AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಅಂತ್ಯಕ್ರಿಯೆಗೆ ಬಾರದ ಕುಟುಂಬಸ್ಥರು; ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಂ ಯುವಕರು

ದೇಶದ ವಿವಿಧೆಡೆ ಇಂತಹ ಘಟನೆಗಳು ನಡೆದಿದೆ. ಪುಣೆಯಲ್ಲಿ ಮುಸ್ಲಿಂ ತಂಡವೊಂದು ಕೊರೊನಾ ಮೃತದೇಹಗಳ ಅಂತ್ಯಸಂಸ್ಕಾರ ಮಾಡುತ್ತಿದೆ. ಯಾರೂ ಬಾರದೆ ನಿರ್ಲಕ್ಷ್ಯಕ್ಕೆ ಒಳಗಾದ, ಕೊರೊನಾದಿಂದ ಮೃತಪಟ್ಟ ಶವಗಳಿಗೆ ಇವರು ಶವಸಂಸ್ಕಾರ ಮಾಡುತ್ತಿದ್ದಾರೆ.

ಮಹಿಳೆಯ ಅಂತ್ಯಕ್ರಿಯೆಗೆ ಬಾರದ ಕುಟುಂಬಸ್ಥರು; ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಂ ಯುವಕರು
ಮುಸ್ಲಿಂ ಯುವಕರಿಂದ ಅಂತ್ಯಸಂಸ್ಕಾರ
TV9 Web
| Edited By: |

Updated on:Aug 23, 2021 | 12:40 PM

Share

ಶಿವಮೊಗ್ಗ: ಇಲ್ಲಿನ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊರೊನಾಗೆ ರುದ್ರಿಬಾಯಿ (47) ಎಂಬವರು ಬಲಿಯಾಗಿದ್ದರು. ಆದರೆ, ಮಹಿಳೆಯ ಅಂತ್ಯಕ್ರಿಯೆಗೆ ಕುಟುಂಬಸ್ಥರು ಬಂದಿಲ್ಲ. ಆ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು ಮೃತಳ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಶಿಕಾರಿಪುರದಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಿದ್ದಾರೆ. ಮೊಹಮ್ಮದ್ ಇರ್ಫಾನ್ ಸೇರಿದಂತೆ 6 ಜನರ ತಂಡದಿಂದ ಹಿಂದೂ ವಿಧಿವಿಧಾನದ ಅನುಸಾರ ಅಂತ್ಯಸಂಸ್ಕಾರ ನಡೆಸಲಾಗಿದೆ.

ಕೊರೊನಾ ಸೋಂಕು ಹೆಚ್ಚಳ ಹಾಗೂ ಕೊರೊನಾದಿಂದ ಮೃತರಾಗುತ್ತಿರುವವರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಸರಿಯಾದ ರೀತಿಯಲ್ಲಿ ಅಂತ್ಯಸಂಸ್ಕಾರ ನಡೆಸುವುದು ಕೂಡ ಕೆಲವೆಡೆ ಕಷ್ಟ ಎಂಬಂತಾಗಿದೆ. ಈ ವೇಳೆ, ಜಾತಿ, ಧರ್ಮಕ್ಕೂ ಮೀರಿ ಮಾನವೀಯತೆಯ ಕಾರ್ಯ ನಡೆಸಿರುವುದು ಪ್ರಶಂಸೆಗೆ ಕಾರಣವಾಗಿದೆ.

ದೇಶದ ವಿವಿಧೆಡೆ ಇಂತಹ ಘಟನೆಗಳು ನಡೆದಿದೆ. ಪುಣೆಯಲ್ಲಿ ಮುಸ್ಲಿಂ ತಂಡವೊಂದು ಕೊರೊನಾ ಮೃತದೇಹಗಳ ಅಂತ್ಯಸಂಸ್ಕಾರ ಮಾಡುತ್ತಿದೆ. ಯಾರೂ ಬಾರದೆ ನಿರ್ಲಕ್ಷ್ಯಕ್ಕೆ ಒಳಗಾದ, ಕೊರೊನಾದಿಂದ ಮೃತಪಟ್ಟ ಶವಗಳಿಗೆ ಇವರು ಶವಸಂಸ್ಕಾರ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿನಿಂದ ನೂರಾರು ಮಂದಿ ಸಾವು; ಮೃತಪಟ್ಟವರ ಅಂತ್ಯಕ್ರಿಯೆಗೆ ಮುಂದಾದ ಯಾದಗಿರಿ ಸಂಘಟನೆ

ಕೊರೊನಾದಿಂದ ಪಾರಾಗಲು 2 ಮಾಸ್ಕ್ ಧರಿಸುವುದು ಪರಿಣಾಮಕಾರಿ; ಆದರೆ ಧರಿಸುವ ಕ್ರಮ ಯಾವುದು? ಇಲ್ಲಿದೆ ಮಾಹಿತಿ..

Published On - 5:47 pm, Mon, 10 May 21

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ