AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಮಿಮ್ಸ್‌ನಲ್ಲಿ ಕೊರೊನಾ ಸೋಂಕಿತರ ಪರದಾಟ; ಬೆಡ್ ಇಲ್ಲದೆ ಕುಳಿತಲ್ಲೇ ಆಕ್ಸಿಜನ್ ಪಡೆಯುವ ದುಃಸ್ಥಿತಿ ನಿರ್ಮಾಣ

ಮಿಮ್ಸ್ ಆಸ್ಪತ್ರೆಯಲ್ಲಿ ಸೋಂಕಿರು ಬೆಡ್​ನ ಅಭಾವದಿಂದ ಕುಳಿತಲ್ಲೇ ಆಕ್ಸಿಜನ್ ಪಡೆಯುವ ದುಃಸ್ಥಿತಿ ನಿರ್ಮಾಣವಾಗಿದ್ದು, ಕಾರಿಡಾರ್‌ನಲ್ಲಿಯೇ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಒಬ್ಬರ ಇಬ್ಬರ ಸಮಸ್ಯೆ ಅಲ್ಲ ಬರೋಬ್ಬರಿ 50ಕ್ಕೂ ಹೆಚ್ಚು ಜನ ಹೀಗೆ ನರಳಾಡುತ್ತಿದ್ದಾರೆ.

ಮಂಡ್ಯದ ಮಿಮ್ಸ್‌ನಲ್ಲಿ ಕೊರೊನಾ ಸೋಂಕಿತರ ಪರದಾಟ; ಬೆಡ್ ಇಲ್ಲದೆ ಕುಳಿತಲ್ಲೇ ಆಕ್ಸಿಜನ್ ಪಡೆಯುವ ದುಃಸ್ಥಿತಿ ನಿರ್ಮಾಣ
ಬೆಡ್ ಇಲ್ಲದೆ ಚೆರ್​ನಲ್ಲಿ ಕುಳಿತು ಚಿಕಿತ್ಸೆ ಪಡೆಯುತ್ತಿರುವ ದೃಶ್ಯ
preethi shettigar
|

Updated on: May 10, 2021 | 2:50 PM

Share

ಮಂಡ್ಯ: ಕೊರೊನಾ ಎರಡನೇ ಅಲೆ ವೇಗಗತಿಯಲ್ಲಿ ಹಬ್ಬಿದ್ದು, ಸೋಂಕಿತ ಸಂಖ್ಯೆ ದಿನೇ ದಿನೆ ಹೆಚ್ಚಳವಾಗುತ್ತಿದೆ. ಇದರ ಜೊತೆಗೆ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಈ ಮಧ್ಯೆ ಕೊವಿಡ್ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ, ಆಕ್ಸಿಜನ್ ಮತ್ತು ವೆಂಟಿಲೇಟರ್ ಕೊರತೆ ಇದೆ ಎನ್ನುವ ಕೂಗು ಕೂಡ ಕೇಳಿಬರುತ್ತದೆ. ಈ ಸಾಲಿಗೆ ಮಂಡ್ಯ ಕೂಡ ಸೆರ್ಪಡೆಯಾಗಿದ್ದು, ಜಿಲ್ಲೆಯ ಮಿಮ್ಸ್ ಆಸ್ಪತ್ರೆಯಲ್ಲಿ ಸೋಂಕಿತರು ಬೆಡ್ ಇಲ್ಲದೆ ನರಳಾಡುತ್ತಿದ್ದಾರೆ.

ಮಿಮ್ಸ್ ಆಸ್ಪತ್ರೆಯಲ್ಲಿ ಸೋಂಕಿರು ಬೆಡ್​ನ ಅಭಾವದಿಂದ ಕುಳಿತಲ್ಲೇ ಆಕ್ಸಿಜನ್ ಪಡೆಯುವ ದುಃಸ್ಥಿತಿ ನಿರ್ಮಾಣವಾಗಿದ್ದು, ಕಾರಿಡಾರ್‌ನಲ್ಲಿಯೇ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಒಬ್ಬರ ಇಬ್ಬರ ಸಮಸ್ಯೆ ಅಲ್ಲ ಬರೋಬ್ಬರಿ 50ಕ್ಕೂ ಹೆಚ್ಚು ಜನ ಹೀಗೆ ನರಳಾಡುತ್ತಿದ್ದಾರೆ. ಇದರ ಜೊತೆಗೆ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಕೊರೊನಾ ಸೋಂಕಿತರು ಆಸ್ಪತ್ರೆಯಲ್ಲಿ ನರಕ ಅನುಭವಿಸುತ್ತಿದ್ದಾರೆ.

ಇನ್ನು ಎಮರ್​ಜೆನ್ಸಿ ವಾರ್ಡ್​ ಪಕ್ಕದಲ್ಲಿಯೇ ಜನ ಫ್ಯಾನ್​ಗಳಿಲ್ಲದೆ ನರಳಾಡುತ್ತಿದ್ದು, ಸೋಂಕಿತರ ಸಂಬಂಧಿಕರು ತಮ್ಮ ಮೊಬೈಲ್​ಗಳನ್ನೇ ಟಾರ್ಚ್ ಮಾಡಿಕೊಂಡಿದ್ದಾರೆ. ಇನ್ನು ಕೈ ಮತ್ತು ಮೆಡಿಕಲ್ ರಿಪೋರ್ಟ್​ಗಳನ್ನೇ ಫ್ಯಾನ್​ಗಳನ್ನಾಗಿ ಮಾಡಿಕೊಂಡಿದ್ದಾರೆ. ಸದ್ಯ ಸಂಕಷ್ಟದಲ್ಲಿರುವ ಜನರಿಗೆ ಸೂಕ್ತ ಚಿಕಿತ್ಸೆ ಕೊಡಿ ಎಂದು ರೋಗಿಗಳ ಸಂಬಂಧಿಕರು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲ; 4 ದಿನದಿಂದ ತುಮಕೂರಿನ ವ್ಯಕ್ತಿ ಪರದಾಟ

ಗದಗದಲ್ಲೂ ಶುರುವಾಗಿದೆ ಬೆಡ್ಗಾಗಿ ಹಾಹಾಕಾರ.. ಜಿಮ್ಸ್‌ ಆಸ್ಪತ್ರೆಯಲ್ಲಿ ಡಿಸ್ಚಾರ್ಜ್ ಆದ್ರೆ ಮಾತ್ರ ಸೋಂಕಿತರಿಗೆ ಬೆಡ್

Follow Us
preethi shettigar
preethi shettigar
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು