೆ ಒಳಗಾದ, ಕೊರೊನಾದಿಂದ ಮೃತಪಟ್ಟ ಶವಗಳಿಗೆ ಇವರು ಶವಸಂಸ್ಕಾರ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿನಿಂದ ನೂರಾರು ಮಂದಿ ಸಾವು; ಮೃತಪಟ್ಟವರ ಅಂತ್ಯಕ್ರಿಯೆಗೆ ಮುಂದಾದ ಯಾದಗಿರಿ ಸಂಘಟನೆ

ಕೊರೊನಾದಿಂದ ಪಾರಾಗಲು 2 ಮಾಸ್ಕ್ ಧರಿಸುವುದು ಪರಿಣಾಮಕಾರಿ; ಆದರೆ ಧರಿಸುವ ಕ್ರಮ ಯಾವುದು? ಇಲ್ಲಿದೆ ಮಾಹಿತಿ..

Published On - 5:47 pm, Mon, 10 May 21

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ