AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯದು ಅದ್ಯಾವ ಗಣಿತಶಾಸ್ತ್ರವೋ, ಯಾವ ಲೆಕ್ಕಾಚಾರವೂ ನಂಗೆ ಗೊತ್ತಿಲ್ಲ: ಸುರೇಶ್​ ಕುಮಾರ್

ಬೆಂಗಳೂರು: ಕೊವಿಡ್​ ಪರಿಕರ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪಿಸಿರುವ ಸಿದ್ದರಾಮಯ್ಯಗೆ ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿರುಗೇಟು ನೀಡಿದ್ದಾರೆ. ಲೆಕ್ಕ ಕೊಡಿ ಎಂದು ಸಿದ್ದರಾಮಯ್ಯ ಕೇಳಿದರು. ಅದಕ್ಕೆ ನಾವು ಲೆಕ್ಕ ಕೊಟ್ಟಿದ್ದೆವು. ಈಗ ಪದೇ ಪದೇ ಲೆಕ್ಕ ಕೊಡಿ ಅಂತಾ ಆರೋಪ ಮಾಡುತ್ತಿರೋದ್ರಿಂದ ಅವರ ಉದ್ದೇಶವೇ ಬೇರೆ ಇದ್ದ ಹಾಗೆ ಅನ್ನಿಸುತ್ತದೆ. ನಾವು ಖರೀದಿ ಮಾಡಿರೋದೇ 500 ಕೋಟಿ ರೂಪಾಯಿಗಳ ಆಸುಪಾಸಿನಲ್ಲಿ. ಆದ್ರೆ ಸಿದ್ದರಾಮಯ್ಯನವರು 2 ಸಾವಿರ ಕೋಟಿ ಹಗರಣ ಅಂತಿದ್ದಾರೆ. ಇದ್ಯಾವ ಗಣಿತಶಾಸ್ತ್ರವೋ […]

ಸಿದ್ದರಾಮಯ್ಯದು ಅದ್ಯಾವ ಗಣಿತಶಾಸ್ತ್ರವೋ, ಯಾವ ಲೆಕ್ಕಾಚಾರವೂ ನಂಗೆ ಗೊತ್ತಿಲ್ಲ: ಸುರೇಶ್​ ಕುಮಾರ್
KUSHAL V
| Edited By: |

Updated on:Jul 24, 2020 | 8:26 PM

Share

ಬೆಂಗಳೂರು: ಕೊವಿಡ್​ ಪರಿಕರ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪಿಸಿರುವ ಸಿದ್ದರಾಮಯ್ಯಗೆ ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.

ಲೆಕ್ಕ ಕೊಡಿ ಎಂದು ಸಿದ್ದರಾಮಯ್ಯ ಕೇಳಿದರು. ಅದಕ್ಕೆ ನಾವು ಲೆಕ್ಕ ಕೊಟ್ಟಿದ್ದೆವು. ಈಗ ಪದೇ ಪದೇ ಲೆಕ್ಕ ಕೊಡಿ ಅಂತಾ ಆರೋಪ ಮಾಡುತ್ತಿರೋದ್ರಿಂದ ಅವರ ಉದ್ದೇಶವೇ ಬೇರೆ ಇದ್ದ ಹಾಗೆ ಅನ್ನಿಸುತ್ತದೆ.

ನಾವು ಖರೀದಿ ಮಾಡಿರೋದೇ 500 ಕೋಟಿ ರೂಪಾಯಿಗಳ ಆಸುಪಾಸಿನಲ್ಲಿ. ಆದ್ರೆ ಸಿದ್ದರಾಮಯ್ಯನವರು 2 ಸಾವಿರ ಕೋಟಿ ಹಗರಣ ಅಂತಿದ್ದಾರೆ. ಇದ್ಯಾವ ಗಣಿತಶಾಸ್ತ್ರವೋ ಗೊತ್ತಿಲ್ಲ. ಇದು ಯಾವ ಲೆಕ್ಕಾಚಾರ ಅಂತಾ ನಂಗೆ ಗೊತ್ತಿಲ್ಲ ಎಂದು ಸುರೇಶ್​ ಕುಮಾರ್​ ತಿರುಗೇಟು ನೀಡಿದ್ದಾರೆ.

Published On - 1:53 pm, Thu, 23 July 20

Follow Us
KUSHAL V
KUSHAL V
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ