AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK ಶಿವಕುಮಾರ್​ ಸಾಕಷ್ಟು ಬಾರಿ ನನ್ನ ಬಳಿ ಬಂದು ಕಾಲು ಹಿಡಿದಿದ್ರು -CPY ತಿರುಗೇಟು

[lazy-load-videos-and-sticky-control id=”fAMeUVMfxPg”] ಬೆಂಗಳೂರು: ಯೋಗೇಶ್ವರ್​​ ನನ್ನ ಬಳಿ ಬಂದಿದ್ದರೆಂದು KPCC ಅಧ್ಯಕ್ಷ ಡಿಕೆ ಶಿವಕುಮಾರ್​ ಆರೋಪಕ್ಕೆ ಪ್ರಕಟಣೆ ನೀಡಿ ಸಿ.ಪಿ.ಯೋಗೇಶ್ವರ್​ ತಿರುಗೇಟು ನೀಡಿದ್ದಾರೆ. ಪರಿಷತ್​ಗೆ ನನ್ನ ನೇಮಕಾತಿಯ ಬಗ್ಗೆ 6 ತಿಂಗಳ ಹಿಂದೆಯೇ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಬಗ್ಗೆ ನನಗೆ ಖುದ್ದು ಮುಖ್ಯಮಂತ್ರಿಗಳೇ ಮನೆಗೆ ಕರೆದು ಹೇಳಿದ್ರು. ನಾನು ಡಿಕೆ ಶಿವಕುಮಾರ್​ ಮನೆಗೆ ಹೋಗಿದ್ದಕ್ಕೆ ಸಾಕ್ಷಿ ಇದ್ದರೆ ಕೊಡಲಿ. ಬೇಕಿದ್ದರೆ, ಅವರ ಮನೆ ಬಳಿ ಇರುವ ಸಿಸಿಟಿವಿ ದೃಶ್ಯ ನೀಡಲಿ ಎಂದು ಹೇಳಿದ್ದಾರೆ. ಜೊತೆಗೆ, ಅವರೇ ಸಾಕಷ್ಟು […]

DK ಶಿವಕುಮಾರ್​ ಸಾಕಷ್ಟು ಬಾರಿ ನನ್ನ ಬಳಿ ಬಂದು ಕಾಲು ಹಿಡಿದಿದ್ರು -CPY ತಿರುಗೇಟು
KUSHAL V
| Updated By: ಸಾಧು ಶ್ರೀನಾಥ್​|

Updated on:Jul 31, 2020 | 2:54 PM

Share

[lazy-load-videos-and-sticky-control id=”fAMeUVMfxPg”]

ಬೆಂಗಳೂರು: ಯೋಗೇಶ್ವರ್​​ ನನ್ನ ಬಳಿ ಬಂದಿದ್ದರೆಂದು KPCC ಅಧ್ಯಕ್ಷ ಡಿಕೆ ಶಿವಕುಮಾರ್​ ಆರೋಪಕ್ಕೆ ಪ್ರಕಟಣೆ ನೀಡಿ ಸಿ.ಪಿ.ಯೋಗೇಶ್ವರ್​ ತಿರುಗೇಟು ನೀಡಿದ್ದಾರೆ.

ಪರಿಷತ್​ಗೆ ನನ್ನ ನೇಮಕಾತಿಯ ಬಗ್ಗೆ 6 ತಿಂಗಳ ಹಿಂದೆಯೇ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಬಗ್ಗೆ ನನಗೆ ಖುದ್ದು ಮುಖ್ಯಮಂತ್ರಿಗಳೇ ಮನೆಗೆ ಕರೆದು ಹೇಳಿದ್ರು. ನಾನು ಡಿಕೆ ಶಿವಕುಮಾರ್​ ಮನೆಗೆ ಹೋಗಿದ್ದಕ್ಕೆ ಸಾಕ್ಷಿ ಇದ್ದರೆ ಕೊಡಲಿ. ಬೇಕಿದ್ದರೆ, ಅವರ ಮನೆ ಬಳಿ ಇರುವ ಸಿಸಿಟಿವಿ ದೃಶ್ಯ ನೀಡಲಿ ಎಂದು ಹೇಳಿದ್ದಾರೆ.

ಜೊತೆಗೆ, ಅವರೇ ಸಾಕಷ್ಟು ಬಾರಿ ನನ್ನ ಬಳಿ ಬಂದು ಕಾಲು ಹಿಡಿದಿದ್ರು. ಆ ದೃಶ್ಯಗಳು ನನ್ನ ಬಳಿ ಇವೆ. ಬೇಕೆಂದರೆ ಪ್ರದರ್ಶಿಸುತ್ತೇನೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಕೆಪಿಸಿಸಿ ಅಧ್ಯಕ್ಷರಿಗೆ ಸವಾಲ್​ ಎಸೆದಿದ್ದಾರೆ. ನನಗೆ ಸಚಿವ ಸ್ಥಾನ ಸಿಗುತ್ತೆಂದು ಡಿಕೆಶಿ ಸುಳ್ಳು ಹೇಳುತ್ತಿದ್ದಾರೆ. ಅವರ ಬಳಿ ಯಾವುದೇ ಸಾಕ್ಷಿ ಇದ್ದರೆ ಜನರ ಮುಂದಿಡಲಿ. ನಾನೂ ಸಾಕ್ಷ್ಯಗಳನ್ನ ರಾಜ್ಯದ ಜನರ ಮುಂದೆ ಇಡಲು ಸಿದ್ಧ ಎಂದು ಹೇಳಿದ್ದಾರೆ.

Published On - 2:06 pm, Fri, 31 July 20

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ