AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಪ್ಪ ಯಾತ್ರೆಗೆ ತೆರಳುವ ಕರ್ನಾಟಕದ ಭಕ್ತರಿಗೆ ವಿಶೇಷ ಸೂಚನೆ

ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ಕೇರಳ ಸರ್ಕಾರದ ಆದೇಶದನ್ವಯ, ಕರ್ನಾಟಕ ರಾಜ್ಯದ ಭಕ್ತರಿಗೆ ಕೆಲವು ಸೂಚನೆಗಳನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ. ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೈಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ. -ಶಬರಿಮಲೈ ವೆಬ್ ಸೈಟ್​ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ […]

ಅಯ್ಯಪ್ಪ ಯಾತ್ರೆಗೆ ತೆರಳುವ ಕರ್ನಾಟಕದ ಭಕ್ತರಿಗೆ ವಿಶೇಷ ಸೂಚನೆ
ಆಯೇಷಾ ಬಾನು
|

Updated on: Nov 06, 2020 | 2:49 PM

Share

ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ಕೇರಳ ಸರ್ಕಾರದ ಆದೇಶದನ್ವಯ, ಕರ್ನಾಟಕ ರಾಜ್ಯದ ಭಕ್ತರಿಗೆ ಕೆಲವು ಸೂಚನೆಗಳನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ.

ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೈಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ. -ಶಬರಿಮಲೈ ವೆಬ್ ಸೈಟ್​ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತೆ. ಹೀಗಾಗಿ ಯಾತ್ರೆಗೆ ತೆರಳುವ ಮುನ್ನ ನೋಂದಣಿ ಮಾಡುವುದು ಕಡ್ಡಾಯ. -ಒಂದು ದಿನಕ್ಕೆ 1 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ವಾರಾಂತ್ಯಕ್ಕೆ ಅದನ್ನು ಎರಡು ಸಾವಿರಕ್ಕೆ ಹೆಚ್ಚಿಸಲಾಗುತ್ತೆ. -ದೇವರ ದರ್ಶನಕ್ಕೂ 48 ಗಂಟೆಯ ಮುನ್ನ ಕೋವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ. -10 ವರ್ಷದೊಳಗಿನ ಹಾಗೂ 60 ವರ್ಷ ಮೇಲ್ಪಟ್ಟ ಭಕ್ತರಿಗೆ ಅವಕಾಶ ಇರುವುದಿಲ್ಲ. -ಬಿಪಿಎಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಹೊಂದಿರುವವರು ಯಾತ್ರೆಗೆ ಹೋಗುವಾಗ ತೆಗೆದುಕೊಂಡು ಹೋಗಬೇಕು -ಪಂಪಾನದಿ ಸ್ನಾನ ಇರೋದಿಲ್ಲ

Follow Us
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ