AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಪ್ಪ ಯಾತ್ರೆಗೆ ತೆರಳುವ ಕರ್ನಾಟಕದ ಭಕ್ತರಿಗೆ ವಿಶೇಷ ಸೂಚನೆ

ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ಕೇರಳ ಸರ್ಕಾರದ ಆದೇಶದನ್ವಯ, ಕರ್ನಾಟಕ ರಾಜ್ಯದ ಭಕ್ತರಿಗೆ ಕೆಲವು ಸೂಚನೆಗಳನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ. ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೈಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ. -ಶಬರಿಮಲೈ ವೆಬ್ ಸೈಟ್​ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ […]

ಅಯ್ಯಪ್ಪ ಯಾತ್ರೆಗೆ ತೆರಳುವ ಕರ್ನಾಟಕದ ಭಕ್ತರಿಗೆ ವಿಶೇಷ ಸೂಚನೆ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 06, 2020 | 2:49 PM

Share

ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ಕೇರಳ ಸರ್ಕಾರದ ಆದೇಶದನ್ವಯ, ಕರ್ನಾಟಕ ರಾಜ್ಯದ ಭಕ್ತರಿಗೆ ಕೆಲವು ಸೂಚನೆಗಳನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ.

ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೈಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ. -ಶಬರಿಮಲೈ ವೆಬ್ ಸೈಟ್​ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತೆ. ಹೀಗಾಗಿ ಯಾತ್ರೆಗೆ ತೆರಳುವ ಮುನ್ನ ನೋಂದಣಿ ಮಾಡುವುದು ಕಡ್ಡಾಯ. -ಒಂದು ದಿನಕ್ಕೆ 1 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ವಾರಾಂತ್ಯಕ್ಕೆ ಅದನ್ನು ಎರಡು ಸಾವಿರಕ್ಕೆ ಹೆಚ್ಚಿಸಲಾಗುತ್ತೆ. -ದೇವರ ದರ್ಶನಕ್ಕೂ 48 ಗಂಟೆಯ ಮುನ್ನ ಕೋವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ. -10 ವರ್ಷದೊಳಗಿನ ಹಾಗೂ 60 ವರ್ಷ ಮೇಲ್ಪಟ್ಟ ಭಕ್ತರಿಗೆ ಅವಕಾಶ ಇರುವುದಿಲ್ಲ. -ಬಿಪಿಎಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಹೊಂದಿರುವವರು ಯಾತ್ರೆಗೆ ಹೋಗುವಾಗ ತೆಗೆದುಕೊಂಡು ಹೋಗಬೇಕು -ಪಂಪಾನದಿ ಸ್ನಾನ ಇರೋದಿಲ್ಲ

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್