AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೂ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗದ ಗೋ ಹತ್ಯೆ ಪ್ರತಿಬಂಧಕ ವಿಧೇಯಕ

ನಾಳೆ ವಿಧಾನಪರಿಷತ್‌ ಅಧಿವೇಶನದಲ್ಲಿ ಬಿಲ್‌ ಮಂಡನೆ ಮಾಡುತ್ತೇವೆ ಎಂದು  ಪರಿಷತ್‌ ಸಭಾನಾಯಕ ಕೋಟ ಶ್ರೀನಿವಾಸಪೂಜಾರಿ ಸಭಾಪತಿಗೆ ಮಾಹಿತಿ  ನೀಡಿದ್ದಾರೆ.

ಇಂದೂ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗದ ಗೋ ಹತ್ಯೆ ಪ್ರತಿಬಂಧಕ ವಿಧೇಯಕ
ವಿಧಾನ ಪರಿಷತ್
ರಾಜೇಶ್ ದುಗ್ಗುಮನೆ
|

Updated on: Feb 02, 2021 | 8:17 PM

Share

ಬೆಂಗಳೂರು: ಪಶು ಸಂಗೋಪನಾ ಸಚಿವರು ಪರಿಷತ್‌ನಲ್ಲಿ ಹಾಜರಾಗದ ಕಾರಣ ಇಂದು ವಿಧಾನಪರಿಷತ್‌ನಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಮಂಡನೆ ಆಗಿಲ್ಲ.

ನಾಳೆ ವಿಧಾನಪರಿಷತ್‌ ಅಧಿವೇಶನದಲ್ಲಿ ಬಿಲ್‌ ಮಂಡನೆ ಮಾಡುತ್ತೇವೆ ಎಂದು  ಪರಿಷತ್‌ ಸಭಾನಾಯಕ ಕೋಟ ಶ್ರೀನಿವಾಸಪೂಜಾರಿ ಸಭಾಪತಿಗೆ ಮಾಹಿತಿ  ನೀಡಿದ್ದಾರೆ. ಕಾರಣಾಂತರಗಳಿಂದ ಕೃಷಿ ಸಚಿವ ಪ್ರಭು ಬಿ. ಚೌಹಾಣ್​ ಅಧಿವೇಶನಕ್ಕೆ ಬಂದಿರಲಿಲ್ಲ.

ಇನ್ನು, ವಿಧಾನಸಭೆಯಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ವಂಚಕ ಕಂಪನಿಗಳ ಮೇಲೆ ನಿಗಾ ಇಡಲು ಈ ವಿಧೇಯಕ ಸಹಕಾರಿಯಾಗಲಿದೆ. ಹಣಕಾಸು ಸಂಸ್ಥೆ ಮುಚ್ಚಿದಾಗ ಠೇವಣಿದಾರರಿಗೆ ನ್ಯಾಯ ಸಿಗಲಿದೆ.

‘20 ವರ್ಷಗಳ ಹಿಂದೆ ಅಕ್ರಮ ಗಣಿಗಾರಿಕೆ ಮಾಡಿದ್ದವನಿಗೆ ಲೈಸೆನ್ಸ್ ನವೀಕರಣ ಮಾಡಿಕೊಟ್ಟಿದ್ದಾರೆ.. ಶೇಮ್ ಶೇಮ್ ಕಾಂಗ್ರೆಸ್’

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್