AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಪ್ಪ ಯಾತ್ರೆಗೆ ತೆರಳುವ ಕರ್ನಾಟಕದ ಭಕ್ತರಿಗೆ ವಿಶೇಷ ಸೂಚನೆ

ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ಕೇರಳ ಸರ್ಕಾರದ ಆದೇಶದನ್ವಯ, ಕರ್ನಾಟಕ ರಾಜ್ಯದ ಭಕ್ತರಿಗೆ ಕೆಲವು ಸೂಚನೆಗಳನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ. ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೈಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ. -ಶಬರಿಮಲೈ ವೆಬ್ ಸೈಟ್​ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ […]

ಅಯ್ಯಪ್ಪ ಯಾತ್ರೆಗೆ ತೆರಳುವ ಕರ್ನಾಟಕದ ಭಕ್ತರಿಗೆ ವಿಶೇಷ ಸೂಚನೆ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 06, 2020 | 2:49 PM

Share

ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ಕೇರಳ ಸರ್ಕಾರದ ಆದೇಶದನ್ವಯ, ಕರ್ನಾಟಕ ರಾಜ್ಯದ ಭಕ್ತರಿಗೆ ಕೆಲವು ಸೂಚನೆಗಳನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ.

ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೈಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ. -ಶಬರಿಮಲೈ ವೆಬ್ ಸೈಟ್​ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತೆ. ಹೀಗಾಗಿ ಯಾತ್ರೆಗೆ ತೆರಳುವ ಮುನ್ನ ನೋಂದಣಿ ಮಾಡುವುದು ಕಡ್ಡಾಯ. -ಒಂದು ದಿನಕ್ಕೆ 1 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ವಾರಾಂತ್ಯಕ್ಕೆ ಅದನ್ನು ಎರಡು ಸಾವಿರಕ್ಕೆ ಹೆಚ್ಚಿಸಲಾಗುತ್ತೆ. -ದೇವರ ದರ್ಶನಕ್ಕೂ 48 ಗಂಟೆಯ ಮುನ್ನ ಕೋವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ. -10 ವರ್ಷದೊಳಗಿನ ಹಾಗೂ 60 ವರ್ಷ ಮೇಲ್ಪಟ್ಟ ಭಕ್ತರಿಗೆ ಅವಕಾಶ ಇರುವುದಿಲ್ಲ. -ಬಿಪಿಎಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಹೊಂದಿರುವವರು ಯಾತ್ರೆಗೆ ಹೋಗುವಾಗ ತೆಗೆದುಕೊಂಡು ಹೋಗಬೇಕು -ಪಂಪಾನದಿ ಸ್ನಾನ ಇರೋದಿಲ್ಲ

Follow Us
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ