AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಶೀಘ್ರ ಸಾಕಾರ: CT ರವಿ ವಿಶ್ವಾಸ

ಬೆಂಗಳೂರು: ಗೋಹತ್ಯೆ ನಿಷೇಧದ ಆಶಯ ರಾಜ್ಯದಲ್ಲಿ ಅತಿ ಶೀಘ್ರ ಸಾಕಾರಗೊಳ್ಳಲಿದೆ ಎಂದು ಚಿಕ್ಕಮಗಳೂರು ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ‘ಕರ್ನಾಟಕದಲ್ಲಿ ಗೋವುಗಳ ಹತ್ಯೆ ನಿಷೇಧ ಮತ್ತು ಗೋವುಗಳ ಸಂರಕ್ಷಣಾ ಮಸೂದೆ‘ಗೆ ಸಚಿವ ಸಂಪುಟದ ಅನುಮೋದನೆ ಪಡೆಯುವಂತೆ ಪಶುಸಂಗೋಪನಾ ಸಚಿವ ಪ್ರಭು ಚವಾಣ್ ಅವರನ್ನು ವಿನಂತಿಸಿದ್ದೇವೆ ಎಂದು ಸಿ.ಟಿ.ರವಿ ಹೇಳಿದ್ದಾರೆ. ‘ಸಂಪುಟದ ಅನುಮೋದನೆಯ ನಂತರ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆದುಕೊಳ್ಳಲು ಸಚಿವರನ್ನು ಕೋರಿದ್ದೇನೆ‘ ಎಂದು ರವಿ ಟ್ವೀಟ್ […]

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಶೀಘ್ರ ಸಾಕಾರ: CT ರವಿ ವಿಶ್ವಾಸ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 20, 2020 | 6:01 PM

Share

ಬೆಂಗಳೂರು: ಗೋಹತ್ಯೆ ನಿಷೇಧದ ಆಶಯ ರಾಜ್ಯದಲ್ಲಿ ಅತಿ ಶೀಘ್ರ ಸಾಕಾರಗೊಳ್ಳಲಿದೆ ಎಂದು ಚಿಕ್ಕಮಗಳೂರು ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

‘ಕರ್ನಾಟಕದಲ್ಲಿ ಗೋವುಗಳ ಹತ್ಯೆ ನಿಷೇಧ ಮತ್ತು ಗೋವುಗಳ ಸಂರಕ್ಷಣಾ ಮಸೂದೆ‘ಗೆ ಸಚಿವ ಸಂಪುಟದ ಅನುಮೋದನೆ ಪಡೆಯುವಂತೆ ಪಶುಸಂಗೋಪನಾ ಸಚಿವ ಪ್ರಭು ಚವಾಣ್ ಅವರನ್ನು ವಿನಂತಿಸಿದ್ದೇವೆ ಎಂದು ಸಿ.ಟಿ.ರವಿ ಹೇಳಿದ್ದಾರೆ.

‘ಸಂಪುಟದ ಅನುಮೋದನೆಯ ನಂತರ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆದುಕೊಳ್ಳಲು ಸಚಿವರನ್ನು ಕೋರಿದ್ದೇನೆ‘ ಎಂದು ರವಿ ಟ್ವೀಟ್ ಮಾಡಿದ್ದಾರೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ