AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೂ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗದ ಗೋ ಹತ್ಯೆ ಪ್ರತಿಬಂಧಕ ವಿಧೇಯಕ

ನಾಳೆ ವಿಧಾನಪರಿಷತ್‌ ಅಧಿವೇಶನದಲ್ಲಿ ಬಿಲ್‌ ಮಂಡನೆ ಮಾಡುತ್ತೇವೆ ಎಂದು  ಪರಿಷತ್‌ ಸಭಾನಾಯಕ ಕೋಟ ಶ್ರೀನಿವಾಸಪೂಜಾರಿ ಸಭಾಪತಿಗೆ ಮಾಹಿತಿ  ನೀಡಿದ್ದಾರೆ.

ಇಂದೂ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗದ ಗೋ ಹತ್ಯೆ ಪ್ರತಿಬಂಧಕ ವಿಧೇಯಕ
ವಿಧಾನ ಪರಿಷತ್
ರಾಜೇಶ್ ದುಗ್ಗುಮನೆ
|

Updated on: Feb 02, 2021 | 8:17 PM

Share

ಬೆಂಗಳೂರು: ಪಶು ಸಂಗೋಪನಾ ಸಚಿವರು ಪರಿಷತ್‌ನಲ್ಲಿ ಹಾಜರಾಗದ ಕಾರಣ ಇಂದು ವಿಧಾನಪರಿಷತ್‌ನಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಮಂಡನೆ ಆಗಿಲ್ಲ.

ನಾಳೆ ವಿಧಾನಪರಿಷತ್‌ ಅಧಿವೇಶನದಲ್ಲಿ ಬಿಲ್‌ ಮಂಡನೆ ಮಾಡುತ್ತೇವೆ ಎಂದು  ಪರಿಷತ್‌ ಸಭಾನಾಯಕ ಕೋಟ ಶ್ರೀನಿವಾಸಪೂಜಾರಿ ಸಭಾಪತಿಗೆ ಮಾಹಿತಿ  ನೀಡಿದ್ದಾರೆ. ಕಾರಣಾಂತರಗಳಿಂದ ಕೃಷಿ ಸಚಿವ ಪ್ರಭು ಬಿ. ಚೌಹಾಣ್​ ಅಧಿವೇಶನಕ್ಕೆ ಬಂದಿರಲಿಲ್ಲ.

ಇನ್ನು, ವಿಧಾನಸಭೆಯಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ವಂಚಕ ಕಂಪನಿಗಳ ಮೇಲೆ ನಿಗಾ ಇಡಲು ಈ ವಿಧೇಯಕ ಸಹಕಾರಿಯಾಗಲಿದೆ. ಹಣಕಾಸು ಸಂಸ್ಥೆ ಮುಚ್ಚಿದಾಗ ಠೇವಣಿದಾರರಿಗೆ ನ್ಯಾಯ ಸಿಗಲಿದೆ.

‘20 ವರ್ಷಗಳ ಹಿಂದೆ ಅಕ್ರಮ ಗಣಿಗಾರಿಕೆ ಮಾಡಿದ್ದವನಿಗೆ ಲೈಸೆನ್ಸ್ ನವೀಕರಣ ಮಾಡಿಕೊಟ್ಟಿದ್ದಾರೆ.. ಶೇಮ್ ಶೇಮ್ ಕಾಂಗ್ರೆಸ್’

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್