AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಪ್ಪ ಯಾತ್ರೆಗೆ ತೆರಳುವ ಕರ್ನಾಟಕದ ಭಕ್ತರಿಗೆ ವಿಶೇಷ ಸೂಚನೆ

ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ಕೇರಳ ಸರ್ಕಾರದ ಆದೇಶದನ್ವಯ, ಕರ್ನಾಟಕ ರಾಜ್ಯದ ಭಕ್ತರಿಗೆ ಕೆಲವು ಸೂಚನೆಗಳನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ. ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೈಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ. -ಶಬರಿಮಲೈ ವೆಬ್ ಸೈಟ್​ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ […]

ಅಯ್ಯಪ್ಪ ಯಾತ್ರೆಗೆ ತೆರಳುವ ಕರ್ನಾಟಕದ ಭಕ್ತರಿಗೆ ವಿಶೇಷ ಸೂಚನೆ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 06, 2020 | 2:49 PM

Share

ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ಕೇರಳ ಸರ್ಕಾರದ ಆದೇಶದನ್ವಯ, ಕರ್ನಾಟಕ ರಾಜ್ಯದ ಭಕ್ತರಿಗೆ ಕೆಲವು ಸೂಚನೆಗಳನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ.

ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೈಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ. -ಶಬರಿಮಲೈ ವೆಬ್ ಸೈಟ್​ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತೆ. ಹೀಗಾಗಿ ಯಾತ್ರೆಗೆ ತೆರಳುವ ಮುನ್ನ ನೋಂದಣಿ ಮಾಡುವುದು ಕಡ್ಡಾಯ. -ಒಂದು ದಿನಕ್ಕೆ 1 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ವಾರಾಂತ್ಯಕ್ಕೆ ಅದನ್ನು ಎರಡು ಸಾವಿರಕ್ಕೆ ಹೆಚ್ಚಿಸಲಾಗುತ್ತೆ. -ದೇವರ ದರ್ಶನಕ್ಕೂ 48 ಗಂಟೆಯ ಮುನ್ನ ಕೋವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ. -10 ವರ್ಷದೊಳಗಿನ ಹಾಗೂ 60 ವರ್ಷ ಮೇಲ್ಪಟ್ಟ ಭಕ್ತರಿಗೆ ಅವಕಾಶ ಇರುವುದಿಲ್ಲ. -ಬಿಪಿಎಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಹೊಂದಿರುವವರು ಯಾತ್ರೆಗೆ ಹೋಗುವಾಗ ತೆಗೆದುಕೊಂಡು ಹೋಗಬೇಕು -ಪಂಪಾನದಿ ಸ್ನಾನ ಇರೋದಿಲ್ಲ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ