AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ತಲುಪಿದ ಕೊವಿಶೀಲ್ಡ್ ಲಸಿಕೆ..

ಪುಣೆಯ ಸೆರಮ್ ಇನ್ಸ್‌ಟಿಟ್ಯೂಟ್‌ನಿಂದ ಕೊವಿಶೀಲ್ಡ್ ಲಸಿಕೆ ಹೊತ್ತ ವಿಶೇಷ ವಿಮಾನ ಸ್ಪೈಸ್ ಜೆಟ್ ದೇವನಹಳ್ಳಿ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಿದೆ.

ಬೆಂಗಳೂರು ತಲುಪಿದ ಕೊವಿಶೀಲ್ಡ್ ಲಸಿಕೆ..
ಬೆಂಗಳೂರು ತಲುಪಿದ ಕೊವಿಶೀಲ್ಡ್ ಲಸಿಕೆ.
ಆಯೇಷಾ ಬಾನು
|

Updated on:Jan 12, 2021 | 3:48 PM

Share

ಬೆಂಗಳೂರು: ಪುಣೆಯ ಸೆರಮ್ ಇನ್ಸ್‌ಟಿಟ್ಯೂಟ್‌ನಿಂದ ಕೊವಿಶೀಲ್ಡ್ ಲಸಿಕೆ ಹೊತ್ತ ವಿಶೇಷ ವಿಮಾನ ಸ್ಪೈಸ್ ಜೆಟ್ ದೇವನಹಳ್ಳಿ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಿದೆ. ಕೆಲ ಹೊತ್ತಿನಲ್ಲೇ ಏರ್​ಪೋರ್ಟ್​ನಿಂದ ವ್ಯಾಕ್ಸಿನ್ ಸೆಂಟರ್​ಗಳಿಗೆ ಲಸಿಕೆಯನ್ನು ರವಾನೆ ಮಾಡಲಾಗುತ್ತೆ.

6 ಲಕ್ಷ 48 ಸಾವಿರದ 500 ಡೋಸ್ ವ್ಯಾಕ್ಸಿನ್​ನನ್ನು 54 ಬಾಕ್ಸ್​ಗಳಲ್ಲಿ ತರಲಾಗಿದೆ. ಇದು 1,728 ಕೆಜಿ ತೂಕವಿದ್ದು ಆರೋಗ್ಯ ಇಲಾಖೆಯ ಉಪ ನಿರ್ದೇಶಕಿ ನೇತೃತ್ವದಲ್ಲಿ ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಬಳಿಯ ಆರೋಗ್ಯ ಇಲಾಖೆಯಲ್ಲಿ ಲಸಿಕೆ ಸ್ಟೋರ್ ಮಾಡಲಾಗುತ್ತೆ. ಬಳಿಕ ಇಂದು ಅಥವಾ ನಾಳೆ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ವ್ಯಾಕ್ಸಿನ್ ರವಾನಿಸಲಾಗುತ್ತೆ.

ರಾಜ್ಯಕ್ಕೆ ಮೊದಲ ಹಂತದಲ್ಲಿ 6 ಲಕ್ಷ 48 ಸಾವಿರ ಲಸಿಕೆ ನೀಡಲಾಗುತ್ತಿದ್ದು ಬಿಬಿಎಂಪಿಗೆ 1.90 ಲಕ್ಷ ಕೊವಿಶೀಲ್ಡ್ ಲಸಿಕೆ ಹಸ್ತಾಂತರ ಮಾಡಲಾಗಿದೆ. ಹಾಗೂ ದಾಸಪ್ಪ ಆಸ್ಪತ್ರೆಯಲ್ಲಿ 1.90 ಲಕ್ಷ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಕೋಲ್ಡ್ ಸ್ಟೋರ್ ಇರುವ ಬೆಂಗಳೂರಿನ 144 ಬಿಬಿಎಂಪಿ ಆಸ್ಪತ್ರೆಗಳಿಗೆ ಲಸಿಕೆ ರವಾನೆ ಮಾಡಲಾಗುತ್ತೆ. ಜನವರಿ 16ರಂದು ಕೊರೊನಾ ವ್ಯಾಕ್ಸಿನೇಷನ್ ಹಮ್ಮಿಕೊಂಡಿದ್ದು ಅಂದು 144 ಆಸ್ಪತ್ರೆಗಳಿಂದ 1,500 ಲಸಿಕಾ ಕೇಂದ್ರಗಳಿಗೆ ಲಸಿಕೆ ಸರಬರಾಜಾಗುತ್ತೆ.

ಕೊರೊನಾ ಲಸಿಕೆ ಬರ ಮಾಡಿಕೊಳ್ಳಲು ರಾಜ್ಯದಲ್ಲಿ ಸಕಲ ಸಿದ್ಧತೆ: ಯಾವ ಜಿಲ್ಲೆಗೆ, ಎಷ್ಟು ಲಸಿಕೆ?

Published On - 12:59 pm, Tue, 12 January 21

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​